Sunday, May 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ರಾಹುಲ್ ಓಕೆ , ರಾಯಣ್ಣ ರಾಜಕೀಯ ಪ್ರೇರಿತ! ಎನ್‌ಎಸ್‌ಯುಐನ ಇಬ್ಬಗೆ ನೀತಿ

September 22, 2016
in ಜಿಲ್ಲೆ
0 0
0
Share on facebookShare on TwitterWhatsapp
Read - < 1 minute

ಹೇಳುವುದು ಒಂದು ಮಾಡುವುದು ಇನ್ನೊಂದು, ತಮ್ಮ ಎಲೆಯಲ್ಲಿ ಕತ್ತೆ ಸತ್ತುಬಿದ್ದಿದ್ರೂ, ಪಕ್ಕದ ಎಲೆಯ ನೊಣ ಓಡಿಸಕ್ಕೆ ಹೋದರಂತೆ ಇಂತಹ ಮಾತುಗಳು ಎನ್‌ಎಸ್‌ಯುಐ ಎಂಬ ವಿದ್ಯಾರ್ಥಿ ಸಂಘಟನೆಗೆ ಸೂಕ್ತವಾಗಿ ಒಪ್ಪುತ್ತದೆ.

ನಿನ್ನೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ರಾಯಣ್ಣ ಬ್ರಿಗೇಡ್ ಸಮಾವೇಶ ಕುರಿತಾಗಿ ತಮ್ಮ ಅಪಸ್ವರ ಎತ್ತಿದೆ. ರಂಗಮಂದಿರ ಸಾಂಸ್ಕೃತಿಕ ಸ್ಥಳವಾಗಿದ್ದು, ಇಲ್ಲಿ ರಾಯಣ್ಣ ಬ್ರಿಗೇಡ್‌ನಂತಹ ರಾಜಕೀಯ (?) ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದು ತಪ್ಪು ಎಂದು ಆರೋಪಿಸಿದ್ದಾರೆ.
ಎನ್‌ಎಸ್‌ಯುಐಗೆ ತನ್ನ ಸ್ಮತಿ ತಪ್ಪಿಹೋಗಿದೆ ಎನಿಸುತ್ತಿದೆ. ಏಕೆಂದರೆ ೨೦೧೩ರಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಶಿವಮೊಗ್ಗ ನಗರಕ್ಕೆ ಕರೆಸಿದ್ದರು. ಆಗ, ಅವರ ಜೊತೆಗೆ ವಿದ್ಯಾರ್ಥಿಗಳ ಸಂವಾದ ನಡೆದಿದ್ದು ಇದೇ ಕುವೆಂಪು ರಂಗಮಂದಿರದಲ್ಲಿ. ಅದು ಅಂದಿಗೆ ರಾಜಕೀಯವಾಗಿರಲಿಲ್ಲ. ರಂಗಮಂದಿರದಂತಹ ಒಂದು ಸಾಂಸ್ಕೃತಿಕ ಸ್ಥಳದಲ್ಲಿ ದೂರದೂರಿನ ಓರ್ವ ಸಾಂಸದ, ಇಲ್ಲಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವುದು ರಾಜಕೀಯ ಪ್ರೇರಿತ ಎನಿಸಲಿಲ್ಲ. ಅದು ಔಚಿತ್ಯವೇ ಎಂದು ಒಮ್ಮೆಯಾದರೂ ಆತ್ಮವಿಮರ್ಶೆ ಮಾಡಿಕೊಳ್ಳಲಿಲ್ಲ. ಅದನ್ನು ಎನ್‌ಎಸ್‌ಯುಐ ಸ್ವತಃ ಆಯೋಜಿಸಿದ್ದೂ, ಅದನ್ನೇ ತಾನು ಮರೆತಿದೆ. ನಿನ್ನೆ ನಡೆದ ಸಮಾರಂಭದಲ್ಲಿ ಎಲ್ಲರೂ ಬಿಜೆಪಿ ಬೆಂಬಲಿಸುತ್ತೇವೆ ಎಂದಾಕ್ಷಣ ಅದು ಬಿಜೆಪಿ ಸಮಾರಂಭವಾಗುತ್ತದಾ? ಅದು ರಾಜಕೀಯ ಸಭೆಯಾಗುತ್ತದಾ? ಇದನ್ನು ಮೊದಲು ಅರ್ಥಮಾಡಿಕೊಳ್ಳಲಿ.
