Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಉಗ್ರರ ಅಡಗುತಾಣಗಳ ಮೇಲೆ ದಾಳಿ: ಚೀನಾ ಧ್ವಜ ಪತ್ತೆ

October 19, 2016
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute
ಶ್ರೀನಗರ, ಅ.19: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಸಿಬ್ಬಂದಿ, ಉಗ್ರರ ಅಡಗುದಾಣಗಳ ಮೇಲೆ ನಡೆಸಿದ ದಾಳಿ ವೇಳೆ ಚೀನಾ ಧ್ವಜ ಸೇರಿದಂತೆ ಹಲವು ನಿಷೇಧಿತ ವಸ್ತುಗಳು ದೊರಕಿವೆ.
ಹೀಗಾಗಿ ಕಾಶ್ಮೀರ ಗಲಭೆಯ ಹಿಂದೆ ಬರೀ ಪಾಕಿಸ್ತಾನ ಮಾತ್ರವಲ್ಲ ಚೀನಾವು ಇದೆಯೇನೋ ಎಂಬ ಶಂಕೆ ಮೂಡಿದೆ. ಇದರ ಜೊತೆಗೆ ಭಯೋತ್ಪಾದಕರ ಜೊತೆ ನಿಕಟ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ 44 ಜನರನ್ನು ಬಂಧಿಸಲಾಗಿದೆ.
ಬಾರಾಮುಲ್ಲಾದ 10 ಹಳೆಯ ಪಟ್ಟಣದಲ್ಲಿ ಭಾರತೀಯ ಸೇನೆ 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿತ್ತು. ಪ್ರತ್ಯೇಕತಾವಾದಿಗಳೆಂದು ಹೇಳಿಕೊಂಡಿರುವ ಕ್ವಾಝಿ ಹಮಾಮ್, ಗಣೈ ಹಮಾಮ್, ಟವೀದ್ ಗುಂಜ್, ಜಮ್ಯಾ ಹಾಗೂ ಇನ್ನಿತರರ ಮನೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಚೀನಾ ದೇಶದ ಧ್ವಜಗಳು, ಎಲ್ ಇಟಿ ಮತ್ತು ಜೆಇಎಂ ಸಂಘಟನೆಗಳ ಪೆಟರ್ ಹೆಡ್ ಪ್ಯಾಡ್ ಹಾಗೂ ಇನ್ನಿತರೆ ನಿಷೇಧಿಕ ವಸ್ತುಗಳು ಸ್ಥಳದಲ್ಲಿ ಪತ್ತೆಯಾಗಿವೆ. ಎಂದು ಹೇಳಲಾಗುತ್ತಿದೆ.
ಉಗ್ರರ ನೆಲೆಗಳಲ್ಲಿ ಚೀನಾ ಧ್ವಜ ದೊರಕಿರುವುದು ಇದೀಗ ಹಲವು ಅನುಮಾಗಳಿಗೆ ಎಡೆಮಾಡಿಕೊಟ್ಟಿದ್ದು, ಕಾಶ್ಮೀರ ಹಿಂಸಾಚಾರದಲ್ಲಿ ಕೇವಲ ಪಾಕಿಸ್ತಾನವಷ್ಟೇ ಅಲ್ಲದೆ, ಚೀನಾ ದೇಶದ ಕೈವಾಡ ಕೂಡ ಇದೆಯೇನೋ ಎಂಬ ಹಲವು ಶಂಕೆಗಳು ಮೂಡತೊಡಗಿದೆ.
ಬರಾಮುಲ್ಲಾದ ಹಳೆಯ ಪಟ್ಟಣದಲ್ಲಿ ಆಕ್ಟೋಬರ್ 17ರಂದು ನಡೆಸಿದ ಕಾರ್ಯಾಚರಣೆಯಲ್ಲಿ  12 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮನೆಗಳಲ್ಲಿ ಶೋಧ ನಡೆಸಿದ ಭದ್ರತಾ ಪಡೆ, ಈ ವೇಳೆ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ  ಶಂಕೆ ಮೇಲೆ 44 ಜನರನ್ನು ಬಂಧಿಸಿದೆ ಎಂದು ಸೇನೆಯ ವಕ್ತಾರರೊಬ್ಬರು ಹೇಳಿದ್ದಾರೆ.
ಈ ದಾಳಿಯಿಂದಾಗಿ ಭಯೋತ್ಪಾದಕರ ಹಲವು ತಾಣಗಳು ಅನಾವರಣಗೊಂಡಿವೆ. ಜೊತೆಗೆ ಕಾರ್ಯಾಚರಣೆ ವೇಳೆ ಪಾಕ್ ಹಾಗೂ ಚೀನಾ ಧ್ವಜಗಳು ದೊರಕಿವೆ. ಅಲ್ಲದೇ ಉಗ್ರ ಸಂಘಟನೆಗಳಿಗೆ ಸಂಬಂಧಿಸಿದ ಕರಪತ್ರಗಳು,  ಪೆಟ್ರೋಲ್ ಬಾಂಬ್, ಅಕ್ರಮ ಮೊಬೈಲ್ ಪೋನ್ ಗಳು ಹಾಗೂ ರಾಷ್ಟ್ರ ವಿರೋಧಿ ಪ್ರಚಾರ ಸಾಮಗ್ರಿಗಳನ್ನು ಈ ವೇಳೆ ವಶಕ್ಕೆ ಪಡೆಯಲಾಗಿದೆ.
ಇನ್ನು ಕಾರ್ಯಾಚರಣೆ ವೇಳೆ ಉಗ್ರರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಅಧಿಕಾರಿಗಳು 44 ಮಂದಿಯನ್ನು ಬಂಧನಕ್ಕೊಳಪಡಿಸಿ, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಸೇನೆ ನಡೆಸಿದ ಕಾರ್ಯಾಚರಣೆ ಕುರಿತಂತೆ ಸೇನಾ ಅಧಿಕಾರಿಗಳೇ ಸ್ಪಷ್ಟನೆ ನೀಡಿದ್ದು, ಬಾರಾಮುಲ್ಲಾ ಪ್ರದೇಶದಲ್ಲಿ ಮಂಗಳವಾರ ಸೇನೆ 12 ಗಂಟೆಗಳ ಕಾರ್ಯಾಚರಣೆಯನ್ನು ನಡೆಸಿತ್ತು. ಕಾರ್ಯಾಚರಣೆ ವೇಳೆ ಪಾಕಿಸ್ತಾನ ಹಾಗೂ ಚೀನಾ ದೇಶಗಳ ಧ್ವಜಗಳು ದೊರಕಿವೆ ಅಲ್ಲದೆ, ಉಗ್ರ ಸಂಘಟನೆಗಳಿಗೆ ಸಂಬಂಧಿಸಿದ ಕರಪತ್ರಗಳು, ಪೆಟ್ರೋಲ್ ಬಾಂಬ್ ಗಳು, ಅಕ್ರಮ ಮೊಬೈಲ್ ಫೋನ್ ಗಳು ಹಾಗೂ ಹಲವು ನಿಷೇದಿತ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಸೇನೆ, ಪೊಲೀಸರು, ಬಿಎಸ್ಎಫ್ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಬಾರಾಮುಲ್ಲಾ ಪ್ರದೇಶದಲ್ಲಿ 12 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ನಡೆಸಿತ್ತು. ಉಗ್ರರಿಗೆ ಸುರಕ್ಷಿತ ತಾಣವಾಗಿದ್ದ ಬಾರಾಮುಲ್ಲಾದ ಸೂಕ್ಷ್ಮ ಪ್ರದೇಶಗಳ ಮೇಲೆ ದಾಳಿ ನಡೆಸಿದೆ. 700 ಮನೆಗಳನ್ನು ತಪಾಸಣೆ ನಡೆಸಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.
Previous Post

ಐಎಸ್ ಉಗ್ರರಿಂದ ಕಚ್ಚಾ ರಸಾಯನಿಕ ಅಸ್ತ್ರ ಬಳಕೆಗೆ ಅಮೆರಿಕಾ ಆತಂಕ

Next Post

ಕಾಶ್ಮೀರದಲ್ಲಿ ದಿಢೀರ್ ಬೆಳವಣಿಗೆ: 100 ಅಧಿಕಾರಿಗಳ ವಜಾಕ್ಕೆ ಸಿದ್ಧತೆ ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಶ್ಮೀರದಲ್ಲಿ ದಿಢೀರ್ ಬೆಳವಣಿಗೆ: 100 ಅಧಿಕಾರಿಗಳ ವಜಾಕ್ಕೆ ಸಿದ್ಧತೆ ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!