Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಭಾಷೆ ಮಾತನಾಡಲಷ್ಟೇ, ಎಲ್ಲರೂ ಒಂದೇ: ಸಿಎಂ ಸಿದ್ದರಾಮಯ್ಯ

September 10, 2016
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute
ಬೆಂಗಳೂರು: ಸೆ:10: ತೆಲಗು ಭಾಷಿಗರು ಮತ್ತು ಕನ್ನಡಿಗರು ಸೋದರ ಭಾವದಿಂದ ಬಾಳುತ್ತಿದ್ದಾರೆ, ಒಕ್ಕೂಟದ ವ್ಯವಸ್ಥೆಯಲ್ಲಿ ನಾವಿದ್ದೇವೆ,ಭಾಷೆಗಳು ಮಾತನಾಡಲು ಇಟ್ಟುಕೊಂಡಿದ್ದೇವೆ, ಇದುವರೆಗೂ ಆಂದ್ರ-ತೆಲಂಗಾಣ ಹಾಗೂ ರಾಜ್ಯದ ನಡುವೆ ಯಾವುದೇ ಸಮಸ್ಯೆಗಳು ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶ್ರೀ ಕೃಷ್ಣದೇವರಾಯ ಕಲಾಮಂದಿರ ಹಾಗೂ ಡಾ.ಟಿ.ಸುಬ್ಬರಾಮಿರೆಡ್ಡಿ ಕಲಾವೇದಿಕೆಗೆ ಚಾಲನೆ ನೀಡಿ ಮಾತನಾಡಿದ ಅವರು, ಎರಡು ಭಾಷಿಗರಲ್ಲಿ ಸ್ನೇಹ, ಭಾತೃತ್ವ ಹಲವು ವರ್ಷಗಳಿಂದ ಇದೆ. ರಾಜ್ಯದಲ್ಲಿ ತೆಲಗು ಜನರನ್ನು ಗುತರ್ಿಸುವುದು ಕಷ್ಟ. ಯಾಕೆಂದರೆ ಎಲ್ಲರೂ ಕನ್ನಡ ಮಾತನಾಡ್ತಾರೆ. ಲಿಪಿಯಲ್ಲಿ ಕೂಡ ಸಾಮರಸ್ಯ, ಭಾಂದವ್ಯ ಬೆರೆತಿದೆ. ಯಾವುದೇ ಸಮಸ್ಯೆಗಳು ಆಂದ್ರ,ತೆಲಂಗಾಣ ಹಾಗೂ ರಾಜ್ಯದ ನಡುವೆ ಬಂದಿಲ್ಲ, ಬರಬಾರದು.ಒಕ್ಕೂಟದ ವ್ಯವಸ್ಥೆಯಲ್ಲಿ ನಾವಿದ್ದೇವೆ. ಭಾಷೆಗಳು ಮಾತನಾಡಲು ಇಟ್ಟುಕೊಂಡಿದ್ದೇವೆ ಅಷ್ಟೇ ಎಂದರು.
ಇಂದು ನೀರಿಗಾಗಿ ನಮಗು ಮತ್ತು ತಮಿಳುನಾಡಿನ ನಡುವೆ ಜಗಳ ನಡೆಯುತ್ತಿದೆ.. ಇದನ್ನು ಪರಸ್ಪರ ಮಾತುಕತೆಯಲ್ಲಿ ಬಗೆಹರಿಸಿಕೊಳ್ಳಬಹುದು.. ಆದರೆ ನೂರಕ್ಕೂ ಹೆಚ್ಚು ವರ್ಷಗಳಿಂದ ಜಗಳ ನಡೆಯುತ್ತಲೆ ಇದೆ. ನಾವು ಕುಡಿಯಲು ನೀರು ಬೇಕೆಂದರೆ ಅವರು ಕುಡಿಯಲು ನೀರು ಕೇಳುತ್ತಿದ್ದಾರೆ. ರಾಜ್ಯ ಸಂಕಷ್ಣದಲ್ಲಿದೆ.. 45 ಟಿಎಂಸಿ ನೀರು ನಮ್ಮಲ್ಲಿದೆ. ಮೆಟ್ಟೂರಿನಲ್ಲಿ 36 ಟಿಎಂಸಿ ನೀರು ಇದೆ. ಇದನ್ನೆ ದಿನಕ್ಕೆ  ಒಂದು ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಳ್ಳಬಹುದು.. ನಮಗೆ  ಕುಡಿಯಲು ನೀರು ಇಲ್ಲ.. ಅರ್ಥ ಮಾಡಿಕೊಳ್ಳದೆ ನೀರು ಕೇಳಿದ್ದಾರೆ. ಆದಾಗ್ಯೂ ಸುಪ್ರೀಂ ಕೋಟರ್ು ಆದೇಶದಂತೆ ಬಾರದ ಮನಸ್ಸಿನಿಂದ ನಿರುಕೊಟ್ಟಿದ್ದೇವೆ.. ಮತ್ತೆ ಕಷ್ಟದ ಪರಿಸ್ಥಿತಿಯನ್ನು ಸುಪ್ರೀಂ ಗೆ ಮನವರಿಕೆ ಮಾಡ್ತಿವಿ. ಈ ಸಂಬಂಧ 12 ಕ್ಕೆ ಸಭೆ ಕೂಡ ಇದೆ.. ಇಂತಹ ಬಿಕ್ಕಟ್ಟು ಯಾವತ್ತೂ ಇರಬಾರದು ಎಂದು ಹೇಳಿದರು.
