No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಆರ್ಥಿಕವಾಗಿ ಹಿಂದುಳಿದವರಿಗೆ ರಾಷ್ಟ್ರೋತ್ಥಾನದಿಂದ ಉಚಿತ ಪಿಯು, ಐಟಿಐ ಶಿಕ್ಷಣ: ಅರ್ಜಿ ಸಲ್ಲಿಸಿ

kalpa News by kalpa News
September 27, 2016
in ಜಿಲ್ಲೆ
0
Share on FacebookShare on TwitterShare on WhatsApp

ಬೆಂಗಳೂರು, ಸೆ.27: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮುನ್ನಲೆಗೆ ತರುವ ಉದ್ದೇಶದಿಂದ ರಾಷ್ಟ್ರೋತ್ಥಾನ ಪರಿಷತ್ ’ತಪಸ್’ ಎಂಬ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯಡಿ ಉಚಿತ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ 30-40 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಪಿಯುಸಿ ಶಿಕ್ಷಣ ಮತ್ತು ಐ.ಐ.ಟಿ. ಪ್ರವೇಶ  ನೀಡುತ್ತದೆ. ಅಲ್ಲದೇ ಉಚಿತ ಊಟ ಮತ್ತು ವಸತಿಯನ್ನು ವಿದ್ಯಾರ್ಥಿ ನಿಲಯದಲ್ಲಿ ಕಲ್ಪಿಸುತ್ತದೆ.

ಉಚಿತ ವಿದ್ಯಾರ್ಥಿ ನಿಲಯ: ಕ್ಷೇಮಕರ, ಸ್ವಚ್ಛ ಮತ್ತು ಆರೋಗ್ಯದಾಯಕ ಸಸ್ಯಾಹಾರಿ ಆಹಾರವನ್ನು ಉಚಿತವಾಗಿ ಒದಗಿಸಲಾಗುತ್ತದೆ.
ಸೌಕರ್ಯ: ತರಗತಿಗಳು, ಪ್ರಯೋಗಾಲಯಗಳು ಮತ್ತು ಸುಸಜ್ಜಿತ ಗ್ರಂಥಾಲಯ ಉತ್ತಮವಾಗಿ ವಿನ್ಯಾಸಗೊಂಡಿದೆ ಮತ್ತು ಕಠಿಣ ಪರಿಶ್ರಮದಿಂದ ಶ್ರೇಷ್ಠರೆನಿಸಲು ಸ್ಫೂರ್ತಿ ನೀಡುವಂತಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿರುವ ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜಿನಲ್ಲಿ ಪ್ರವೇಶ ಒದಗಿಸಲಾಗುವುದು. ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜಿನ ಮತ್ತು ಬೇಸ್ನ ನುರಿತ ಉಪನ್ಯಾಸಕರುಗಳು ತರಬೇತಿ ನೀಡುತ್ತಾರೆ.
ಈ ವಿದ್ಯಾರ್ಥಿಗಳಿಗೆ IIT ಪ್ರವೇಶ ಪರೀಕ್ಷೆಯ ತಯಾರಿ ನಡೆಸಲು ತರಬೇತಿ ನೀಡುವುದರ ಮೂಲಕ ಬೇಸ್ ಸಹಕರಿಸುತ್ತದೆ.
ಅರ್ಹತೆಗಳು:
• ಪ್ರಸ್ತುತ ಸಾಲಿನಲ್ಲಿ SSLC/10ನೇ ತರಗತಿಯ ಪರೀಕ್ಷೆ ಬರೆಯುವವರಾಗಿರಬೇಕು.
• ೯ನೇ ತರಗತಿ ಅಂತಿಮ ಪರೀಕ್ಷೆಗಳಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು.
• ಪೋಷಕರ ವಾರ್ಷಿಕ ವರಮಾನ ರೂ. 1,50,000(ಒಂದು ಲಕ್ಷ ಐವತ್ತು ಸಾವಿರ) ಮೀರಿರಬಾರದು.
• ಆಯ್ಕೆಯಾದರೆ ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ಬೆಂಗಳೂರಿಗೆ ತೆರಳಲು ಸಿದ್ಧರಿರಬೇಕು.
• ’ತಪಸ್’ ಪ್ರಕಲ್ಪ ಬಾಲಕ ವಿದ್ಯಾರ್ಥಿಗಳಿಗೆ ಮಾತ್ರ
ಆಯ್ಕೆ ವಿಧಾನ:
• ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮಾಡಲಾಗುವುದು
• ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ಕೆಲವು ನಗರಗಳಲ್ಲಿ ಏಕಕಾಲದಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು
• ಪರೀಕ್ಷಾ ದಿನಾಂಕ : 25 ಡಿಸೆಂಬರ್ 2016
• ಆಯ್ಕೆ ಪರೀಕ್ಷೆಗೆ ಯಾವುದೇ ಶುಲ್ಕವಿರುವುದಿಲ್ಲ
• ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ಮೌಖಿಕ ಸಂದರ್ಶನಕ್ಕೆ ಹಾಜರಾಗಲು ಮಾಹಿತಿ ನೀಡಲಾಗುವುದು
ಅರ್ಜಿ ಸಲ್ಲಿಕೆ ಹೇಗೆ?
• ವಿದ್ಯಾರ್ಥಿಗಳು ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ತಪಸ್ನ ಅಂತರ್ಜಾಲ ತಾಣ www.tapasedu.orgಗೆ ಭೇಟಿ ಕೊಟ್ಟು ಡೌನ್ಲೋಡ್ ಮಾಡಿಕೊಂಡು ಅವಶ್ಯಕ ವಿವರಗಳನ್ನು ಭರ್ತಿ ಮಾಡಿ ಮುಖ್ಯೋಪಾಧ್ಯಯರ ಸಹಿ ಪಡೆದು ತಪಸ್ ಪ್ರಕಲ್ಪಕ್ಕೆ ಕಳುಹಿಸುವುದು.
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 30 (ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಅಂತರ್ಜಾಲವನ್ನು ತಪ್ಪದೇ ನೋಡುವುದು.)
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಸಂಯೋಜಕರು, ‘ತಪಸ್’ ಪ್ರಕಲ್ಪ
ರಾಷ್ಟ್ರೋತ್ಥಾನ ಪರಿಷತ್, ಕೇಶವಶಿಲ್ಪ ಕೆಂಪೇಗೌಡನಗರ, ಬೆಂಗಳೂರು-560 019
ದೂರವಾಣಿ:  080-26612652, 94812 01144
(ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಡಿಸೆಂಬರ್ ಮೊದಲ ವಾರದಲ್ಲಿ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗುವುದು.)

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾವೇರಿ ವಿವಾದ : ರಾಜ್ಯಕ್ಕೆ ಮತ್ತೆ ಅನ್ಯಾಯ

Next Post

ಅತಿವೃಷ್ಠಿಗೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮೊರೆಯಿಡಲು ಸಿದ್ಧರಾಮಯ್ಯ ನಿರ್ಧಾರ

kalpa News

kalpa News

Next Post

ಅತಿವೃಷ್ಠಿಗೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮೊರೆಯಿಡಲು ಸಿದ್ಧರಾಮಯ್ಯ ನಿರ್ಧಾರ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL