Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಜಂಬು ಸವಾರಿಗೆ ಸಿದ್ದವಾಗಿದೆ ಮೈಸೂರು: ಅರಮನೆ ಖಾಸಗಿ ದರ್ಬಾರ್ ವೈಭವ

October 9, 2016
in ಜಿಲ್ಲೆ
0 0
0
Share on facebookShare on TwitterWhatsapp
Read - 3 minutes
ಮೈಸೂರು, ಅ.9: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ  ಜಂಬೂ ಸವಾರಿ ಮೆರವಣಿಗೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಪೂರ್ಣಗೊಳಿಸಿದೆ. ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಬರುವ ಹಿನ್ನೆಲೆಯಲ್ಲಿ ಜಂಬೂ ಸವಾರಿ ಮೆರವಣಿಗೆ ವೀಕ್ಷಣೆಗೆ ಸಿದ್ಧತೆ ಮಾಡಲಾಗಿದೆ.
ಅರಮನೆ ಆವರಣದಲ್ಲಿ ವಿಐಪಿ ಹಾಗೂ ಇನ್ನಿತರ ಪಾಸ್ ಗಳನ್ನು ಹೊಂದಿರುವ 20 ಸಾವಿರ ಪ್ರೇಕ್ಷಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು ಬಿಸಿಲು ನಿಯಂತ್ರಣಕ್ಕೆ ಬೃಹತ್ ಶಾಮಿಯಾನ ಹಾಕಲಾಗಿದೆ. ಜಂಬೂ ಸವಾರಿಯ ಚಾಮುಂಡೇಶ್ವರಿ ವಿಗ್ರಹದ ಅಂಬಾರಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಲು ವೇದಿಕೆ ಮಾಡಲಾಗಿದೆ. ಅರಮನೆ ಆವರಣದ ಮುಂಭಾಗದ ಅಕ್ಕಪಕ್ಕದಲ್ಲಿ ಶಾಮಿಯಾನದ ಜೊತೆಗೆ 15 ಸಾವಿರಕ್ಕೂ ಹೆಚ್ಚು ಆಸನಗಳನ್ನು ಹಾಕಲಾಗಿದೆ. ಇಲ್ಲಿ ಕುಳಿತು ಜಂಬೂ ಸವಾರಿ ಮೆರವಣಿಗೆಯನ್ನು ವೀಕ್ಷಿಸಬಹುದಾಗಿದೆ.
ಸಯ್ಯಾಜಿರಾವ್ ರಸ್ತೆ ಅಕ್ಕಪಕ್ಕದಲ್ಲಿ ಪ್ರೇಕ್ಷಕರು ನಿಂತುಕೊಂಡು ಮೆರವಣಿಗೆ ವೀಕ್ಷಿಸಲು ಬಿದಿರು ಬೊಂಬಿನ ಬ್ಯಾರಿಕೇಡ್ ಗಳನ್ನು ನಿರ್ಮಿಸಲಾಗಿದ್ದು ಬನ್ನಿಮಂಟಪದವರೆಗೂ ಅವಕಾಶ ಕಲ್ಪಿಸಲಾಗಿದೆ. ವಿಜಯದಶಮಿ ದಿನದಂದು ಬನ್ನಿಮಂಟಪದ ಕವಾಯಿತು ಮೈದಾನದಲ್ಲಿ ನಡೆಯುವ ಆಕರ್ಷಕ ಪಂಜಿನ ಕವಾಯಿತು ವೀಕ್ಷಣೆಗೆ ಸಕಲ ಸಿದ್ಧತೆ ಮಾಡಲಾಗಿದೆ. ಈಗಾಗಲೇ ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಿಸಲು ಸಾರ್ವಜನಿಕರಿಗೆ ಪಾಸ್ ಗಳನ್ನು ವಿತರಿಸಲಾಗಿದೆ.
ಅರಮನೆ ಆವರಣದ ನಾಲ್ಕು ಗೇಟ್ ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು ಪಾಸ್ ಪಡೆದವರಿಗೆ ಮಾತ್ರ ಪ್ರವೇಶವಿದೆ. ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯಿತು ಪ್ರದರ್ಶನ ವೀಕ್ಷಿಸಲು ವಿವಿಧ ಗೇಟ್ ಗಳ ಮೂಲಕ ಅವಕಾಶ ಕಲ್ಪಿಸಲಾಗಿದೆ.
ಅಕ್ಟೋಬರ್ 1 ರಿಂದ ಆರಂಭವಾಗಿರುವ ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಚಲನಚಿತ್ರೋತ್ಸವ, ಯುವ ದಸರೆ, ಕುಸ್ತಿ ಪಂದ್ಯಾವಳಿ, ಅರಮನೆ ವಿವಿದೆಡೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಲಕ್ಷಾಂತರ ಪ್ರವಾಸಿಗರ ಮನಸೂರೆಗೊಳಿಸಿವೆ. ನಾಳೆ ಬಹುತೇಕ ಎಲ್ಲಾ ಕಾರ್ಯಕ್ರಮಗಳಿಗೂ ತೆರೆ ಬೀಳಲಿದೆ.
ಖಾಸಗಿ ದಸರಾ
ರಾಜವಂಶಸ್ಥರು ಐತಿಹಾಸಿಕ ಪರಂಪರೆಗಳನುಗುಣವಾಗಿ ಅಕ್ಟೋಬರ್ 1 ರಿಂದಲೇ ಅರಮನೆ ಒಳಾಂಗಣದಲ್ಲಿ ಶರನ್ನವರಾತ್ರಿಯ ವಿಶೇಷ ಪೂಜೆಗಳನ್ನು ನಡೆಸುತ್ತಿದ್ದಾರೆ. ನಾಳೆ ಆಯುಧಪೂಜೆ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ನಡೆಯಲಿದ್ದು, ವಿಜಯದಶಮಿ ದಿನದಂದು ಕರಿಕಲ್ಲು ತೊಟ್ಟಿಯಲ್ಲಿ ಜಗಜೆಟ್ಟಿಗಳಿಂದ ವಜ್ರಮುಷ್ಟಿ ಕಾಳಗ ನಡೆಯಲಿದೆ. ಇಬ್ಬರು ಜಟ್ಟಿಗಳು ಕಾದಾಡುವ ಸಮಯದಲ್ಲಿ ಅವರ ತಲೆಯಿಂದ ರಕ್ತ ಹೊರ ಬಂದ ತಕ್ಷಣ ಕಾಳಗವನ್ನು ನಿಲ್ಲಿಸಲಾಗುವುದು. ನಂತರ ಸಂಪ್ರದಾಯದಂತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಯದುವೀರ್ ಅರಮನೆ ಆವರಣದಲ್ಲಿರುವ ದೇವಾಲಯಗಳಿಗೆ ಮೆರವಣಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸುತ್ತಾರೆ. ಜೊತೆಗೆ ಬನ್ನಿಮರಕ್ಕೆ ಪೂಜೆ ಸಲ್ಲಿಸಿ ಎಲ್ಲಾ ಧಾಮರ್ಿಕ ಕಾರ್ಯಕ್ರಮಗಳು ಕೊನೆಯಾಗಲಿದೆ. ನಂತರ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪೋಲಿಸ್ ಬಂದೋಬಸ್ತ್
ವಿಶ್ವ ವಿಖ್ಯಾತ ಜಂಬೂ ಸವಾರಿ ವೀಕ್ಷಿಸಲು ಲಕ್ಷಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ 4 ಸಾವಿರಕ್ಕೂ ಹೆಚ್ಚು ಸೂಕ್ತ ಪೋಲಿಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಬಾಂಬ್ ಸ್ಕ್ವಾಡ್, ಶ್ವಾನ ದಳ ಸೇರಿದಂತೆ ಗುಪ್ತಚರ ಪೋಲಿಸರು ಕಟ್ಟೆಚ್ಚರ ವಹಿಸಿದ್ದಾರೆ. ಆಯಾ ಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ವಿಜಯದಶಮಿ ದಿನದಂದು ಪೋಲಿಸರು ಹದ್ದಿನ ಕಣ್ಣಿರಿಸಿದ್ದು ಎಂತಹ ಸವಾಲು ಎದುರಿಸಲು ಸನ್ನದ್ದರಾಗಿದ್ದಾರೆ.
ಗಣ್ಯರ ಆಗಮನ: ವಿಜಯದಶಮಿ ದಿನದಂದು ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಾಹ್ನ 2-16 ನಿಮಿಷದ ಮಕರ ಲಗ್ನದಲ್ಲಿ ನಂದಿ ದ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡುವರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ, ಶಿಕ್ಷಣ ಸಚಿವ ತನ್ವೀರ್ ಸೇಟ್, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ಸಹಕಾರ ಸಚಿವ ಮಹದೇವ್ ಪ್ರಸಾದ್, ಮೇಯರ್ ಭೈರಪ್ಪ, ಉಪಮೇಯರ್ ವನಿತಾ ಪ್ರಸನ್ನ, ಜಿ ಪಂ ಅಧ್ಯಕ್ಷೆ ನಯೀಮಾ ಸುಲ್ತಾನ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವರು.
ನಂತರ ಸಂಜೆ 8 ಗಂಟೆಗೆ ಬನ್ನಿಮಂಟಪದ ಕವಾಯಿತು ಮೈದಾನದಲ್ಲಿ ನಡೆಯುವ ಅತ್ಯಾಕರ್ಷಕ ಟಾರ್ಚಲೈಟ್ ಪರೇಡ್ ನಲ್ಲಿ ರಾಜ್ಯಪಾಲ ವಜುಬಾಯಿ ರೂಡಬಾಯಿವಾಲಾ ಗೌರವ ವಂದನೆ ಸ್ವೀಕರಿಸುವರು.
dasara-siddathe-4
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ, ಶಿಕ್ಷಣ ಸಚಿವ ತನ್ವೀರ್ ಸೇಠ್, ಸಹಕಾರ ಸಚಿವ ಮಹದೇವ್ ಪ್ರಸಾದ್, ಸೇರಿದಂತೆ ರಾಜ್ಯ ಸಕರ್ಾರದ ಹಲವಾರು ಮಂತ್ರಿಗಳು, ಮೇಯರ್ ಭೈರಪ್ಪ, ಉಪಮೇಯರ್ ವನಿತಾ ಪ್ರಸನ್ನ, ಜಿ ಪಂ ಅಧ್ಯಕ್ಷೆ ನಯೀಮಾ ಸುಲ್ತಾನ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವರು.
ಜಂಬೂ ಸವಾರಿಲ್ಲಿ ಏನೇನಿದೆ: ನಾಡಹಬ್ಬ ದಸರಾ ಮಹೋತ್ಸವದ ಕೇಂದ್ರ ಬಿಂಧುವಾದ ಜಂಬೂ ಸವಾರಿಯಲ್ಲಿ ಈ ಬಾರಿ ನಾಡು, ನುಡಿ, ಭಾರತದ ಸಂಸ್ಕೃತಿಯ ಪ್ರತೀಕವಾಗಿರುವ ಒಟ್ಟು 62 ಜಾನಪದ ಕಲಾ ಪ್ರಕಾರಗಳು, 41 ಸ್ಥಭ್ದ ಚಿತ್ರಗಳು ನೋಡುಗರ ಲಕ್ಷಾಂತ ಮಂದಿಯ ಗಮನೆಳೆಯಲಿದೆ.
dasara-siddathe-1 dasara-siddathe-2
ನಂದೀದ್ವಜ, ವೀರಗಾಸೆ, ನಾದಸ್ವರ, ಹಾಲಕ್ಕಿ ಸುಗ್ಗಿ ಕುಣಿತ, ಕತ್ತಿವರೆಸೆ, ಸಮ್ಮಾನಮೇಳ, ಮಲೆನಾಡ ಸುಗ್ಗಿ ಕುಣಿತ, ಗಾರಡಿ ಗೊಂಬೆ ಕೀಲು ಕುದುರೆ,  ತಮಟೆಮೇಳ. ಚಂಡೆ ವಾದನ, ಹುಲಿವೇಶ, ಝಾಂಜ್ಪಥಕ್, ಡಮಾಯಿ ನೃತ್ಯ, ಬೀಸು ಕಂಸಾಳೆ ಸೇರಿದಂತೆ ಇನ್ನು ಅಲವಾರು ಜಾನಪದ ಕಲಾತಂಡಗಳ ಭಾಹವಹಿಸಲಿದೆ, ಜೋತೆಗೆ ರಾಜ್ಯ ಸರ್ಕಾರದ ವಿವಿದ ಇಲಾಖೆಗಳನ್ನು ಸಾರುವ, ಹಾಗೂ ವಿವಿದ ಜಿಲ್ಲೆಯ ಮಾಹಿತಿ ನೀಡುವ 41 ಸ್ತಬ್ಧ ಚಿತ್ರಗಳನ್ನು ನಿರ್ಮಿಸಲಾಗಿದೆ.
Previous Post

ಬ್ರಹ್ಮಪುತ್ರ ಅಣೆಕಟ್ಟೆಯಿಂದ ಭಾರತಕ್ಕೆ ತೊಂದರೆಯಿಲ್ಲ: ಚೀನಾ ಸ್ಪಷ್ಟನೆ

Next Post

ಈ ಬಾರಿಯದ್ದು ಅತ್ಯಂತ ವಿಶೇಷ ವಿಜಯದಶಮಿ: ಪ್ರಧಾನಿ ಮೋದಿ ವ್ಯಾಖ್ಯಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈ ಬಾರಿಯದ್ದು ಅತ್ಯಂತ ವಿಶೇಷ ವಿಜಯದಶಮಿ: ಪ್ರಧಾನಿ ಮೋದಿ ವ್ಯಾಖ್ಯಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!