No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಆರೋಗ್ಯಕ್ಕೆ ಮಾರಕವಾಗಿ ಬರುತ್ತಿದೆ ಚೈನೀಸ್ ಮೊಟ್ಟೆ!: ಆತಂಕದಲ್ಲಿ ಆರೋಗ್ಯ ಇಲಾಖೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 3, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp

 

ಕಣ್ಣೂರು, ಅ.3: ಎಲ್ಲಾ ಉದ್ಯಮಗಳಲ್ಲಿಯೂ ನಕಲಿಯನ್ನಾಗಿಸುವ ಕುಖ್ಯಾತಿ ಹೊಂದಿರುವ ಚೀನಾ , ಇದೀಗ ಮೊಟ್ಟೆಯಲ್ಲೂ ಅಂತಹದ್ದೇ ಪ್ರಯೋಗ ಮಾಡಿರುವುದು ಆತಂಕಕ್ಕೀಡುಮಾಡಿದೆ. ನಕಲಿ ಮಾಲುಗಳನ್ನು ದೇಶದ ಮಾರುಕಟ್ಟೆಗೆ ನುಗ್ಗಿಸಿ ಭಾರತದ ಆರ್ಥಿಕತೆಯನ್ನು ಹಾಳುಗೆಡವುದರ ಜೊತೆಗೆ , ಆರೋಗ್ಯಕ್ಕೆ ಮಾರಕವಾದ ಆಹಾರ ವಸ್ತುಗಳನ್ನು ಭಾರತದಲ್ಲಿಳಿಸಿ ಈಗ ತಲ್ಲಣ ಮೂಡಿಸಿದೆ.

ಜನರ ಆರೋಗ್ಯಕ್ಕೆ ಮಾರಕವಾಗುವ ರೀತಿಯಲ್ಲಿ ನಕಲಿ ಚೈನೀಸ್ ಮೊಟ್ಟೆಗಳ ಹಾವಳಿ ಕೇರಳದಲ್ಲಿ  ಆರಂಭಗೊಂಡಿದೆ. ಗಂಭೀರ ಅನಾರೋಗ್ಯ ಸಮಸ್ಯೆಗಳನ್ನು ಉಂಟುಮಾಡುವ ರಾಸಾಯನಿಕ ವಸ್ತುಗಳನ್ನು ಉಪಯೋಗಿಸಿ ಈ ನಕಲಿ ಮೊಟ್ಟೆಗಳನ್ನು ತಯಾರಿಸಲಾಗುತ್ತದೆ. ಇದರ ಮೂಲವನ್ನು ಪತ್ತೆ ಹಚ್ಚುವುದಕ್ಕೋ ಇಂತಹ ಮೊಟ್ಟೆಗಳನ್ನು ಪತ್ತೆ ಹಚ್ಚುವುದಕ್ಕೋ ಸಾಧ್ಯವಾಗದೆ ಆರೋಗ್ಯ ಇಲಾಖೆಯು ಚಡಪಡಿಸಲಾರಂಭಿಸಿದೆ.

ಕಳೆದ ಕೆಲವು ತಿಂಗಳುಗಳ ಹಿಂದೆಕಣ್ಣೂರು ಜಿಲ್ಲೆಯಲ್ಲಿಯೇ `ನಕಲಿಅಕ್ಕಿ’ಯನ್ನು  ಪತ್ತೆ ಹಚ್ಚಲಾಗಿತ್ತು. ಇದನ್ನು ಬೇಯಿಸಿದಾಗ ಕರಗಿ ಪ್ಲಾಸ್ಟಿಕ್ ರೂಪ ಪಡೆದಾಗಲೇ ಇದು ನಕಲಿ ಅಕ್ಕಿಯೆಂದು ಪತ್ತೆ ಹಚ್ಚಲು ಸಾಧ್ಯವಾದದ್ದು! ಇದೀಗ ನಕಲಿ ಮೊಟ್ಟೆಗಳ ಹಾವಳಿಯು ಇತರ ಜಿಲ್ಲೆಗಳಿಗೂ ಹರಡಿರುವುದಾಗಿ ಬಲವಾದ ಶಂಕೆ ಮೂಡಿ ಬಂದಿದೆ.

ಚೈನೀಸ್ ಮೊಟ್ಟೆ ಎಂದು ಕರೆಯಲ್ಪಡುವ ಈ ಮೊಟ್ಟೆಯನ್ನು ಇನ್ನಿತರ ಕೆಲವು ದೇಶಗಳಲ್ಲಿಯೂ ಉತ್ಪಾದಿಸುತ್ತಿರುವುದಾಗಿ ತಿಳಿದು ಬಂದಿದೆ. ಕಳೆದ ಭಾನುವಾರ ಕಣ್ಣೂರು ಕರಿವೆಳ್ಳೂರು ನಿವಾಸಿ ಕೂತೂರು ರಾಮಚಂದ್ರನ್ ಎಂಬವರಿಗೆ ಲಭಿಸಿದ ಮೊಟ್ಟೆಗಳೆಲ್ಲಾ ಇದೇ ವರ್ಗಕ್ಕೆ ಸೇರಿದವುಗಳಾಗಿದ್ದವು. ತಮಿಳುನಾಡಿನ ಮೂಲಕ ಕೇರಳಕ್ಕೆ ಈ ಮೊಟ್ಟೆಗಳು ಹೆಚ್ಚಾಗಿ ಸಾಗಾಟವಾಗುತ್ತಿವೆ ಎನ್ನಲಾಗಿದೆ. ಇದಕ್ಕೆ ಸಾಮಾನ್ಯ ನಾಟಿಕೋಳಿ ಮೊಟ್ಟೆಯ ಬೆಲೆಯನ್ನೇ ನಿಗದಿಪಡಿಸಲಾಗಿದೆ. ವ್ಯಾಪಾರಿಗಳು ಇದು ನಕಲಿಮೊಟ್ಟೆಯೆಂದು ತಿಳಿಯದೆಯೇ ಖರೀದಿಸಿ ಮೋಸ ಹೋಗುತ್ತಿರುವುದಾಗಿ ತಿಳಿದು ಬಂದಿದೆ.

ಚೈನೀಸ್ ಕೋಳಿಮೊಟ್ಟೆಯ ಕುರಿತಾಗಿ ಈ ಹಿಂದೆಯೇ ಸಾಮಾಜಿಕ ಅಂತರ್ಜಾಲಗಳಲ್ಲಿ ವಿವರಣೆ ಬಂದಿತ್ತು. ಮೊಟ್ಟೆಯೊಳಗಿನ ಲೋಳೆೆ(ಬಿಳಿ ದ್ರವ)ಗಾಗಿ ಸ್ಟಾರ್ಚ್, ರೆಸಿನ್, ಸೋಡಿಯಂ ಆಲ್ಗಿನೇಟ್ ಉಪಯೋಗಿಸಲಾಗುತ್ತದೆ. ಇದನ್ನು ದ್ರವರೂಪಕ್ಕೆ ತರಲು ಒಂದು ರೀತಿಯ ಆಲ್ಗಾದ ಸತುವನ್ನು ಉಪಯೋಗಿಸಲಾಗುತ್ತಿದೆ. ಇನ್ನು ಮೊಟ್ಟೆಯೊಳಗಿನ ಹಳದಿಗಾಗಿ ಅರ್ಗಿಕ್ ಆ್ಯಸಿಡ್, ಪೊಟಾಶಿಯಂ ಆಲಂ, ಜಲಾಟಿನ್, ಕ್ಯಾಲ್ಸಿಯಂಕ್ಲೋರೈಡ್, ಬೆನ್ಸಿಯೋಸಿಕ್ ಆ್ಯಸಿಡ್, ಕೃತಕ ಬಣ್ಣ ಮೊದಲಾದವುಗಳನ್ನು ಉಪಯೋಗಿಸಲಾಗುತ್ತಿದೆ. ಮೊಟ್ಟೆಯ ಚಿಪ್ಪನ್ನು ತಯಾರಿಸಲು ಕ್ಯಾಲ್ಸಿಯಂ ಕಾರ್ಬೋನೇಟ್, ಜಿಪ್ಲಂ, ಪೆಟ್ರೋಲಿಯಂ ಮಯಣ ಸೇರಿದಂತೆ ರಾಸಾಯನಿಕ ವಸ್ತುಗಳನ್ನು ಉಪಯೋಗಿಸಲಾಗುತ್ತಿದೆ. ಇದು ನಿಜವಾದ ಮೊಟ್ಟೆಯೆಂದು ನಂಬಿಸುವುದಕ್ಕಾಗಿ ಈ ರೀತಿಯಾಗಿ ಕೃತಕವಾಗಿ ನಿರ್ಮಿಸಿದ ಮೊಟ್ಟೆಗಳ ಮೇಲೆ ಕೊಳಿಯ ತ್ಯಾಜ್ಯಗಳನ್ನೂ ಸಿಂಪಡಿಸಲಾಗುತ್ತದೆ. ಮೊಟ್ಟೆಗಳ ಚಿಪ್ಪುಗಳನ್ನು ನಿರ್ಮಿಸುವುದಕ್ಕಾಗಿ ಪ್ರತ್ಯೇಕ ಅಚ್ಚುಗಳನ್ನು ಉಪಯೋಗಿಸಲಾಗುತ್ತಿದೆ. ಇದನ್ನು ಎಷ್ಟೇ ಪರಿಶೋಸಿದರೂ ಗುರುತಿಸಲು ಸಾಧ್ಯವಾಗದ ರೀತಿಯಲ್ಲಿ ಈ ಮೊಟ್ಟೆಗಳನ್ನು ನಿರ್ಮಿಸಲಾಗುತ್ತಿದೆ.

1990ರಲ್ಲಿ ಚೀನಾದಲ್ಲಿ ಮೊದಲ ಬಾರಿಗೆ ಈ ಕೃತಕ ಮೊಟ್ಟೆಯ ತಯಾರಿ ಆರಂಭಗೊಂಡಿತ್ತು. ಇದೀಗ ಸಾವಿರಾರು ಮಂದಿ ಗುಡಿಕೈಗಾರಿಕಾ ರೀತಿಯಲ್ಲಿ ಇಂತಹ ಮೊಟ್ಟೆಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ವ್ಯಕ್ತಿಯೋರ್ವ ದಿನವೊಂದರಲ್ಲಿ ಇಂತಹ 1500 ಮೊಟ್ಟೆಗಳನ್ನು ಉತ್ಪಾದಿಸುತ್ತಿರುವುದಾಗಿ ಚೀನಾದ ಸುದ್ದಿಮೂಲಗಳು ಬೊಟ್ಟು ಮಾಡುತ್ತಿವೆ.

ಈ ಮೊಟ್ಟೆಯನ್ನು ಒಡೆದು ದಿವಸಗಳು ಕಳೆದರೂ ಯಾವುದೇ ವಾಸನೆ ಉಂಟಾಗುವುದಿಲ್ಲ. ಇದಕ್ಕೆಇರುವೆಯಾಗಲೀ ನೊಣವಾಗಲೀ ಮುತ್ತಿಕೊಳ್ಳದು. ಮೊಟ್ಟೆಯ ಹಳದಿಗೆ ರಬ್ಬರ್ ಗುಣವಿರುವುದು. ಮೊಟ್ಟೆಯ ಚಿಪ್ಪನ್ನು ಒಡೆದರೂ ಮೊಟ್ಟೆಯೊಳಗಿನ ಭಾಗಗಳು ಒಡೆಯಲಾರವು. ಚಿಪ್ಪಿನ ಬಳಿಕ ಸೂಕ್ಷ್ಮವಾದ ಪ್ಲಾಸ್ಟಿಕ್ ಪದರುಇರುವುದರಿಂದಲೇ ಮೊಟ್ಟೆಯ ಚಿಪ್ಪೊಡೆದರೂ ಒಳಗಿನ ಭಾಗಗಳು ಚದುರದೆ ನಿಲ್ಲುತ್ತವೆ. ಇಂತಹ ಮೊಟ್ಟೆಗಳಿಗೆ ರುಚಿ, ಸುವಾಸನೆ ಇತರ ಮೊಟ್ಟೆಗಳಿಗಿಂತ ಕಡಿಮೆಯಾಗಿದೆ. ಇದನ್ನು ತಿನ್ನುವಾಗ ಚೂಯಿಂಗಂ ಜಗಿದ ಅನುಭವವಾಗುವುದು. ಹೊಟೇಲ್ ಗಳು ಫ್ರೈಡ್ ರೈಸ್, ಮೊಟ್ಟೆ ಪದಾರ್ಥದಲ್ಲಿ ಇವುಗಳನ್ನು ಉಪಯೋಗಿಸಿದರಂತೂ ಪತ್ತೆಹಚ್ಚಲೇ ಸಾಧ್ಯವಾಗದು. ಇಂತಹ ಮೊಟ್ಟೆಗಳಿಂದ ಕಿಡ್ನಿ , ಕರುಳು ಮತ್ತು ಹೊಟ್ಟೆಯನ್ನು ಬಾಸುವ ಗಂಭೀರ ರೋಗಗಳು ಉಂಟಾಗುವ ಸಾಧ್ಯತೆ ಇರುವುದಾಗಿ ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಭಯೋತ್ಪಾದಕ ಪಾಕಿಗೆ ಬೆಂಬಲ ನೀಡುವ ಚೀನಾ, ಈಗ ಇಂತಹ ಹುನ್ನಾರ ನಡೆಸುತ್ತಿರುವ ಬಗ್ಗೆ ಭಾರತೀಯರು ಎಚ್ಚೆತ್ತುಕೊಂಡು ಚೀನೀ ಉತ್ಪನ್ನಗಳನ್ನು ಬಹಿಷ್ಕರಿಸಿ ದೇಶದ ಉತ್ಪನ್ನಗಳನ್ನೇ ಬಳಸಿ ತಮ್ಮಆರೋಗ್ಯ ಮತ್ತು ದೇಶದ ಆರ್ತಿಕ ಸ್ವಾಸ್ಥ್ಯವನ್ನು ರಕ್ಷಿಸಬೇಕಾಗಿದೆ.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಳಗಾವಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಸಂಪೂರ್ಣ ಸುದ್ಧಿ

Next Post

ಸರಣಿ ಹಂತಕ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸರಣಿ ಹಂತಕ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
Shivamogga Ganja sale case Two arrested

ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

June 19, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL