Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

ಇಂದು ಮದರ್ ತೆರೇಸಾಗೆ “ಸಂತ” ಪದವಿ ಪ್ರದಾನ 

September 3, 2016
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute
ವ್ಯಾಟಿಕನ್, ಸೆ.3: ಸಮಾಜ ಸೇವಕಿ, ಕ್ರೈಸ್ತ ಸನ್ಯಾಸಿನಿ ಮದರ್ ತೆರೇಸಾ ಅವರಿಗೆ ಭಾನುವಾರ ವ್ಯಾಟಿಕನ್ ಸಿಟಿಯಲ್ಲಿ ಸಂತ ಪದವಿ ಪ್ರದಾನ ಮಾಡಲಾಗುವುದು.
ತೆರೇಸಾ ನಿಧನಾನಂತರವೂ ಅವರ ಪಾವಡವನ್ನು ಗಮನಿಸಿ, ಸಂತ ಪದವಿ ನೀಡಲಾಗುತ್ತಿದೆ.
ತೆರೇಸಾ ಅವರು ಸಂತ ಪದವಿಗೇರಿದ ಮೂರನೇ ಭಾರತೀಯರಾಗಿದ್ದಾರೆ. ಸೆಪ್ಟಂಬರ್ 5 ರ ಅವರ ಜನ್ಮದಿನದ ಪೂರ್ವವಾಗಿ ಅವರ ಸೇವೆ, ಸಾರ್ಥಕತೆ ಹಾಗೂ ಪವಾಡವನ್ನು ಗುರುತಿಸಿ, ಪೋಪ್ ಸಂತ ಪದವಿ ಗೌರವ ನೀಡಲಿದ್ದಾರೆ.
ರೋಮನ್ ಕ್ಯಾಥೋಲಿಕ್ ಸನ್ಯಾಸಿನಿ ಆಗಿದ್ದ ಮದರ್ ತೆರೇಸಾ ತಮ್ಮ ಇಡೀ ಜೀವನವನ್ನು ಸೇವೆಗೆ ಸಮರ್ಪಿಸಿದವರು. ಕೋಲ್ಕತ್ತಾದಲ್ಲಿ ಹಲವು ವರ್ಷಗಳ ಕಾಲ ರೋಗಿಗಳ, ದೀನರ ಸೇವೆ ಮಾಡಿದರು. ಮಿಷನರಿ ಮೂಲಕ ಅವರು ಈ ಸೇವೆಯನ್ನು ಮಾಡಿ, ಜಗತ್ತಿನ್ನಲೇ ಪ್ರಸಿದ್ಧರಾಗಿದ್ದಾರೆ. ತಮ್ಮ 18ನೇ ವಯಸ್ಸಿಗೆ ಐರ್ಲೆಂಡ್ನಲ್ಲಿ ಸನ್ಯಾಸಿನಿಯಾದರು. 1929 ರಲ್ಲಿ ಅವರು ಭಾರತಕ್ಕೆ ಆಗಮಿಸಿದ್ದರು. ಅಧ್ಯಾಪಿಕೆಯಾಗಿ ಆಗಮಿಸಿದ್ದ ಅವರು ಸೇವಾಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದರು. ಕೋಲ್ಕತ್ತಾದಲ್ಲಿ ನಿರ್ಗತಿಕರ, ರೋಗಿಗಳನ್ನು ನೋಡಿ ಅವರು ವ್ಯಾಪಕವಾಗಿ ಮರುಗಿದ್ದರು. ಇದರ ಪರಿಣಾಮ ಮಿಷನರೀಸ್ ಆಫ ಚಾರಿಟಿ ಸ್ಥಾಪಿಸಿದರು.
ತೆರೇಸಾ ಸಂತ ಪದವಿಗೇರಲು ಕಾರಣ?
ತೆರೇಸಾ ಅವರನ್ನು ಸಂತ ಪದವಿಗೇರಿಸಲು ಕಾರಣವಾದ ಕೆಲ ಪವಾಡಗಳು ನಡೆದಿವೆ. ಕೋಲ್ಕತ್ತಾದ ಮಹಿಳೆಯೊಬ್ಬರು ತೆರೇಸಾರನ್ನು ಪ್ರಾರ್ಥಿಸಿದಾಗ ಅವರ ದೇಹದಲ್ಲಿದ್ದ ಗೆಡ್ಡೆ ವಾಸಿಯಾಗಿದೆ. ಈ ಘಟನೆ 2003 ರಲ್ಲಿ ನಡೆದಿದೆ. ಇನ್ನು ತೆರೇಸಾ ಅವರನ್ನು ಪ್ರಾರ್ಥಸಿದ ಬ್ರೆಜಿಲ್ ವ್ಯಕ್ತಿಯ ಮೆದುಳಿನ ಸೋಂಕು, ಮೂತ್ರಪಿಂಡ ಕಾಯಿಲೆ ವಾಸಿಯಾಗಿತ್ತು. ಇದು 2008 ರಲ್ಲಿ ನಡೆದಿತ್ತು. ಈ ಎರಡೂ ಘಟನೆಯನ್ನು ಪೋಪ್ ಗಮನಿಸಿ ಮಾನ್ಯ ಮಾಡಿದ್ದಾರೆ. ಬಳಿಕ 2015 ರಲ್ಲಿ ತೆರೇಸಾ ಅವರಿಗೆ ಸಂತ ಪದವಿ ನೀಡುವುದಾಗಿ ಘೋಷಿಸಿದ್ದರು.
ಶಾಲಾ ಮಕ್ಕಳಿಂದ ಶ್ರದ್ಧಾಂಜಲಿ
ಚೆನ್ನೈ: ಮದರ್ ತೆರೇಸಾ ಅವರಿಗೆ ಸಂತ ಪದವಿ ಪ್ರದಾನ ಮಾಡುತ್ತಿರುವ ಹಿನ್ನಲೆಯಲ್ಲಿ ಚೆನ್ನೈನಲ್ಲಿ ಸಾವಿರ ಅಡಿ ಉದ್ದದ ಗ್ರೀಟಿಂಗ್ಸ್ ಮೂಲದ ಮದರ್ ತೆರೇಸಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ತೆರೇಸಾ ಸೇರಿದಂತೆ ವಿಶ್ವದ ಪ್ರಮುಖ ನಾಯಕರಾದ ರೊನಾಲ್ಡ್ ರೀಗನ್, ಪ್ರಿನ್ಸೆಸ್ ಡಯಾನಾ ಸೇರಿದಂತೆ ಅನೇಕರ ಭಾವಚಿತ್ರ ಮೂಲಕ ನಮನ ಸಲ್ಲಿಸಲಾಗಿದೆ.
ಇನ್ನು ಈ ಗ್ರೀಟಿಂಗ್ಸ್ ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಹೆಸರೂ ಕೂಡ ಇದೆ.
Previous Post

ಆವಾಜ್ – ಎ – ಪಂಜಾಬ್ ಭೀತಿಯಲ್ಲಿ ಆಪ್ !

Next Post

ಯೋಗೇಶ್ವರ್ ದತ್ ಗೆ ಲಂಡನ್ ಒಲಂಪಿಕ್ ಚಿನ್ನದ ಪದಕ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯೋಗೇಶ್ವರ್ ದತ್ ಗೆ ಲಂಡನ್ ಒಲಂಪಿಕ್ ಚಿನ್ನದ ಪದಕ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!