Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಕಾವೇರಿ ವಿವಾದ – ಪ್ರಧಾನಿ ಮಧ್ಯಸ್ಥಿಕೆ ಬೇಕಾಗಿಲ್ಲ: ಡಿ.ವಿ.ಎಸ್.

September 11, 2016
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - < 1 minute
 ಉಡುಪಿ, ಸೆ.೧೧:  ಕಾವೇರಿ ಜಲವಿವಾದವನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ, ಆದ್ದರಿಂದ ಈ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು ಎನ್ನುವುದರಲ್ಲಿ ಅರ್ಥ ಇಲ್ಲ ಎಂದು ಕೇಂದ್ರ ಸಚಿನ ಡಿ.ವಿ.ಸದಾನಂದ ಗೌಡ ಕಡಕ್ಕಾಗಿ ಹೇಳಿದ್ದಾರೆ.
  ಭಾನುವಾರ ಉಡುಪಿ ಗಣೇಶೋತ್ಸವದಲ್ಲಿ ಭಾಗವಹಿಸಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
  ಕಾವೇರಿ ಜಲವಿವಾದ ಈಗ ನ್ಯಾಯಾಧೀಕರಣದಲ್ಲಿದೆ, ಅಲ್ಲದೇ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಯಾರ ಮಾತನ್ನೂ ಕೇಳುವವರಲ್ಲ, ರಾಜ್ಯದ ನೀರಾವರಿ ಸಚಿವರ ನಡವಳಿಕೆಯೇ ಸರಿ ಇಲ್ಲ, ಇನ್ನು ಅತ್ತ ತಮಿಳುನಾಡಿನ ಮುಖ್ಯಮಂತ್ತಿ ಕೂಡ ಬಹಳ ಹಠದ ಹೆಂಗಸು, ಆದ್ದರಿಂದ ಪ್ರಧಾನಿ ಅವರು ಮಧ್ಯ ಪ್ರವೇಶಿಸಿ ರಾಜಿ ಮಾಡಿ ಪ್ರಯೋಜನ ಇಲ್ಲ ಎಂದವರು ಹೇಳಿದರು.
  ಈ ವಿವಾದವನ್ನು ಬಗೆಹರಿಸುವುದಕ್ಕೆ ರಾಜ್ಯ ಸರ್ಕಾರ ಸರಿಯಾದ ತಂತ್ರವನ್ನು ಅನುಸರಿಸಿರಲಿಲ್ಲ, ನ್ಯಾಯಾಧೀಕರಣವೇ ರಾಜ್ಯದ ಜನತೆಯ ಕುಡಿಯುವ ನೀರಿಗೆ ತೊಂದರೆಯಾಗಬಾರದು ಎಂದು ಹೇಳಿದೆ. ಆದರೂ ಈ ವಿಚಾರದಲ್ಲಿ ರಾಜ್ಯಕ್ಕೆ ತೊಂದರೆಯಾಗಿದೆ.
  ಕೃಷ್ಣರಾಜ ಸಾಗರ ಜಲಾಶಯಕ್ಕೆ ತಜ್ಞರ ತಂಡ ಹೋಗಿ ವರದಿ ಕೊಡುವವರೆಗೂ ತಮಿಳುನಾಡಿಗೆ ಇನ್ನು ನೀರು ಬಿಡುವುದು ಬೇಡ ಎಂದಭಿಪ್ರಾಯಪಟ್ಟ ಡಿ.ವಿ.ಎಸ್., ರಾಜ್ಯಪರ ವಕೀಲ ಪಾಲಿ ನಾರಿಮನ್ ಬಗ್ಗೆ ಅನಗತ್ಯ ಸಂಶಯ ಬೇಡ, ಅವರೊಬ್ಬ ಅದ್ಭುತ ನ್ಯಾಯವಾದಿ, ಅವರು ರಾಜ್ಯದ ಹಿತವನ್ನು ಕಾಪಾಡುತ್ತಾರೆ ಎಂದು ಹೇಳಿದರು.
  ಬಿ.ಜೆ.ಪಿ. ಜಟಾಪಟಿ ಸತ್ಯ
  ರಾಜ್ಯದ ಬಿ.ಜೆ.ಪಿ.ನಾಯಕರಾಗ ಯಡಿಯೂರಪ್ಪ ಮತ್ತು ಈಶ್ಪರಪ್ಪ ನಡುವೆ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಲಾರೆ, ಇದು ಪಕ್ಷದೊಳಗಿನ ಗೊಂದಲ, ದೊಡ್ಡ ಸಂಗತಿಯಲ್ಲ, ಮನೆಯೊಳಗೆ ಸರಿ ಮಾಡುತ್ತೇವೆ ಎಂದ, ಡಿ.ವಿ.ಎಸ್. ಈ ಜಟಾಪಟಿಯನ್ನು ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗಿದೆ, ಕೇಂದ್ರ ಸಂಘಟನಾ ಕಾರ್ಯದರ್ಶಿ ರಾಜ್ಯಕ್ಕೆ ಬಂದಿದ್ದು, 3 ದಿನ ಇಲ್ಲೇ ಇದ್ದು ಸಮಸ್ಯೆ ಬಗೆಹರಿಸುತ್ತಿದ್ದಾರೆ ಎಂದರು.
Previous Post

ಅತ್ತೆ ಶವವನ್ನು 20 ಕಿಮೀ ಸಾಗಿಸಿದ ಅಳಿಯ!

Next Post

೧೨ ಸಾವಿರ ಕ್ಯೂಸೆಕ್ಸ್ ನೀರು ಬಿಡಿ : ಸುಪ್ರೀಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

೧೨ ಸಾವಿರ ಕ್ಯೂಸೆಕ್ಸ್ ನೀರು ಬಿಡಿ : ಸುಪ್ರೀಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!