Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ವಿಜ್ಞಾನ-ತಂತ್ರಜ್ಞಾನ

ಭೂಮಂಡಲದ ಸಮೀಪ ಬರುತ್ತಿವೆ 1000 ಕ್ಷುದ್ರಗ್ರಹಗಳು…!

October 13, 2016
in ವಿಜ್ಞಾನ-ತಂತ್ರಜ್ಞಾನ
0 0
0
Share on facebookShare on TwitterWhatsapp
Read - < 1 minute
ನಾಸಾ,ಅ.13: ಸುಮಾರು 1000 ಕ್ಷುದ್ರಗ್ರಹಗಳು (ಆಸ್ಟಿರೋಯ್ಡ್ಸ್) ಭೂಮಿಗೆ ಅಪ್ಪಳಿಸಲಿದ್ದು, ಭೂಮಿಯಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಲಿವೆ ಎಂಬ ಆತಂಕಕಾರಿ ಅಂಶವನ್ನು ಖಗೋಳಶಾಸ್ತ್ರಜ್ಞರು ತಿಳಿಸಿದ್ದಾರೆ. ಗಂಟೆಗೆ 60,000 ಮೈಲಿಗಳ ವೇಗದಲ್ಲಿ ಸುಮಾರು ಒಂದು ಸಾವಿರ ಕ್ಷುದ್ರಗ್ರಹಗಳು ಭೂಮಿ ಸನಿಹಕ್ಕೆ ಬರುತ್ತಿವೆ ಎಂಬ ವರದಿಗಳುಕೂಡ ಬಂದಿವೆ.
ಇದರ ಬೆನ್ನಲ್ಲೇ ನಾಲ್ಕು ಕ್ಷುದ್ರಗ್ರಹಗಳು ಮತ್ತು ಬೃಹತ್ ಗಾತ್ರದ ಆಕಾಶಕಾಯಗಳು ಭೂಮಿಗೆ ತೀರಾ ಹತ್ತಿರದಲ್ಲೇ ಹಾದುಹೋದ ಬಗ್ಗೆ ಇತ್ತೀಚೆಗಷ್ಟೆ ವರದಿಯಾಗಿದೆ. ಈ ನಿಟ್ಟಿನಲ್ಲಿ  ಖಗೋಳ ವಿಜ್ಞಾನಿಗಳ ವಾದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.  ಹೀಗಾಗಿ ಮುಂದಿನ ಕೆಲವು ವರ್ಷಗಳಲ್ಲಿ ಇನ್ನಷ್ಟು ಕ್ಷುದ್ರಗ್ರಹಗಳು ಭೂಮಂಡಲ ಸಮೀಪಕ್ಕೆ ಬರಲಿದ್ದು, ಸರ್ವನಾಶ ಉಂಟುಮಾಡಲಿದೆ ಎಂಬುದು ಹಲವರ ಹೇಳಿಕೆ.

ಅದೇನೇ ಇರಲಿ, ಪ್ರಸ್ತುತ ವಿಚಾರವೇನೆಂದರೆ ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ನಾಸಾ ಕ್ಷುದ್ರಗ್ರಹಗಳ ಮಹತ್ವದ ಅಧ್ಯಯನ ಮತ್ತು ಸಂಶೋಧನೆಗಳನ್ನು ಆರಂಭಿಸಿದೆ. ಭೂಮಿಗೆ ಗಂಡಾಂತರ ಸೃಷ್ಟಿಸಿಸುವ ಕ್ಷುದ್ರಗ್ರಹದ ಬೆನ್ನಟ್ಟಿರುವ ನಾಸಾ, ಈ ನಿಟ್ಟಿನಲ್ಲಿ ಕ್ಷುದ್ರಗ್ರಹಗಳ ಸಮಗ್ರ ಅಧ್ಯಯನ ಮತ್ತು ಅವುಗಳು ಚಲಿಸುವ ದಿಕ್ಕಿನ ಜಾಡನ್ನು ಪತ್ತೆ ಮಾಡಲು ತನ್ನ ಓಸಿರಿಸ್-ಆರಿಎಕ್ ಯೋಜನೆಯಲ್ಲಿ ನಿರತವಾಗಿದೆ. ಕ್ಷುದ್ರಗ್ರಹಗಳ ಕಕ್ಷೆಯ ದಿಕ್ಕನ್ನು ಬೇರೆಡೆ ಬದಲಿಸಲು ಸಾಧ್ಯವೇ ಎಂಬ ಬಗ್ಗೆ ಕೂಡ ಅಧ್ಯಯನ ನಡೆದಿದೆ.

ಕ್ಷುದ್ರಗ್ರಹಗಳು, ಭಯಾನಕ ಉಲ್ಕೆಗಳು, ಅಂತರಿಕ್ಷ ಶಿಲೆಗಳ ಮಾದರಿಗಳನ್ನು ಸಂಗ್ರಹಿಸಿ ಆ ಮೂಲಕ ಅವುಗಳ ಗಾತ್ರ, ಸಾಮಥ್ರ್ಯ ಮತ್ತು ಚಲನೆ ದಿಕ್ಕು-ಇವುಗಳ ಬಗ್ಗೆ ಸಂಶೋಧನೆ ನಡೆಸಿ ಮಹತ್ವದ ಮಾಹಿತಿಗಳನ್ನು ಕಲೆಹಾಕಿದೆ. ಕ್ಷುದ್ರಗ್ರಹಗಳು, ದೈತ್ಯಾಕಾರದ ಬಂಡೆಗಳು, ಉಲ್ಕೆಗಳು, ಧೂಮಕೇತುಗಳ ಸಂಯೋಜನೆ ಮತ್ತು ರಚನೆಯನ್ನು ತಿಳಿಯಲು ಈ ಸಂಶೋಧನೆ ಸಹಕಾರಿಯಾಗಿದ್ದು, ಇದರಿಂದ ಭವಿಷ್ಯದ ದುಷ್ಪರಿಣಾಮವನ್ನು ನಿಖರವಾಗಿ ಊಹಿಸಲು ಖಗೋಳವಿಜ್ಞಾನಿಗಳಿಗೆ ನೆರವಾಗಿದೆ. ಇದರಿಂದ ಗ್ರಹಗಳು ಮತ್ತು ಭೂಮಿಯ ಉಗಮ ಮತ್ತು ಆಯಸ್ಸಿನ ಬಗ್ಗೆಯೂ ಹೆಚ್ಚಿನ ವಿಷಯಗಳನ್ನು ಕಲೆಹಾಕಲು ನೆರವಾಗಿದೆ.

ಭೂಮಿಗೆ ಸಮೀಪದಲ್ಲೇ ಈ ಕ್ಷುದ್ರಗ್ರಹಗಳು ಹಾದು ಹೋಗಿರುವುದರಿಂದ ಭವಿಷ್ಯದಲ್ಲಿ ಪ್ರಳಯ ಖಚಿತ ಎಂದು ಹಲವರು ಅಭಿಪ್ರಾಯಪಡುತ್ತಾರೆ. ಭವಿಷ್ಯದಲ್ಲಿ ಉಂಟಾಗಬಹುದಾದ ಅಪಾಯಕಾರಿ ಆಕಾಶಕಾಯಗಳ ದಾಳಿಯ ಪರಿಣಾಮವನ್ನು ಸಾಧ್ಯವಾದಷ್ಟು ಮಟ್ಟಿಗೆ ತಪ್ಪಿಸುವ ಉದ್ದೇಶದಿಂದಲೇ ನಾಸಾ ಈ ಯೋಜನೆಯಲ್ಲಿ ನಿರತವಾಗಿವೆ ಎಂದು ಬಾಹ್ಯಾಕಾಶ ವಿಜ್ಞಾನಿಗಳು ವಿವರಿಸಿದ್ದಾರೆ. ಲಕ್ಷಾಂತರ ಪ್ರಭಾ ವರ್ಷಗಳ ಅಂತರದಲ್ಲಿರುವ ಭಾರೀ ಸಂಖ್ಯೆ ಕ್ಷುದ್ರಗ್ರಹಗಳು ಭೂಮಿಯತ್ತ ಶರವೇಗದಲ್ಲಿ ಧಾವಿಸುತ್ತಿದ್ದು, ಇವುಗಳ ಕಕ್ಷೆಯ ದಿಕ್ಕನ್ನು ಬೇರೆಡೆ ಬದಲಿಸಲು ಸಾಧ್ಯವೇ ಎಂಬ ಬಗ್ಗೆಯೂ ಪ್ರಯೋಗ-ಪರೀಕ್ಷೆಗಳು ನಡೆಯುತ್ತಿವೆ.
Previous Post

ಅ.19, 26 ರಂದು ಪೆಟ್ರೋಲ್ ವಿತರಕರ ಮುಷ್ಕರ

Next Post

ಜಮ್ಮುವಿನಲ್ಲಿ ಐಐಎಂ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಮ್ಮುವಿನಲ್ಲಿ ಐಐಎಂ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!