Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಕಾವೇರಿ ವಿವಾದ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಕರವೇ ಆಗ್ರಹ

October 3, 2016
in Army
0 0
0
Share on facebookShare on TwitterWhatsapp
Read - < 1 minute

ಯಾದಗಿರಿ, ಅ.3: ಕಾವೇರಿ ನದಿ ನೀರು ಉಳುವಿಗಾಗಿ ಸುಪ್ರೀಂ ಕೋರ್ಟ್ ಧೋರಣೆಯನ್ನು ಖಂಡಿಸಿ ಯಾದಗಿರಿ ಜಿಲ್ಲೆಯಾದ್ಯಂತ ಕರಾಳ ದಿನಾಚರಣೆ ಹಾಗೂ ಮಾನ್ಯ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ವಿವಾದ ಶೀಘ್ರ ಇತ್ಯರ್ಥಗೊಳಿಸುವಂತೆ ಕರವೇ ಜಿಲ್ಲಾ ಘಟಕದ ಕಾರ್ಯಕರ್ತರು ಆಗ್ರಹಿಸಿ ಸೋಮವಾರ ನಗರದ ಸುಭಾಷ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಕರ್ನಾಟಕ ಕಾವೇರಿ ಕೊಳ್ಳದಲ್ಲಿ ಕುಡಿಯುವ ನೀರಿಗೂ ತೀವ್ರ ತೊಂದರೆಯಾಗಿರುವ ಹೊತ್ತಿನಲ್ಲೂ ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಕಂಡಾಗ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ಅನ್ನುವ ರಾಜ್ಯವಿದೆಯಾ ಅನ್ನುವ ಪ್ರಶ್ನೆ ಕನ್ನಡಿಗರಲ್ಲಿ ಹುಟ್ಟುತ್ತಿದೆ.
ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ, ಕನ್ನಡಿಗರಿಗೆ ನ್ಯಾಯ ದೊರೆಯುವತ್ತ ದೆಹಲಿಯ ವ್ಯವಸ್ಥೆ, ಮಾನ್ಯ ಗೌರವಾನ್ವಿತ ರಾಷ್ಟ್ರಪತಿಗಳು ರಾಜ್ಯಕ್ಕೆ ಅನ್ಯಾಯ ಮಾಡದಂತೆ ಮಧ್ಯೆ ಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ರಾಷ್ಟ್ರಪತಿಗೆ ಬರೆದ ಮನವಿ ಸಲ್ಲಿಸಲಾಯಿತು.
ನೇತೃತ್ವವನ್ನು ಹೈ.ಕ ಸಂಚಾಲಕ ಶರಣು ಇಟಗಿ, ಜಿಲ್ಲಾಧ್ಯಕ್ಷ ಸಿದ್ದುರೆಡ್ಡಿ ತಂಗಡಗಿ, ವಿದ್ಯಾರ್ಥಿ ಅಧ್ಯಕ್ಷ ಖಾಸಿಂ ಪಟೇಲ್, ಹೋಬಳಿ ಅಧ್ಯಕ್ಷ ರವಿಕುಮಾರ ದೇವರಮನಿ, ಜಿಲ್ಲಾ.ಪ್ರ.ಕಾರ್ಯದರ್ಶಿ ಅಂಭ್ರೇಶ, ಮರಲಿಂಗ , ಶುವು ನಾಯಕ , ವೆಂಕಟೇಶ ನಾಯಕ, ಆನಂದ ವಿಶ್ವಕರ್ಮ, ಶಿವಶಂಕರ ತಳಬಿಡಿ, ಪ್ರಭು ತಳಬಿಡಿ, ಭೀಮು ತಳಬಿಡಿ, ಶಿವು ಸ್ವಾಮಿ, ಸೈದಪ್ಪ ನಾಯ್ಕಲ್, ಸಿದ್ದು ಕಾಡಂಗೇರಾ, ಅರುಣ ಖಾನಾಪೂರ , ವಿಜಯ , ಭೀಮು ಇತರಿದ್ದರು.
ನೀರೇ ಇಲ್ಲದ ಹೊತ್ತಿನಲ್ಲಿ, ಒಂದೆಡೆ ಕರ್ನಾಟಕ ತಮಿಳುನಾಡುಗಳ ನಡುವಿನ ಸಂಬಂಧವೇ ಹದಗೆಡುತ್ತಿದ್ದರೂ, ಇದಕ್ಕೂ ತಮಗೂ ಸಂಬಂಧವೇ ಇಲ್ಲದಂತೆ ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಜಾಣ ಕಿವುಡು ತೋರುತ್ತಿದೆ. ಹದಿನೇಳು ಜನ ಸಾಂಸದರನ್ನು ದೆಹಲಿಗೆ ಕಳುಹಿಸಿ ಕರ್ನಾಟಕದ ಬಗೆಗಿನ ಕೇಂದ್ರದ ಈ ಅಸಡ್ಡೆಯ ಧೋರಣೆ ಕನ್ನಡಿಗರನ್ನು ಎಷ್ಟು ಹಗುರವಾಗಿ ಪರಿಗಣಿಸಲಾಗಿದೆ ಅನ್ನುವುದನ್ನು ತೋರುತ್ತಿದೆ. ಕರ್ನಾಟವೇನಿದ್ದರೂ ಚುನಾವಣೆಯಲ್ಲಿ ಸೀಟು ಬಾಚಿಕೊಂಡು ದೇಹಲಿಯಲ್ಲಿ ಅಧಿಕಾರ ಮಾಡಲು ಮಾತ್ರ ಬೇಕೇ ಅನ್ನುವ ಪ್ರಶ್ನೆ ಇಂದು ಪ್ರತಿಯೊಬ್ಬ ಕನ್ನಡಿಗರಲ್ಲಿದೆ. ಇನ್ನೊಂದೆಡೆ ಅಧಿಕಾರ ಹೋದರೂ ಚಿಂತೆಯಿಲ್ಲ, ಆದರೆ ನೀರು ಬಿಡುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರ್ಕಾರ ಕೊನೆಯಲ್ಲಿ ತನ್ನ ಹೈಕಮಾಂಡಿನ ಮಾತು ಮೀರದೇ ನೀರು ಬಿಡುತ್ತಾ, ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬೆಂಗಳೂರಿನಲ್ಲಾದ ಕಾನೂನು ಸುವ್ಯವಸ್ಥೆಯ ಲೋಪವನ್ನು ಕನ್ನಡಪರ ಸಂಘಟನೆಗಳ ತಲೆಗೆ ಕಟ್ಟುವ ಹೀನ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು.

Previous Post

ಕಾವೇರಿ: ನೀರು ಹರಿಸುವ ನಿರ್ಣಯ ಕೈಗೊಂಡ ವಿಧಾನಮಂಡಲ

Next Post

ಅ.8: ಮಠಗಳ ಉಳಿವಿಗೆ ಕರ್ನಾಟಕ ಹಿಂದೂ ಸೇನೆ ಹೋರಾಟ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅ.8: ಮಠಗಳ ಉಳಿವಿಗೆ ಕರ್ನಾಟಕ ಹಿಂದೂ ಸೇನೆ ಹೋರಾಟ ಆರಂಭ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!