Monday, August 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಕಾರ್ಕಳ | ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

August 11, 2025
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕ ಧಾರೆ – 2025 ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಎಂಬ ಕಾರ್ಯಕ್ರಮ ನಡೆಯಲಿದೆ.

ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಕೆ. ಚಿನ್ನಪ್ಪ ಗೌಡ ಇವರು ಆಗಮಿಸಲಿದ್ದಾರೆ. ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಸಾಹಿತಿಗಳು ಮತ್ತು ಅಧ್ಯಕ್ಷರು, ಕಸಾಪ ಕಾರ್ಕಳ ತಾಲೂಕು, ಡಾ. ಪ್ರದೀಪಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು,  ಮಂಡ್ಯ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಘನ ಉಪಸ್ಥಿತಿ ವಹಿಸಲಿz್ದÁರೆ.
ಅನಾವರಣಗೊಳ್ಳಲಿರುವ ಕೃತಿಗಳು 

  • ಯಾತ್ರೆ – ಚಂದ್ರಕಾಂತ ಪೋಕಳೆ
  • ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ ಕುಲಕರ್ಣಿ
  • ಹರ್ಷ ರಾಗ – ಪೌಝಿಯಾ ಸಲೀಂ
  • ಹಿತಶತ್ರು – ಪದ್ಮಲತಾ ಮೋಹನ್
  • ಪುಟ್ಟ ದೇವರ ಕಣ್ಣೀರು – ಸದಾಶಿವ ಸೊರಟೂರು
  • ಬದುಕು ಮಾಯೆಯ ಮಾಟ – ಕುಮಾರಸ್ವಾಮಿ ತೆಕ್ಕುಂಜ
  • ಕಾವ್ಯ ಧ್ಯಾನ – ನಾಗೇಶ್ ಜೆ. ನಾಯಕ
  • ನಿನಗೆ ನೀನೇ ಬೆಳಕು – ಪ್ರಜ್ವಲಾ ಶೆಣೈ
  • ನಿನ್ನ ಇಚ್ಛೆಯಂತೆ ನಡೆವೆ – ಮನು ಗುರುಸ್ವಾಮಿ
  • ಕಣ್ಣ ಬಾಗಿಲಿಗೆ ಬಂದ ನೀರು – ಸಂತೆಬೆನ್ನೂರು ಫೈಜ್ನಟರಾಜ್
  • ಸ್ವಾತಿ ಬೊಂಬಾಟ್ – ಎಂ.ಮನೋಹರ ಪೈ
  • ಗ್ಯಾಂಗ್ ಸ್ಟರ್ ಮತ್ತು ಅವಳು – ಮಂಜುನಾಥ್ ಕುಂಬಾರ್
  • ಇದೊಳ್ಳೆ ವರಸೆ  – ಸಂದೇಶ್ ಎಚ್. ನಾಯ್ಕ್
  • ಮಾಂಡವ್ಯ ದೀಪ – ಡಾ. ಪ್ರದೀಪ ಕುಮಾರ ಹೆಬ್ರಿ
  • ಬೆಳ್ದೀಪ – ಡಾ. ಪ್ರದೀಪ ಕುಮಾರ ಹೆಬ್ರಿ
  • ನಿಲುಕದ ನಕ್ಷತ್ರ – ಡಾ. ಸುಮತಿ ಪಿ.
  • ಸಿಹಿಜೀವಿ ಕಂಡ ಅಂಡಮಾನ್ – ಸಿಹಿಜೀವಿ ಸಿ.ಜಿ ವೆಂಕಟೇಶ್ವರ
  • ಅನುಭವ ದೀಪ್ತಿ – ಶುಭಲಕ್ಷ್ಮಿ ಆರ್. ನಾಯಕ್
  • ಈ ಪಯಣದಲ್ಲಿ – ಶ್ಯಾಮಲಾ ಗೋಪಿನಾಥ್
  • ಸಂಗೀತ ಶರಧಿ – ರಾಜೇಂದ್ರ ಭಟ್. ಕೆ.
  • ಅಸಂಗತ – ಅಕ್ಷತಾ ರಾಜ್ ಪೆರ್ಲ
  • ವಿಜ್ಞಾನ ವಿಶಾರದರು – ಎಲ್.ಪಿ. ಕುಲಕರ್ಣಿ

ಸಂವಾದ ಕಾರ್ಯಕ್ರಮ

ಅಪರಾಹ್ನ 2.00 ರಿಂದ 3.20 ರವರೆಗೆ ಡಾ. ನಾಗತಿಹಳ್ಳಿ ಚಂದ್ರಶೇಖರ್ #Nagathihalli Chandrashekar ಅವರ ಚಲನಚಿತ್ರಗಳಲ್ಲಿ ಬಳಸಿರುವ ಭಾವಗೀತೆಗಳ ಗಾಯನದ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಖ್ಯಾತ ನಿರೂಪಕರಾದ  ಅವಿನಾಶ್ ಕಾಮತ್ ರವರು ಸಂವಾದ ಕಾರ್ಯಕ್ರಮ ನಿರ್ವಹಿಸಿಕೊಡಲಿದಾರೆ. ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಯಶವಂತ್ ಎಂ.ಜಿ. ಇವರಿಂದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿರುವುದು.

ನವೀನತೆಯೊಂದಿಗೆ ಸೃಜನಾತ್ಮಕತೆಯನ್ನು ಸೃಷ್ಟಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನವು ಈಗಾಗಲೇ ರಾಜ್ಯ ವ್ಯಾಪಿ ಪ್ರಸಿದ್ಧಿ ಗಳಿಸಿದ್ದು, ಇಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಕ್ರಿಯೇಟಿವ್ ಎಲ್ಲರ ಮನೆಮಾತಾಗಿದೆ. ಆಗಸ್ಟ್ 13ರಂದು ನಡೆಯುವ ಪುಸ್ತಕಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೂ ಮುಕ್ತ ಅವಕಾಶವಿದ್ದು ಸಾಹಿತ್ಯಾಸಕ್ತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNagathihalli ChandrashekarNews in KannadaNews KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡನಾಗತಿಹಳ್ಳಿ ಚಂದ್ರಶೇಖರ್ಮಂಗಳೂರು
Previous Post

ಆತಿಥ್ಯ, ಟೂರಿಸಂ ಕ್ಷೇತ್ರದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆನ್‌ಲೈನ್ ವೆಬಿನಾರ್

Next Post

ಬಿಗ್ ನ್ಯೂಸ್ | ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಗ್ ನ್ಯೂಸ್ | ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ | ವಿಶೇಷ ಧಾರ್ಮಿಕ ಕಾರ್ಯಕ್ರಮ

August 11, 2025

ಆ.14, 15 | ಸ್ವಾತಂತ್ರ್ಯೋತ್ಸವ ಸಂಭ್ರಮದ ‘ಅಭಿಮಾನ ಪರ್ವ’ ಕಾರ್ಯಕ್ರಮ

August 11, 2025

ಅರಸೀಕೆರೆಯಿಂದ ಹೊರಡುವ ಈ ರೈಲು ರದ್ದು | ಹುಬ್ಬಳ್ಳಿ-ಕಾರೈಕ್ಕುಡಿ ವಿಶೇಷ ರೈಲು ಸಂಚಾರ

August 11, 2025

ಖಾವಂದರ ಬಗ್ಗೆ ಮಾತನಾಡಿದರೆ ಹುಷಾರ್ | ಧರ್ಮಸ್ಥಳ ವಿರೋಧಿಗಳ ವಿರುದ್ದ ಸಿಡಿದೆದ್ದ ಶಿವಮೊಗ್ಗ ಹಿಂದೂ ಸಮಾಜ

August 11, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ | ವಿಶೇಷ ಧಾರ್ಮಿಕ ಕಾರ್ಯಕ್ರಮ

August 11, 2025

ಆ.14, 15 | ಸ್ವಾತಂತ್ರ್ಯೋತ್ಸವ ಸಂಭ್ರಮದ ‘ಅಭಿಮಾನ ಪರ್ವ’ ಕಾರ್ಯಕ್ರಮ

August 11, 2025

ಅರಸೀಕೆರೆಯಿಂದ ಹೊರಡುವ ಈ ರೈಲು ರದ್ದು | ಹುಬ್ಬಳ್ಳಿ-ಕಾರೈಕ್ಕುಡಿ ವಿಶೇಷ ರೈಲು ಸಂಚಾರ

August 11, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!