No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಬಿಎಂಪಿ: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮುಂದುವರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 25, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಸೆ:25; ಈ ಬಾರಿಯ ಬಿಬಿಎಂಪಿ ಮೇಯರ್ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ನೊಂದಿಗಿನ ಮೈತ್ರಿ ಮುಂದುವರೆಸಲು ಜೆಡಿಎಸ್ ಸಮ್ಮತಿ ವ್ಯಕ್ತಪಡಿಸಿದೆ.

ನಿನ್ನೆ ತಡರಾತ್ರಿ ಯುಬಿ ಸಿಟಿಯಲ್ಲಿರುವ ಗೆಸ್ಟ್ಹೌಸ್ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
ಬೆಂಗಳೂರು ಪ್ರತಿನಿಧಿಸುವ ಮೂವರು ಅಮಾನತು ಶಾಸಕರಾದ ಕೆ.ಗೋಪಾಲಯ್ಯ, ಜಮೀರ್ ಆಹ್ಮದ್ಖಾನ್ ಮತ್ತು ಅಖಂಡ ಶ್ರೀನಿವಾಸಮೂರ್ತಿ ಹಾಗೂ ಅವರ ಕೆಲ ಕಟ್ಟಾ ಬೆಂಬಲಿಗರು ಹೊರತುಪಡಿಸಿ 8 ರಿಂದ 9 ಮಂದಿ ಬಿಬಿಎಂಪಿ ಸದಸ್ಯರು ಪಾಲ್ಗೊಂಡಿದ್ದ ಸಭೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ಮುಂದುವರೆಸುವ ತೀರ್ಮಾನ ಕೈಗೊಳ್ಳಲಾಯಿತು ಎನ್ನಲಾಗಿದೆ.
ಕಾಂಗ್ರೆಸ್ಗೆ ಬೆಂಬಲ ನೀಡಿದರೆ ಐದು ಸ್ಥಾಯಿ ಸಮಿತಿ ಹಾಗೂ ಉಪ ಮಹಾಪೌರರ ಸ್ಥಾನ ದೊರೆಯಲಿದೆ. ಹೀಗಾಗಿ ನಾಗಪುರ ವಾರ್ಡ್ ಪ್ರತಿನಿಧಿಸುವ ಭದ್ರೇಗೌಡ ಇಲ್ಲವೆ ಆನಂದ್ ಅವರಲ್ಲಿ ಒಬ್ಬರನ್ನು ಡೆಪ್ಯೂಟಿ ಮೇಯರ್ ಸ್ಥಾನಕ್ಕೆ ನಿಯೋಜಿಸುವ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ.
ಜಮೀರ್ ಆಹ್ಮದ್ಖಾನ್ ಅವರ ಬೆಂಬಲಿಗೆ ಇಮ್ರಾನ್ ಪಾಷಾ, ಲಗ್ಗೆರೆ ವಾರ್ಡ್ ನ ಮಂಜುಳಾ ನಾರಾಯಣಸ್ವಾಮಿ, ಕಾವೇರಿಪುರ ವಾರ್ಡ್ ನ ರಮೀಳಾ ಉಮಾಶಂಕರ್, ದೇವದಾಸ್ ಮತ್ತು ಆನಂದ್ ಇಲ್ಲವೆ ಭದ್ರೇಗೌಡರಿಗೆ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದು ಬಹುತೇಕ ಖಚಿತಪಟ್ಟಿದೆ.
ಆದರೂ ಸಭೆಯಲ್ಲಿ ಜೆಡಿಎಸ್ಗೆ ಮೇಯರ್ ಸ್ಥಾನ ಬಿಟ್ಟುಕೊಡುವಂತೆ ಕಾಂಗ್ರೆಸ್ ಮೇಲೆ ಒತ್ತಡ ತರುವ ಬಗ್ಗೆಯೂ ಪ್ರಸ್ತಾಪಿಸಲಾಯಿತು. ಒಂದು ವೇಳೆ ಮೇಯರ್ ಸ್ಥಾನ ದಕ್ಕಿದರೆ ಮೇಯರ್ ಗೌನು ತೊಡುವ ಭಾಗ್ಯ ಮಂಜುಳಾ ನಾರಾಯಣಸ್ವಾಮಿ ಅವರಿಗೆ ಅನಾಯಸವಾಗಿ ಒಲಿದು ಬರಲಿದೆ.
ಮೇಯರ್ ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್ ನಿರಾಕರಿಸಿದರೆ ನಾವು ಹೇಳುವ ಅಭ್ಯರ್ಥಿಗೆ ಮೇಯರ್ ಸ್ಥಾನ ನೀಡುವಂತೆ ಪಟ್ಟು ಹಿಡಿಯಲು ಜೆಡಿಎಸ್ ತೀರ್ಮಾನಿಸಿದೆ.
ಇಂದು ಸಂಜೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಎಲ್ಲ ಅಂದುಕೊಂಡಂತೆ ನಡೆದರೆ ಇಂದು ರಾತ್ರಿ ಮತ್ತೊಮ್ಮೆ ಜೆಡಿಎಸ್ ಮುಖಂಡರು ಅಂತಿಮ ಸುತ್ತಿನ ಮಾತುಕತೆ ನಡೆಸಿ ಕಾಂಗ್ರೆಸ್ಗೆ ಬೆಂಬಲ ನೀಡುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಲಗ್ಗೆರೆ ವಾರ್ಡ್ ನ ಮಂಜುಳಾ ನಾರಾಯಣಸ್ವಾಮಿ ಮತ್ತು ದೇವದಾಸ್ ಮಾತ್ರ ಬಿಜೆಪಿಗೆ ಬೆಂಬಲ ನೀಡುವಂತೆ ಸಲಹೆ ನೀಡಿದ್ದಾರೆ. ಆದರೆ, ಬಿಜೆಪಿಯವರು ಜೆಡಿಎಸ್ ಬೆಂಬಲ ನಿರಾಕರಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ನೊಂದಿಗಿನ ಮೈತ್ರಿ ಮುಂದುವರೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎನ್ನಲಾಗಿದೆ.
269 ಮಂದಿ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಸಂಸದರು, ಶಾಸಕರು, ರಾಜ್ಯಸಭಾ ಸದಸ್ಯರು ಸೇರಿದಂತೆ ಕಾಂಗ್ರೆಸ್ 112 ಸದಸ್ಯರ ಸಂಖ್ಯಾಬಲ ಹೊಂದಿದ್ದು, ಜೆಡಿಎಸ್ನ 23 ಸದಸ್ಯರು ಕಾಂಗ್ರೆಸ್ಗೆ ಬೆಂಬಲ ವ್ಯಕ್ತಪಡಿಸಿದರೆ 135 ಮತಗಳಾಗಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನಾಯಾಸವಾಗಿ ಮಹಾಪೌರರಾಗಿ ಆಯ್ಕೆಯಾಗುತ್ತಾರೆ.
127 ಸದಸ್ಯ ಬಲ ಹೊಂದಿರುವ ಬಿಜೆಪಿಗೆ 7 ಮಂದಿ ಪಕ್ಷೇತರರು ಬೆಂಬಲ ನೀಡಿದರೂ ಒಟ್ಟು ಸಂಖ್ಯಾಬಲ 134ಕ್ಕೆ ಸೀಮಿತಗೊಳ್ಳುವುದರಿಂದ ಬಿಜೆಪಿ ಆಸೆ ಈ ಬಾರಿಯೂ ಈಡೇರುವ ಲಕ್ಷಣಗಳು ಕಾಣುತ್ತಿಲ್ಲ.
ಕಳೆದ ಬಾರಿ ಅಧಿಕಾರ ಹಿಡಿಯುವುದು ನಾವೇ ಎಂಬ ಹಠದೊಂದಿಗೆ ಬಿಜೆಪಿ ಅಭ್ಯಥರ್ಿ ಮಂಜುನಾಥ್ ರಾಜು ಮೇಯರ್ ಚುನಾವಣೆಗೆ ಸ್ಪರ್ಧಿಸಿ ಮುಖಭಂಗ ಅನುಭವಿಸಿದ್ದರು. ಹೀಗಾಗಿ ಈ ಬಾರಿ 127 ಸದಸ್ಯ ಬಲ ಹೊಂದಿರುವ ಬಿಜೆಪಿ ಮೇಯರ್ ಚುನಾವಣೆಗೆ ತನ್ನ ಅಭ್ಯರ್ಥಿಯನ್ನು ನಿಲ್ಲಿಸುವುದೋ ಇಲ್ಲವೋ ಕಾದು ನೋಡಬೇಕು.

Share196Tweet123Send
Previous Post

ಕಬ್ಬಡಿಯಲ್ಲಿ ಈ ರೀತಿಯ ತಂತ್ರಗಳೂ ಕೂಡ ಇವೆಯಾ..??

Next Post

ನಾಳೆ ಸಂಪುಟಕ್ಕೆ ಕೆ.ಜೆ.ಜಾರ್ಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಳೆ ಸಂಪುಟಕ್ಕೆ ಕೆ.ಜೆ.ಜಾರ್ಜ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

May 7, 2026
ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL