Monday, January 30, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಶ್ರೀವಿಶ್ವಕರ್ಮ ಸಮುದಾಯ ಜಾಗೃತಾ ಸೇವಾ ಟ್ರಸ್ಟ್ ನಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

October 18, 2016
in ಜಿಲ್ಲೆ
0 0
0
Share on facebookShare on TwitterWhatsapp
Read - < 1 minute
ಮಡಿಕೇರಿ, ಅ.18: ವಿಶ್ವಕರ್ಮ ಸಮಾಜದ ಬಡ ವಿದ್ಯಾರ್ಥಿಗಳಿಗೆ ಶ್ರೀವಿಶ್ವಕರ್ಮ ಸಮುದಾಯ ಜಾಗೃತಾ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು ನೀಡಲಾಗುವುದೆಂದು ಟ್ರಸ್ಟ್ ನ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದ ಹಲವು ಕುಟುಂಬಗಳು ಬಡತನದಲ್ಲಿ ಜೀವನ ಸಾಗಿಸುತ್ತಿರುವುದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನಾಭರಣಗಳ ಕೆಲಸ, ಕಾರ್ಯಗಳನ್ನು ಯಂತ್ರದ ಮೂಲಕವೇ ಮಾಡಲಾಗುತ್ತಿದ್ದು, ಮೂಲ ವೃತ್ತಿಯೂ ಕೈತಪ್ಪಿ ಹೋಗಿ ಅನೇಕರು ಆರ್ಥಿಕ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ಇದೇ ಕಾರಣದಿಂದ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಸಾಧ್ಯವಾಗುತ್ತಿಲ್ಲ ಎಂದರು.
ಇಂದಿನ ಶಿಕ್ಷಣ ವ್ಯವಸ್ಥೆ ಕೂಡ ವ್ಯಾಪಾರೀಕರಣಗೊಂಡಿರುವುದರಿಂದ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಾಂಗದಿಂದ ವಂಚಿತರಾಗುತ್ತಿದ್ದಾರೆ. ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ, ವಿನಾಯಿತಿಗಳು ದೊರೆಯುತ್ತಿದೆ. ಈ ಪದ್ಧತಿಯಿಂದ ನೈಜ ಬಡವರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹರೀಶ್ ಜಿ. ಆಚಾರ್ಯ ಆರೋಪಿಸಿದ್ದಾರೆ.
ಬಡವರು ಮತ್ತು ಶ್ರೀಮಂತರು ಎಂಬ ಎರಡು ವರ್ಗಗಳನ್ನು ಮಾತ್ರ ಪರಿಗಣಿಸಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದ ವಿನಾಯಿತಿ ಅಥವಾ ಮೀಸಲಾತಿ ಸೌಲಭ್ಯಗಳನ್ನು ನೀಡಿದಲ್ಲಿ ನೈಜ ಫಲಾನುಭವಿಗಳಿಗೆ ಉಪಯೋಗವಾಗಲಿದೆ ಎಂದು ಅಭಿಪ್ರಾಯಪಟ್ಟ ಅವರು  ದೇಶದಲ್ಲಿ ಏಕ ರೂಪದ ಶಿಕ್ಷಣ ಪದ್ಧತಿ ಜಾರಿಯಾಗಬೇಕೆಂದು ಒತ್ತಾಯಿಸಿದರು.
ವಿಶ್ವಕರ್ಮ ಸಮುದಾಯದ ಬಡ ಮಕ್ಕಳ ಶಿಕ್ಷಣಕ್ಕಾಗಿ ಟ್ರಸ್ಟ್ ಮೂಲಕ ಆರ್ಥಿಕ ನೆರವು ನೀಡಲು ಯೋಜನೆಯನ್ನು ರೂಪಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿರುವ ಕನ್ನಡ, ತುಳು, ಕೊಡವ, ಮಲಯಾಳಿ, ತಮಿಳು, ತೆಲುಗು ಇನ್ನಿತರ ಭಾಷೆಗಳನ್ನಾಡುವ ವಿಶ್ವಕರ್ಮ ಸಮುದಾಯದ 1 ನೇ ತರಗತಿಯಿಂದ 10 ನೇ ತರಗತಿವರೆಗಿನ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳು ತಾವು ವ್ಯಾಸಾಂಗ ಮಾಡುತ್ತಿರುವ ಶಾಲೆ ಹಾಗೂ ತಮ್ಮ ಪೋಷಕರ ವಿವರದೊಂದಿಗೆ ಅರ್ಜಿಗಳನ್ನು ಟ್ರಸ್ಟ್ ಗೆ ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು. 2016 ರ ನವಂಬರ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವ್ಯಾಸಾಂಗದ ವಾರ್ಷಿಕ ಶುಲ್ಕವನ್ನು ಅರ್ಹತೆಯ ಆಧಾರದಲ್ಲಿ ಪಾವತಿಸಲು ಟ್ರಸ್ಟ್ ನಿರ್ಧರಿಸಿದೆ. ಬಡ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡುವುದಕ್ಕಾಗಿ ಟ್ರಸ್ಟ್ ಯಾರ ಮೇಲೂ ಒತ್ತಡ ಹೇರಿ ಹಣ ಸಂಗ್ರಹಿಸುವುದಿಲ್ಲವೆಂದು ಹರೀಶ್ ಜಿ. ಆಚಾರ್ಯ ಇದೇ ಸಂದರ್ಭ ಸ್ಪಷ್ಟಪಡಿಸಿದರು. ಲಕ್ಕಿಡಿಪ್ ಯೋಜನೆಯ ಮೂಲಕ ಧನ ಸಂಗ್ರಹಿಸಿ ಬಡ ವಿದ್ಯಾಥರ್ಿಗಳಿಗೆ ಆರ್ಥಿಕ ನೆರವನ್ನು ನೀಡಲಾಗುವುದು ಎಂದರು.
ದಾನಿಗಳು ಬಡ ವಿದ್ಯಾರ್ಥಿಗಳಿಗಾಗಿ ಸ್ವ ಇಚ್ಛೆಯಿಂದ ದೇಣಿಗೆ ನೀಡಿದರೆ ಪಡೆಯಲಾಗುವುದು ಎಂದು ತಿಳಿಸಿದ ಅವರು ಶಿಕ್ಷಣದಿಂದ ಒಬ್ಬ ವ್ಯಕ್ತಿಯ ಅಭ್ಯುದಯ, ಶಿಕ್ಷಿತ ವ್ಯಕ್ತಿಯಿಂದ ದೇಶದ ಅಭಿವೃದ್ಧಿ ಎನ್ನುವಂತೆ ಪ್ರತಿಯೊಂದು ಜನಾಂಗದ ಬಡ ವಿದ್ಯಾರ್ಥಿಗಳು ವಿದ್ಯಾವಂತರಾಗುವ ಮೂಲಕ ದೇಶದ ಸತ್ಪ್ರಜೆಗಳಾಗಬೇಕೆನ್ನುವುದು ಉದ್ದೇಶವನ್ನು ಟ್ರಸ್ಟ್ ಹೊಂದಿದೆ ಎಂದರು. ಸರಕಾರ ನೀಡುವ ಎಲ್ಲಾ ಮೂಲಭೂತ ಸೌಲಭ್ಯಗಳಿಗಿಂದ ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು, ಈ ಬಗ್ಗೆ ಸರಕಾರಗಳು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ಹರೀಶ್ ಆಚಾರ್ಯ ತಿಳಿಸಿದರು.
ಆರ್ಥಿಕ ನೆರವಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಮೊ. 94497 60402, 78992 60138 ನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿಗೋಷ್ಟಿಯಲ್ಲಿ ಸಂಘಟನಾ ಕಾರ್ಯದರ್ಶಿ ಗಣೇಶ್ ಆಚಾರ್ಯ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಎ.ಬಿ.ಮುರಳಿಧರ್ ಹಾಗೂ ಕಾರ್ಯದರ್ಶಿ ಚಂದನ್ ಆಚಾರ್ಯ ಉಪಸ್ಥಿತರಿದ್ದರು.
—>
News by: ಇಂದ್ರೇಶ್, ಮಡಿಕೇರಿ
—>
Previous Post

ಮನುಷ್ಯನನ್ನು ರಕ್ಷಿಸಿದ ಮರಿಯಾನೆ!

Next Post

ಕಾವೇರಿ ರಥದ ಮೆರವಣಿಗೆ ಮೂಲಕ ತೀರ್ಥ ವಿತರಣೆ 

kalpa

kalpa

Next Post

ಕಾವೇರಿ ರಥದ ಮೆರವಣಿಗೆ ಮೂಲಕ ತೀರ್ಥ ವಿತರಣೆ 

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

January 30, 2023

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

January 30, 2023

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!