ಜೊತೆಗೆ ಮಹದಾಯಿ ವಿಚಾರವಾಗಿ. ಮಹರಾಷ್ಟ್ರ ಸಿಎಂ, ಗೋವಾ ಸಿಎಂ, ಹಾಗೂ ಪ್ರದಾನಿಗೆ ಪತ್ರ ಬರೆದಿದ್ದೇನೆ .. ಇದಕ್ಕೆ ಕೋಟರ್ು ಪರಿಹಾರವಲ್ಲ.. ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಆಗ ಮಾತ್ರ ಒಕ್ಕೂಟ ವ್ಯವಸ್ಥೆ ನಿಮರ್ಾಣ ಮಾಡಲು ಸಾಧ್ಯ,
ಈ ಎಲ್ಲ ನೀರಿನ ಸಮಸ್ಯೆಗಳು ಬಗೆ ಹರಿಯಬೇಕಾದರೆ  ಕೇಂದ್ರ ಸಕರ್ಾರ  ರಾಷ್ಟ್ರೀಯ ಜಲ ನೀತಿಯನ್ನು ಕೂಡಲೆ ಜಾರಿಗೆ ತರಬೇಕು. ಇಲ್ಲದಿದ್ದರೆ, ಹೀಗೆ ಜಗಳ ನಡೆಯುತ್ತಲೆ ಇರುತ್ತವೆ.. ಕಷ್ಟದ ಸ್ಥಿತಿ ಎದುರಿಸಲೆ ಬೇಕಾಗುತ್ತದೆ ಎಂದು ಹೇಳಿದರು.
ಗಣ್ಯರಿಗೆ ಸನ್ಮಾನ:
ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ ನಾಲ್ಕು ಮಂದಿ ಗಣ್ಯರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪದ್ಮಭೂಷಣ ಡಾ.ಯಾರ್ಲಗಡ್ಡ ಲಕ್ಷ್ಮಿಪ್ರಸಾದ್, ಬಹುಭಾಷ ನಟಿ ಡಾ.ಜಯಪ್ರದ, ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ, ನಟ ಸಾಯಿಕುಮಾರ್ ಪ್ರಶಸ್ತಿಗೆ ಭಾಜನರಾದರು.
Previous Post

ರೈಲ್ವೆ ಅಧಿಕಾರಿಗಳಿಗೆ ಸಚಿವ ಡಿ.ವಿ.ಎಸ್ ತರಾಟೆ

Next Post

ಸಿಎಂ ಸಿದ್ದರಾಮಯ್ಯ ಡೈನಾಮಿಕ್: ಜಯಪ್ರದಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಎಂ ಸಿದ್ದರಾಮಯ್ಯ ಡೈನಾಮಿಕ್: ಜಯಪ್ರದಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
Medi Cover Hospital, Bengaluru

West Bengal Boy Recovers After Advanced Airway Procedure in Bangalore

May 9, 2025

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ

May 9, 2025

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
Medi Cover Hospital, Bengaluru

West Bengal Boy Recovers After Advanced Airway Procedure in Bangalore

May 9, 2025

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!