No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಬುದ್ಧಿಜೀವಿಗಳ ಕಣ್ಣಿಗೆ ಮುಸ್ಲೀಂ ಮೂಲಭೂತವಾದಿಗಳೇಕೆ ಕಾಣುವುದಿಲ್ಲ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 16, 2016
in Army
0
Share on FacebookShare on TwitterShare on WhatsApp
ಸಾಂಸದ ಪ್ರತಾಪ್ ಸಿಂಹ, ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಹಿಂದೂ ಮುಖಂಡರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ 13 ಮಂದಿ ಆರೋಪಿಗಳನ್ನು ದೋಷಿಗಳು ಎಂದು ಎನ್ ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ಹಿಂದೂ ಮುಖಂಡರ ಹತ್ಯೆಗೆ ರೂಪಿಸಿದ್ದ ಸಂಚು ಸತ್ಯ ಎನ್ನುವುದು ಸಾಬೀತಾಗಿದೆ.
ಈ ಪ್ರಕರಣವನ್ನು ಗಮನಿಸುವುದಾದರೆ, 14 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಝಾಕಿರ್ ಎಂಬಾತ ತನಿಖಾಧಿಕಾರಿಗಳ ಕೈಗೆ ಸಿಗದ ಕಾರಣ, 13 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈಗ ದೋಷಿಗಳು ಎಂದು ಘೋಷಿಸಲಾಗಿರುವ ಎಲ್ಲರನ್ನೂ ಬಂಧಿಸಿದ ವೇಳೆ ಇವರ ಬೆಂಬಲಿತ ತಂಡಗಳು ಹಾಗೂ ಗಂಜಿ ಕೇಂದ್ರದ ಗಿರಾಕಿಗಳು ಹಾಹಾಕಾರ ಪಟ್ಟಿದ್ದರು. ಆದರೆ, ಅವರೆಲ್ಲ ಬೊಬ್ಬೆ ಈಗ ಡೋಂಗಿ ಎಂದು ಸಾಬೀತಾಗಿದೆ.screenshot_2016-09-16-08-35-41
ಸಾಂಸದ ಪ್ರತಾಪ್ ಸಿಂಹ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿದಂತೆ ಹಲವರ ವಿರುದ್ಧ ಈ ಅಪರಾಧಿಗಳು ಸಂಚು ರೂಪಿಸಿ, ಹತ್ಯೆ ಮಾಡಲು ಉದ್ದೇಶಿಸಿದ್ದರು. ಇದಕ್ಕೆ ಕಾರಣವಿಷ್ಟೆ. ಹತ್ಯೆ ಪಟ್ಟಿಯಲ್ಲಿದ್ದ ಎಲ್ಲರೂ ಹಿಂದೂ ಧರ್ಮದ ಅಳಿವು ಹಾಗೂ ಉಳಿವಿಗಾಗಿ ಒಂದಲ್ಲಾ ಒಂದು ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದವರು. ಅಂದರೆ, ಸನಾತನ ಧರ್ಮದ ಮೇಲಾಗುತ್ತಿರುವ ದೌರ್ಜನ್ಯವನ್ನು ಪ್ರತಿಭಟಿಸಿ, ಹಿಂದೂ ಧರ್ಮದ ಪರ ಹೋರಾಟಕ್ಕೆ ಪ್ರೇರೇಪಣೆ ನೀಡುವುದು ಮಾತ್ರವಲ್ಲದೇ, ಮುಸ್ಲಿಂ ಮೂಲಭೂತವಾಗಿಳ, ನಕ್ಸಲಿಸಂ ಹಾಗೂ ಭಯೋತ್ಪಾದನೆ ವಿರುದ್ಧ ಸೆಟೆದು ನಿಂತವರು. ಹೀಗಾಗಿಯೇ ಇವರೆಲ್ಲಾ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾದರು.
ಆದರೆ, ಸತ್ಯಕ್ಕೆ ಎಂದಿದ್ದರೂ ಜಯ ಇದ್ದೇ ಇರುತ್ತದೆ ಎನ್ನುವುದು ಇಂದಿನ ತೀರ್ಪಿನಿಂದ ಸಾಬೀತಾಗಿದೆ.
ಆದರೆ ಅರ್ಥವಾಗದಿರುವ ಪ್ರಶ್ನೆಯೆಂದರೆ, ಅಸಹಿಷ್ಣುತೆ ಎಂದು ಬೊಬ್ಬಿರಿಯುತ್ತಿದ್ದ ಬುದ್ಧಿಜೀವಿಗಳು, ಪ್ರಗತಿಪರರು, ಜಾಣಜಾಣೆಯರು ಹಾಗೂ ಕಾಂಗಿಗಳು ಈ ವಿಚಾರದಲ್ಲಿ ಮೌನವಾಗಿದ್ದುದು ಏಕೆ?
ಪನ್ಸಾರಿ ಹಾಗೂ ಕಲಬುರ್ಗಿ ಓರ್ವ ಅತ್ಯುತ್ತಮ ಸಾಹಿತಿ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಅವರ ವಿಚಾರಧಾರೆಗಳು ಮತ್ತೊಂದು ಧರ್ಮವನ್ನು ಅವಹೇಳನ ಮಾಡುವ, ಇನ್ನೊಬ್ಬರ ನಂಬಿಕೆಗೆ ಧಕ್ಕೆ ತರವು ರೀತಿಯಿದ್ದರೆ ಅಂತಹ ಸಾಹಿತ್ಯ ಹಾಗೂ ಸಾಹಿತಿಯಿಂದ ಸಮಾಜಕ್ಕಾಗುವ ಲಾಭ ಏನು ಎಂಬ ಪ್ರಶ್ನೆ ಮೂಡುತ್ತದೆ.
ಕಲಬುರ್ಗಿ ಹತ್ಯೆ ನಡೆದ ಒಂದು ವರ್ಷ ಕಳೆದ ಹಿನ್ನೆಲೆಯಲ್ಲಿ ಈಗ್ಗೆ ಕೆಲವು ದಿನಗಳ ಹಿಂದೆ ಮಾತನಾಡಿದ್ದ ಸಾಹಿತಿ ಚಂಪಾ, ಐದು ಸಾವಿರ ವರ್ಷಗಳಿಂದ ನಮ್ಮನ್ನಾಳುತ್ತಿರುವ ವೈದಿಕ ಬ್ರಾಹ್ಮಣರು, ವೀರಶೈವ ಹಾಗೂ ಲಿಂಗಾಯತರು ಕೋಮುವಾದ ತರಲು ಹೆಗಲಿಗಳಾಗಿ ಶ್ರಮಿಸಿದ್ದಾರೆ. ನನ್ನ ಸಹಪಾಠಿ ಕಲಬುರ್ಗಿ ಮೂಲಭೂತವಾದಿಗಳ ಒಳಸಂಚಿನಿಂದ ಬಲಿಯಾದರು ಎಂದಿದ್ದರು.
ಸ್ವಾಮಿ ಚಂಪಾ ಅವರೇ, ನಿಮ್ಮನ್ನಾರು ಸಾಹಿತಿ ಎಂದದ್ದು. ಪ್ರಮುಖ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣದ ತನಿಖೆ ನಡೆಯುವಾಗ ಅಥವಾ ತನಿಖೆ ನಡೆದು ವರದಿ ಮೂಲಕ ಸತ್ಯಾಂಶ ಯಾವುದು ಎಂದು ಸಾಬೀತಾಗುವ ಮುನ್ನ ಇಂತಹುದ್ದೇ ಕಾರಣಗಳಿಗೆ ಹಾಗೂ ಇಂತಹುದ್ದೇ ವ್ಯಕ್ತಿಗಳಿಂದ ಅಥವಾ ಸಮುದಾಯದಿಂದ ಹತ್ಯೆಯಾಗಿದೆ ಎಂದು ಅದು ಹೇಗೆ ಹೇಳುತ್ತೀರಿ? ಹಾಗೇ ತೀರ್ಪು ನೀಡಲು ತಾವೇನು ಮುಖ್ಯಮಂತ್ರಿ ಸಿದ್ಧರಾಮಯ್ಯರೇ, ಮಾಜಿ ಸಚಿವ ಜಾರ್ಜ್ ಅವರೇ ಅಥವಾ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತರೇ?
ಸಾಹಿತಿ ಎನಿಸಿಕೊಂಡ ತಮಗೆ, ಇಂತಹ ವಿಚಾರದಲ್ಲಿ ಸತ್ಯಾಂಶ ಹೊರಬರುವ ಮುನ್ನ ಇಂತಹ ಹೇಳಿಕೆಗಳನ್ನು ನೀಡಬಾರದು ಎಂಬ ಕನಿಷ್ಠ ಜ್ಞಾನವಿಲ್ಲವೇ? ಅಥವಾ ವಯಸ್ಸಾದ್ದರಿಂದ ತಮ್ಮ ಬುದ್ಧಿಗೆ ಮಂಕು ಕವಿದಿದೆಯೇ?
ಐದು ಸಾವಿರ ವರ್ಷಗಳಿಂದ ವೈದಿಕ ಬ್ರಾಹ್ಮಣರು, ವೀರಶೈವರು ಹಾಗೂ ಲಿಂಗಾಯತರು ನಮ್ಮನ್ನಾಳುತ್ತಿದ್ದಾರೆ ಎನ್ನುತ್ತೀರಿ. ಹೌದು, ಇವರೆಲ್ಲಾ ದಬ್ಬಾಳಿಕೆ ಮಾಡಿದ್ದಾರೆ ಎಂದೇ ಇಟ್ಟುಕೊಳ್ಳೋಣ. ಐದು ಸಾವಿರ ವರ್ಷ ಬಿಡಿ, ತಾವು ಈ ಭೂಮಿಯ ಮೇಲೆ ಜನಿಸಿದ ನಂತರವಾದರೂ ಈ ದಬ್ಬಾಳಿಕೆಯನ್ನು ತಡೆಯುವ ಪ್ರಯತ್ನ ಮಾಡಿ, ಜಾತಿ ಎನ್ನುವುದನ್ನು ತೊಡೆಯಲು ಯಾವ ಪ್ರಯತ್ನವನ್ನು ಮಾಡಿದ್ದೀರಿ ಸ್ವಲ್ಪ ವಿವರಿಸಿ. ಸಾಧ್ಯವೇ ಇಲ್ಲ, ಅಂತಹ ಪ್ರಯತ್ನಗಳು ನಿಮ್ಮ ಹಾಗೂ ನಿಮ್ಮ ಗಂಜಿ ಕೇಂದ್ರದ ಗಿರಾಕಿಗಳಿಂದ ಆಗಿರಲು ಸಾಧ್ಯವೇ ಇಲ್ಲ. ಕಾರಣ, ನಿಮ್ಮ ಗಂಜಿ ಕೇಂದ್ರದ ಬಂಡವಾಳವೇ ಜಾತಿ ಹಾಗೂ ಧರ್ಮ. ಹೀಗಿದ್ದಾಗ ನೀವು ಬ್ರಾಹ್ಮಣರ ಬಗ್ಗೆ ಮಾತನಾಡುತ್ತೀರಿ..
ಮೂಲಭೂತವಾದಿಗಳು… ಮೂಲಭೂತವಾದಿಗಳು ಎಂದು ನೀವೆಲ್ಲಾ ಬೊಬ್ಬೆ ಹೊಡೆಯುತ್ತೀರಲ್ಲಾ, ಯಾವ ಮೂಲಭೂತವಾದ ಸ್ವಾಮಿ. ಗಾಂಧಿ ಹತ್ಯೆಯನ್ನು ಪರಿವಾರದ ತಲೆಗೆ ಕಟ್ಟುವ ನೀವು, ಗಾಂಧಿಯವರ ಪ್ರಭಾವವಿದ್ದಾಗಲೇ ಭಗತ್ ಸಿಂಗ್ ರನ್ನು ಬ್ರಿಟೀಷರು ನೇಣಿಗೆ ಹಾಕಿದ್ದನ್ನು ಹಾಗೂ ಈ ವಿಚಾರದಲ್ಲಿ ಅಂದು ಇದ್ದ ಗಾಂಧಿ, ನೆಹರೂ ವೈಫಲ್ಯವನ್ನು ಖಂಡಿಸುವುದಿಲ್ಲ.
ಪ್ರಸ್ತುತ ವಿಚಾರದಲ್ಲೇ ನೋಡುವುದಾದರೆ, ಕಲಬುರ್ಗಿ ಹತ್ಯೆ ವಿಚಾರದಲ್ಲಿ ಹಿಂದೂ ಮೂಲಭೂತವಾದಿಗಳು ಎಂದು ಹೇಳುವ ನಿಮಗೆ ಹಿಂದೂ ಪ್ರಮುಖರ ಹತ್ಯೆ ಮಾಡಲು ಯತ್ನಿಸಿ ಇಂದು ದೋಷಿಗಳು ಎಂದು ಸಾಬೀತಾಗಿರುವ ಮುಸ್ಲಿಂ ಮೂಲಭೂತವಾದದ ಪಾಪ ಪಿಂಡಗಳು ಕಾಣುವುದಿಲ್ಲ. ಈ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿರುವವರು, ಶೋಯೆಬ್ ಅಹ್ಮದ್ ಮಿರ್ಜಾ, ಅಬ್ದುಲ್ ಹಕೀಮ್ ಜಮಾದಾರ್, ರಿಯಾಜ್ ಅಹ್ಮದ್ ಬ್ಯಾಹಟ್ಟಿ, ಮೊಹಮದ್ ಅಕ್ರಮ್, ಉಬೇದುಲ್ಲಾ ಬಹದ್ದೂರ್, ವಾಹಿದ್ ಹುಸೇನ್, ಜಫರ್ ಇಕ್ಬಾಲ್ ಶೋಲಾಪುರ್, ಮೊಹಮದ್ ಸಾಧಿಕ್, ಮೆಹಬೂಬ್ ಬಾಗುಲ್ ಕೋಟ, ಒಬೈದ್ ಉರ್ ರೆಹಮಾನ್, ನಯೀಮ್ ಸಿದ್ಧಿಕಿ, ಇಮ್ರಾನ್ ಅಹ್ಮದ್ ಹಾಗೂ ಸಯ್ಯದ್ ತಾಂಜಿಮ್ ಅಹ್ಮದ್… ಇವೆಲ್ಲಾ ನಿಮ್ಮ ಗಂಜಿ ಕೇಂದ್ರ ಪ್ರೇರಿತ ಮೂಲಭೂತವಾದದ ಪಾಪ ಪಿಂಡಗಳೇ ಸ್ವಾಮಿ.
ವೈಚಾರಿಕತೆಯ ಹತ್ಯೆ ಎಂದು ಹಿಂದೂಗಳ ವಿರುದ್ಧ ಮಾತನಾಡುವ ತಾವು, ಅದೇ ಹಿಂದೂ ವೈಚಾರಿಕತೆಯ ಕುರಿತು ಹೋರಾಡುವ, ಬರೆಯುವವರನ್ನು ಹತ್ಯೆ ಮಾಡುವ ಸಂಚು ರೂಪಿಸುವುದು ಅಸಹಿಷ್ಣುತೆಯಾಗಿ ಕಾಣುವುದಿಲ್ಲ. ಈ ದೇಶ, ಈ ನೆಲ ಹಿಂದೂಗಳ ಮೂಲ. ಎಲ್ಲಿಂದಲೋ ವಲಸೆ ಬಂದವರಿಗೆ ನಾವು ಜಾಗ ಕೊಟ್ಟು ಸಲಹಿದ್ದೇವೆ, ಆದರಿಸಿದ್ದೇವೆ. ಪ್ರಪಂಚಕ್ಕೆ ವಿಶ್ವ ಬ್ರಾತೃತ್ವದ ಶ್ರೇಷ್ಠ ಕಲ್ಪನೆಯನ್ನು ನೀಡಿದ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ. ಇಂತಹ ನೆಲದಲ್ಲಿ ಹುಟ್ಟಿದ ಬುದ್ಧಿಜೀವಿಗಳು, ಪ್ರಗತಿಪರರು ಇಂದು ಅದೇ ನೆಲಮೂಲದ ಧರ್ಮವನ್ನೇ ದ್ವೇಶಿಸುತ್ತಾ, ಮಗ್ಗಲು ಮುಳ್ಳಾಗಿ ಕಾಡುತ್ತಿರುವುದು ಈ ದೇಶಕ್ಕೆ ಬಡಿದ ಶಾಪವೇ ಹೌದು. ಆದರೆ, ಈಗ ಕಾಲ ಬದಲಾಗಿದೆ… ನಿಮ್ಮ ಗಂಜೀ ಕೇಂದ್ರದ ಆಟ ಹೆಚ್ಚು ದಿನ ನಡೆಯುವುದಿಲ್ಲ ಹಾಗೂ ಅದನ್ನು ಸಹಿಸಿಕೊಂಡು ಕೂರಲು ಹಿಂದೂ ಸಿಂಹಗಳು ಈಗ ಸಿದ್ಧವೂ ಇಲ್ಲ. ಕಾರಣ… ಹಿಂದೂಗಳ ಸಹನೆ, ತಾಳ್ಮೆ, ಕ್ಷಮಾಗುಣ ಈ ಧರ್ಮ ಕಲಿಸಿದ ಶ್ರೇಷ್ಠ ಪಾಠವೇ ಹೊರತು ಅದು ಹಿಂದೂಗಳ ದೌರ್ಬಲ್ಯವಲ್ಲ… ನೆನಪಿರಲಿ…
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರೇತ ದೋಷಗಳೆಂದರೇನು?

Next Post

ಬೆಂಗಳೂರಿನಲ್ಲಿ ಅಗ್ನಿ ಅನಾಹುತ: ಓರ್ವ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರಿನಲ್ಲಿ ಅಗ್ನಿ ಅನಾಹುತ: ಓರ್ವ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Bengaluru to Shivamogga Train Updates

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

June 13, 2026
IND vs AFG India Fight Back After Gurbaz’s Blazing Century

ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

June 13, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

June 13, 2026
SWR Bengaluru Division Donates to Old-Age Home

ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL