Sunday, September 24, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಶೌಚ ಪತ್ತೆಯಾದರೆ ಬಯಲು ಶೌಚ ಮುಕ್ತ ನಗರ ಮಾನ್ಯತೆ ರದ್ದು: ಯಾದವ್ ಎಚ್ಚರಿಕೆ

September 28, 2016
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - < 1 minute
ಉಡುಪಿ, ಸೆ.28: ದೇಶದಲ್ಲಿ ಬಯಲು ಶೌಚ ಮುಕ್ತ ಪ್ರಮಾಣ ಪತ್ರ ಪಡೆದ ನಗರಗಳನ್ನು ಪ್ರತಿ 6 ತಿಂಗಳಿಗೊಮ್ಮೆ ಪರಿಶೀಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಯಲು ಶೌಚ ಪತ್ತೆಯಾದಲ್ಲಿ ಅಂತಹ ಪಟ್ಟಣಗಳಿಗೆ ನೀಡಿದ ಪ್ರಮಾಣಪತ್ರವನ್ನು ರದ್ದುಗೊಳಿಸಲಾಗುತ್ತದೆ ಎಂದು ಸ್ವಚ್ಛ ಭಾರತ ಅಭಿಯಾನದ ಬಯಲು ಶೌಚ ಮುಕ್ತ ಯೋಜನೆಯ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಭಿನವ್ ಯಾದವ್ ಎಚ್ಚರಿಕೆ ನೀಡಿದ್ದಾರೆ.
 ಉಡುಪಿ ನಗರ ಸಭೆಗೆ ಸ್ವಚ್ಚ ಭಾರತ್ ಅಭಿಯಾನದ ಅಂಗವಾಗಿ ಬಯಲು ಶೌಚ ಮುಕ್ತ ನಗರ ಎಂಬ ಪ್ರಮಾಣ ಪತ್ರವನ್ನು ಹಸ್ತಾಂತರಿಸಿ ಅವರು ಇಂದು ಮಾತನಾಡಿದರು.
   ರಾಜ್ಯದಲ್ಲಿ ಮೊದಲ 6 ತಿಂಗಳಿಗೆ ಉಡುಪಿ, ಮಂಗಳೂರು ಹಾಗೂ ಮೈಸೂರು ನಗರಗಳನ್ನು ಬಯಲು ಶೌಚ ಮುಕ್ತ ನಗರಗಳೆಂದು ಗುರುತಿಸಲಾಗಿದೆ ಎಂದವರು ಹೇಳಿದರು.
  ಸ್ವಚ್ಛ ಭಾರತ್ ಅಭಿಯಾನದಡಿ ಇಡೀ ದೇಶವನ್ನು ಬಯಲು ಶೌಚಮುಕ್ತವಾಗಿ ಮಾಡುವ ಕಾರ್ಯಕ್ರಮ ಚಾಲ್ತಿಯಲ್ಲಿದೆ. ಗುಜರಾತನಲ್ಲಿ 11, ಆಂಧ್ರ ಹಾಗೂ ತೆಲಂಗಾಣದಲ್ಲಿ ತಲಾ 7 ನಗರ ಹಾಗೂ ಕರ್ನಾಟಕ 3 ನಗರ ಸೇರಿದಂತೆ ದೇಶದಾದ್ಯಂತ 25 ನಗರಗಳನ್ನು ಬಯಲು ಶೌಚ ಮುಕ್ತ ನಗರವಾಗಿ ಘೋಷಣೆ ಮಾಡಲಾಗಿದೆ ಎಂದರು.
  ಕೋರಿಕೆ ಸಲ್ಲಿಸಿದ ನಗರಗಳಿಗಷ್ಟೇ ಪ್ರತಿ ಆರು ತಿಂಗಳಿಗೊಮ್ಮೆ ಸ್ವಚ್ಛ ಭಾರತ್ ಅಭಿಯಾನದ ಅಧಿಕಾರಿಗಳು ಬಂದು, ಪರಿಶೀಲನೆ ನಡೆಸಿ, ಬಯಲು ಶೌಚ ಮುಕ್ತವಾಗಿದೆ ಎಂಬುದು ದೃಢವಾದ ನಂತರ ಪ್ರಮಾಣ ಪತ್ರ ನೀಡಲಾಗುತ್ತದೆ. ಅದರೇ ದೇಶದ ಅನೇಕ ನಗರಗಳು ಈ ಕೋರಿಕೆಯನ್ನೇ ಸಲ್ಲಿಸುತ್ತಿಲ್ಲ. 6 ತಿಂಗಳ ನಂತರ ಪುನರ್ ಕೋರಿಕೆ ಸಲ್ಲಿಸಬೇಕು. ಆಗ ಮತ್ತೆ  ಪರಿಶೀಲನೆ ನಡೆಸುತ್ತೇವೆ. ಬಯಲು ಶೌಚಾಲಯ ಇರುವುದು ದೃಢಪಟ್ಟರೆ ಪ್ರಮಾಣ ಪತ್ರವನ್ನು ರದ್ದು ಮಾಡುತ್ತೇವೆ. ಇದೊಂದು ನಿರಂತರ ಹಾಗೂ ಸಹಜ ಪ್ರಕ್ರಿಯೆಯಾಗಿ ಮುಂದುವರಿಯಬೇಕೆಂಬುದೆ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು.
  ಬಯಲು ಶೌಚ ಮುಕ್ತ ಉಡುಪಿ ನಿರ್ಮಾಣದಲ್ಲಿ ವಿದ್ಯಾರ್ಥಿಗಳು, ನಾಗರಿಕರು, ಸಂಘ ಸಂಸ್ಥೆಗಳ ಪಾತ್ರ ಹಿರಿದಾಗಿದೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಜಿಪಿಎಸ್ ವಿಧಾನ ಮೂಲಕ ಪರಿಶೀಲನೆ ನಡೆಸುತ್ತಿರುತ್ತೇವೆ ಎಂದವರು ಹೇಳಿದರು.
  ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅವರು, ಮಲವನ್ನು ತಲೆಯ ಮೇಲೆ ಹೊರುವ ಪದ್ಧತಿಯನ್ನು ಮೊದಲು ಉಡುಪಿಯಲ್ಲಿ ನಿಷೇಧ ಮಾಡಿದ್ದು, ಈಗ ಬಯಲು ಶೌಚ ಮುಕ್ತ ನಗರವಾಗಿ ಘೋಷಣೆಯಾಗಿದೆ. 65 ಕುಟುಂಬಕ್ಕೆ ಶೌಚಾಲಯ ಹಾಗೂ 101 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ 50 ಶೌಚಾಲಯ ನಿರ್ಮಾಣ ಮಾಡಲಾಗುತ್ತದೆ. 2017ರಲ್ಲಿ 500 ನಗರ –  ಸ್ಥಳೀಯ ಸಂಸ್ಥೆಗಳು ಬಯಲು ಶೌಚ ಮುಕ್ತ ಪಟ್ಟಿಗೆ ಸೇರಲಿದ್ದು, ಅವುಗಳಲ್ಲಿ ಉಡುಪಿ ಮೊದಲ ಸ್ಥಾನ ಪಡೆಯುವುದಕ್ಕೆ ಪ್ರಯತ್ನ ಮಾಡಲಾಗುವುದು ಎಂದರು.
  ನಗರಸಭೆಯ ಪೌರಾಯುಕ್ತ ಮುಂಜುನಾಥಯ್ಯ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಶೇ. 99.99ರಷ್ಟು ಮನೆಗಳಲ್ಲಿ ಶೌಚಾಲಯಗಳಿವೆ ಎಂದು ಹೇಳಿದರು.
  ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಭಟ್, ಪರಿಸರ ಅಭಿಯಂತರ ರಾಘವೇಂದ್ರ, ನಗರಸಭೆ ಉಪಾಧ್ಯಕ್ಷೆ ಸಂಧ್ಯಾ, ಸದಸ್ಯರಾದ ಅಮೃತ ಕೃಷ್ಣಮೂರ್ತಿ, ಪಿ.ಯುವರಾಜ್, ಜನಾರ್ದನ್ ಭಂಡಾರಕರ್, ಶಶಿರಾಜ್ ಕುಂದರ್, ಶ್ಯಾಮ್ ಪ್ರಸಾದ್ ಕುಡ್ವ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಮೊದಲಾದವರು ಉಪಸ್ಥಿತರಿದ್ದರು.
Previous Post

ಆಶಾನಿಲಯ ಮಕ್ಕಳೊಂದಿಗೆ ಎನ್ ಎಸ್ ಎಸ್ ದಿನ ಆಚರಿಸಿದ ಬಂಟಕಲ್ ಕಾಲೇಜು ವಿದ್ಯಾರ್ಥಿಗಳು

Next Post

200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

kalpa

kalpa

Next Post

200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಗಣೇಶೋತ್ಸವ ಪ್ರಯುಕ್ತ: ಸೆ.23-30 ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

September 23, 2023

ದೇಶದ ಸಮಗ್ರ ಅಭಿವೃದ್ಧಿಗೆ ಯುವಕರ ಕೊಡುಗೆ ಅಗತ್ಯ: ಡಾ.ರಮಾನಂದ ಗಾರ್ಗೆ

September 23, 2023

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಐತಿಹಾಸಿಕ ತೀರ್ಮಾನ: ಸಂಸದ ರಾಘವೇಂದ್ರ

September 23, 2023
Image Curtesy Internet

ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯ-ಮದ್ದೂರು ಬಂದ್: ಹೇಗಿದೆ ಪ್ರತಿಕ್ರಿಯೆ

September 23, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಣೇಶೋತ್ಸವ ಪ್ರಯುಕ್ತ: ಸೆ.23-30 ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

September 23, 2023

ದೇಶದ ಸಮಗ್ರ ಅಭಿವೃದ್ಧಿಗೆ ಯುವಕರ ಕೊಡುಗೆ ಅಗತ್ಯ: ಡಾ.ರಮಾನಂದ ಗಾರ್ಗೆ

September 23, 2023

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಐತಿಹಾಸಿಕ ತೀರ್ಮಾನ: ಸಂಸದ ರಾಘವೇಂದ್ರ

September 23, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!