ರಂಗಮಂದಿರ ಸಾಂಸ್ಕೃತಿಕ ಸ್ಥಳ ಎಂದು ಇದ್ದಕ್ಕಿದ್ದಂತೆ ಎಚ್ಚರಗೊಂಡು ಬೊಬ್ಬಿಡಲು ಆರಂಭಿಸಿದ ಎನ್‌ಎಸ್‌ಯುಐನ ಮುಖಂಡರು ಅದೆಷ್ಟು ಬಾರಿ ಇಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬಂದಿದ್ದಾರೆ? ಅದನ್ನು ಆಸ್ವಾದಿಸಿದ್ದಾರೆ? ರಂಗಮಂದಿರದಲ್ಲಿನ ಅಭಿವೃದ್ಧಿ ಚಟುವಟಿಕೆಗಳು, ಕಲಾವಿದರ ನೋವುನಲಿವುಗಳಿಗೆ ಅದೆಷ್ಟು ಸ್ಪಂದಿಸಿದ್ದಾರೆ? ಇದನ್ನು ಬಿಡಿ, ಜಿಲ್ಲಾ ಸಾಹಿತ್ಯ ಸಮ್ಮೇಳನ ಇಲ್ಲಿಯೇ ನಡೆಯುತ್ತದೆ. ಇದರಲ್ಲಿ ಸಂಘಟನೆ ಎಷ್ಟು ಸಕ್ರಿಯವಾಗಿ ತೊಡಗಿಸಿಕೊಂಡಿದೆ? ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಇದರ ನಿರ್ವಹಣೆ, ಇದರ ದುರಸ್ತಿಗಾಗಿ ಹೆಣಗಾಡುವಾಗ ಸಂಘಟನೆಯ ಯಾರೊಬ್ಬರಾದರೂ ತಲೆಕೆಡಿಸಿಕೊಂಡಿರೇ? ಇದೇ ರಂಗಮಂದಿರದಲ್ಲಿ ಯುವಸಂಘಟನೆಗಳು ಸಂಸ್ಕೃತಿ ಮರೆತಂತಹ ಕಾರ್ಯಕ್ರಮ ನಡೆಸುವಾಗ, ಇದು ತಪ್ಪು ಎಂದು ಎಂದಾದರೂ ಎನ್‌ಎಸ್‌ಯುಐಗೆ ಅನಿಸಿದೆಯೇ?
ಇಂತಹ ಹಲವು ಪ್ರಶ್ನೆಗಳು ಜಿಲ್ಲೆಯ ಸಾರ್ವಜನಿಕರನ್ನು ಕಾಡತೊಡಗಿವೆ. ಎನ್‌ಎಸ್‌ಯುಐನಂತಹ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿ ಮುಖಿಯಾಗಿರಬೇಕೇ ಹೊರತು, ಮೊಸರಿನಲ್ಲಿ ಕಲ್ಲುಹುಡುಕಿ ನಗೆಪಾಟಲಿಗೀಡಾಗಬಾರದು.
ಸಂಘಟನೆ ಹಾಗೂ ವಿದ್ಯಾರ್ಥಿ ಮಿತ್ರರ ಮೇಲಿನ ಕಾಳಜಿಯಿಂದಾಗಿ ಇದನ್ನು ಹೇಳಿರುವುದು.

ಲೇಖನ: ಕೆ.ವಿ. ಅಜೇಯ ಸಿಂಹ

Previous Post

ಸೂಡಾದಿಂದ ಶಿವಮೊಗ್ಗ ಹೊರ ವರ್ತುಲ ರಸ್ತೆ: ಅಧ್ಯಕ್ಷ ರಮೇಶ್ ಪ್ರಕಟ

Next Post

ರಾಯಣ್ಣ ಬ್ರಿಗೇಡ್ ಪೂರ್ವಭಾವಿ ಸಭೆ ಯಶಸ್ವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಯಣ್ಣ ಬ್ರಿಗೇಡ್ ಪೂರ್ವಭಾವಿ ಸಭೆ ಯಶಸ್ವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

May 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!