No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಉಡುಪಿಯ ಕಾಪುವಿನಲ್ಲಿ ಸಾಂಕ್ರಮಿಕ ರೋಗ ಹರಡುವ ಭೀತಿ..??

kalpa News by kalpa News
September 14, 2016
in ದಕ್ಷಿಣ ಕನ್ನಡ
0
Share on FacebookShare on TwitterShare on WhatsApp

ಉಡುಪಿ: ಸೆ. 14: ಕಾಪು ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಿರುವ ಸಾರ್ವಜನಿಕ ಹಿಂದೂ ರುದ್ರಭೂಮಿ ಪ್ರದೇಶ ಕಸದಿಂದ ತುಂಬಿಹೋಗಿದ್ದು ರಸ್ತೆಯನ್ನು ನುಂಗಿಹಾಕಿದೆ…

ಈ ಮೊದಲು ಕಾಪು ಪರಿಸರದ ಕಸವನ್ನು ಹಿಂದೂ ರುದ್ರಭೂಮಿ ಪ್ರದೇಶದಲ್ಲಿ ಹಾಕುತ್ತಿದ್ದರು ಆ ನಂತರ ಅ ಕಸವನ್ನು ಬೇರೆ ಕಡೆ ಸಾಗಿಸುತ್ತಿದ್ದರು.. ಆದರೆ ಕಳೆದ 10-20 ದಿನಗಳಿಂದ ಕಸವನ್ನು ಬೇರೆ ಕಡೆ ಸಾಗಿಸದೇ ಈ ಪ್ರದೇಶ ಕಸದಿಂದ ಗಬ್ಬೆದ್ದು ನಾರುತ್ತಿದೆ.

ಇನ್ನು ಒಂದೆರಡು ದಿನದಲ್ಲಿ ಕಸ ವಿಲೇವಾರಿ ಮಾಡದಿದ್ದಲ್ಲಿ ರುದ್ರಭೂಮಿಯ ಗೇಟು ಕಸದಿಂದ ಮುಚ್ಚಿಹೋಗಲಿದೆ. ಯಾರದರೂ ಸತ್ತು ಹೋದಲ್ಲಿ ಅವರ ಸಂಬಂಧಿಕರು ಮೊದಲು ಗೇಟಿನ ಬಳಿ ಇರುವ ಕಸವನ್ನು ತೆರವುಗೊಳಿಸಿ ಅ ನಂತರ ಅಂತ್ಯಸಂಸ್ಕಾರ ನೆರವೇರಿಸುವ ಪರಿಸ್ಥಿತಿ ಬಂದರೂ ಅಚ್ಚರಿಯಿಲ್ಲ..

ಈ ನಡುವೆ ಕಾಪು ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು ಇಲ್ಲಿ ನೀರು ನಿಂತು ಸಾಂಕ್ರಮಿಕ ಖಾಯಿಲೆ ಹರಡುವ ಭೀತಿ ಸ್ಥಳೀಯರನ್ನು ಕಾಡುತ್ತಿದೆ.pixlr_20160914114124812

ಈ ಸ್ಥಳದಿಂದ 100 ಮೀಟರ್ ಅಂತರದಲ್ಲಿ ನಾಲ್ಕು ಶಾಲಾ-ಕಾಲೇಜುಗಳಿದ್ದು ಹಾಗೂ ಧಾರ್ಮಿಕ ಶ್ರದ್ಧಾಕೇಂದ್ರಗಳಿವೆ. ಕಾಂಗ್ರೇಸ್ ಆಡಳಿತ ಇರುವ ಕಾಪು ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಾಂಕ್ರಮಿಕ ರೋಗ ಹರಡದಂತೆ ತಡೆಯಬೇಕಾಗಿ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೀಪಾ ಮಲಿಕ್ ಗೆ ಅಭಿನಂದನೆಗಳ ಮಹಾಪೂರ

Next Post

ಸಹಜ ಸ್ಥಿತಿಯತ್ತ ಉದ್ಯಾನನಗರಿ

kalpa News

kalpa News

Next Post

ಸಹಜ ಸ್ಥಿತಿಯತ್ತ ಉದ್ಯಾನನಗರಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL