Sunday, October 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿಗೆ ಪ್ರಕಾಶ ಮಲ್ಯ ಆಯ್ಕೆ

September 24, 2016
in ಜಿಲ್ಲೆ, ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - < 1 minute

ರಾಷ್ಟ್ರಮಟ್ಟದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವವರಿಗೆ
ಇಲ್ಲಿನ ಕೆ.ಕೆ.ಪೈ ಟ್ರಸ್ಟ್ ನೀಡುವ ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿಗೆ
ವಿಜಯಾ ಬ್ಯಾಂಕಿನ ಮಾಜಿ ಅಧ್ಯಕ್ಷ ಪ್ರಕಾಶ ಮಲ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿ ಪ್ರದಾನ ಸಮಾರಂಭ ಅಕ್ಟೋಬರ್ 9ರಂದು ಸಂಜೆ 4 ಗಂಟೆಗೆ ಮಣಿಪಾಲದ
ಟ್ಯಾಪ್ಮಿಯಲ್ಲಿ ನಡೆಯಲಿದೆ ಎಂದು ಟ್ರಸ್ಟಿ ನ ಕಾರ್ಯದರ್ಶಿ ಡಾ.ಕೆ.ಕೆ.ಅಮ್ಮಣ್ಣಾಯ
ತಿಳಿಸಿದ್ದಾರೆ.
2006ರಿಂದ 2008ರವರೆಗೆ ವಿಜಯಾ ಬ್ಯಾಂಕಿನ ಅಧ್ಯಕ್ಷರಾಗಿದ್ದ ಪ್ರಕಾಶ ಮಲ್ಯ
ಬ್ಯಾಂಕಿನ ಸರ್ವತೋಮುಖ ಪ್ರಗತಿಯನ್ನು ಸಾಧಿಸುವಲ್ಲಿ ಯಶಸ್ವಿಯಾದರು. ಅವರು ಅಧಿಕಾರ
ವಹಿಸಿಕೊಳ್ಳುವ ಮೊದಲಿನ 3 ತಿಂಗಳ ಅವಧಿಯಲ್ಲಿ ನಷ್ಟ ಅನುಭವಿಸಿದ ಬ್ಯಾಂಕು, ನಂತರದ
ಮೂರೇ ತಿಂಗಳ ಅವಧಿಯಲ್ಲಿ 72.62 ಕೋಟಿ ರು. ಲಾಭ ಗಳಿಸುವಂತೆ ಅವರು ಮಾಡಿದ್ದರು.
ಮಾತ್ರವಲ್ಲ 2006 – 07ರಲ್ಲಿ ವಿಜಯ ಬ್ಯಾಂಕು 331 ಕೋಟಿ ರು. ಮತ್ತು 2007 –
08ರಲ್ಲಿ 361 ಕೋಟಿ ರು. ನಿವ್ವಳ ಲಾಭ ಗಳಿಸಿತ್ತು.
ಈ 2 ವರ್ಷಗಳಲ್ಲಿ ಬ್ಯಾಂಕಿನ ಒಟ್ಟು ವ್ಯವಹಾರ ಕೂಡ 44770 ಕೋಟಿ ರು.ಗಳಿಂದ 79971
ಕೋಟಿ ರು.ಗೆ ಏರಿತು. ಶಾಖೆಗಳ ಸಂಖ್ಯೆ 793ರಿಂದ 1051ಕ್ಕೆ, ಎ.ಟಿ.ಎಂ.ಗಳ ಸಂಖ್ಯೆ
128ರಿಂದ 272ಕ್ಕೆ ಹೆಚ್ಚಿದವು.
ಅವರ ಈ ಸಾಧನೆಗಳನ್ನು ಗಮನಿಸಿ  ಪ್ರಶಸ್ತಿ ಆಯ್ಕೆ ಸಮಿತಿ ಅವರನ್ನು ಈ ಪ್ರಶಸ್ತಿಗೆ
ಆಯ್ಕೆ ಮಾಡಿದೆ.
ಮಲ್ಯ ಅವರು 1973ರಲ್ಲಿ ಕೆನರಾ ಬ್ಯಾಂಕಿನ ಅಧಿಕಾರಿಯಾಗಿ ಬ್ಯಾಂಕಿಂಗ್
ಕ್ಷೇತ್ರಕ್ಕೆ ಕಾಲಿಟ್ಟರು. ನಂತರ ಅವರು ಸಿಂಡಿಕೇಟ್ ಬ್ಯಾಂಕಿನ ಕಾರ್ಯಕಾರಿ
ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.  ಅವರು ಪ್ರಸ್ತುತ ಪ್ರಸ್ತುತ ಲಕ್ಷ್ಮೀವಿಲಾಸ
ಬ್ಯಾಂಕಿನ ನಿರ್ದೇಶಕ, ಸ್ಟಾಕ್ ಹೋಲ್ಡಿಂಗ್ ಕಾರ್ಪೋರೇಶನಿನ ನಿರ್ದೇಶಕರೂ ಆಗಿದ್ದಾರೆ.

Previous Post

ಈ ಸಮಯ ಶೃಂಗಾರಮಯ!

Next Post

ವೈದ್ಯರನ್ನು ಅಪರಾಧಿಗಳಂತೆ ನೋಡಬಾರದು – ಜಿ.ಶಂಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೈದ್ಯರನ್ನು ಅಪರಾಧಿಗಳಂತೆ ನೋಡಬಾರದು - ಜಿ.ಶಂಕರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಿಕ್ಕಮಗಳೂರು | ಹೋಂ ಸ್ಟೇ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

October 26, 2025

ರೈಲ್ವೆ ಸಿಬ್ಬಂದಿಯ ಸಮಯೋಚಿತ ಕಾರ್ಯ | ಪ್ರಯಾಣಿಕನ ಕೈ ಸೇರಿತು ಮರೆತು ಹೋಗಿದ್ದ ಲ್ಯಾಪ್ ಟಾಪ್

October 26, 2025

ಅ.30-31 | ವಿಜಯದಾಸರ ಆರಾಧನೆ | ಬೊಮ್ಮಸಂದ್ರ ರಾಯರ ಮಠದಲ್ಲಿ ವಿಶೇಷ ಪ್ರವಚನ

October 26, 2025

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಿಕ್ಕಮಗಳೂರು | ಹೋಂ ಸ್ಟೇ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

October 26, 2025

ರೈಲ್ವೆ ಸಿಬ್ಬಂದಿಯ ಸಮಯೋಚಿತ ಕಾರ್ಯ | ಪ್ರಯಾಣಿಕನ ಕೈ ಸೇರಿತು ಮರೆತು ಹೋಗಿದ್ದ ಲ್ಯಾಪ್ ಟಾಪ್

October 26, 2025

ಅ.30-31 | ವಿಜಯದಾಸರ ಆರಾಧನೆ | ಬೊಮ್ಮಸಂದ್ರ ರಾಯರ ಮಠದಲ್ಲಿ ವಿಶೇಷ ಪ್ರವಚನ

October 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!