Saturday, May 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿಗೆ ಬಲ: ಈಶ್ವರಪ್ಪ ಅಭಿಮತ

September 21, 2016
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಶಿವಮೊಗ್ಗ, ಸೆ.21: ದಲಿತ, ಹಿಂದುಳಿದ ಮತ್ತು ಬಡವರಿಗೆ ಅನ್ಯಾಯವಾಗಲು ಎಂದಿಗೂ ಬಿಡುವುದಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಕುವೆಂಪು ರಂಗಮಂದಿರದಲ್ಲಿ ಅ.೧ರಂದು ಹಾವೇರಿಯಲ್ಲಿ ನಡೆಯಲಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್‌ನ ಸಮಾವೇಶದ ಸಿದ್ದತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯನವರು ಚುನಾವಣೆ ಬರುತ್ತಿದ್ದಂತೆ ನಾವಿರುವುದು ದಲಿತರ, ಬಡವರ, ಹಿಂದುಳಿದ ವರ್ಗದವರ ಉದ್ದಾರಕ್ಕೆ ಅವರಿಗೆ ನ್ಯಾಯ ದೊರಕಿಸಿಕೊಡುತ್ತೇವೆ ಎಂದು ಹೇಳುತ್ತಾರೆ. ಆದರೆ ಅವರ ಮೂರುವರೆ ವರ್ಷದ ಆಡಳಿತದಲ್ಲಿ ಕೇವಲ ಇವರಿಗೆ ಅನ್ಯಾಯವಾಗಿದೆ ಹೊರತು ಯಾವುದೇ ಸೌಲಭ್ಯವಾಗಲಿ ಸಹಾಯವಾಗಲಿ ಸಿಗುತ್ತಿಲ್ಲ ಎಂದು ಕಿಡಿಕಾರಿದ ಅವರು, ರಾಯಣ್ಣ ಬ್ರಿಗೇಡ್ ಹುಟ್ಟಿರುವುದೇ ದಲಿತರ, ಹಿಂದುಳಿದವರ ಮತ್ತು ಬಡವರ ಉದ್ದಾರಕ್ಕಾಗಿ ಮತ್ತು ಅವರಿಗೆ ಸಿಗಬೇಕಾದ ನ್ಯಾಯ ಕೊಡಿಸುವುದಕ್ಕಾಗಿ ಎಂದರು.
ದಲಿತರ ಹಿಂದುಳಿದವರ ಮತ್ತು ಬಡವರ ಅಭಿವೃದ್ಧಿ ಮಾಡುವುದೇ ಬಿಜೆಪಿಯ ಗುರಿ ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿಯೂ ಇಲ್ಲ. ರಾಯಣ್ಣ ಬ್ರಿಗೇಡ್ ಮೂಲಕ ಬಿಜೆಪಿಯನ್ನು ಬೆಂಬಲಿಸಬೇಕು. ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತಿರುವ ಅನೇಕರು ಕಾಂಗ್ರೆಸ್ ಬಿಟ್ಟು ಅನೇಕರು ಬ್ರಿಗೇಡ್‌ಗೆ ಸೇರಿದ್ಧಾರೆ. ಹಲವು ಮಠಾಧೀಶರು, ನಿವೃತ್ತ ಅಧಿಕಾರಿಗಳು ನೇರವಾಗಿ ಬಿಜೆಪಿಯನ್ನು ಸೇರದಿರುವವರು ಬ್ರಿಗೇಡ್ ಮೂಲಕ ಬಿಜೆಪಿಯನ್ನು ಕಟ್ಟಲಿದ್ದಾರೆ. ಇದರಿಂದ ಬಿಜೆಪಿ ಮತ್ತಷ್ಟು ಗಟ್ಟಿಯಾಗುತ್ತದೆ ಎಂದರು ಸ್ಪಷ್ಟಪಡಿಸಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಇನ್ನು ಗೊಂದಲವಿದೆ. ಆದಷ್ಟು ಬೇಗ ಅವರು ಆ ಗೊಂದಲದಿಂದ ಹೊರಬರುತ್ತಾರೆ ಎಂಬ ನಂಬಿಕೆ ನಮಗಿದೆ ಎಂದರು.
ಕಾಂಗ್ರೆಸ್ ಸರ್ಕಾರ  ದಲಿತರಿಗೆ ಯಾವ ನ್ಯಾಯವನ್ನು ನೀಡಿಲ್ಲ ಕೇವಲ ಅವರನ್ನು ತಮ್ಮ ಓಟ್‌ಬ್ಯಾಂಕ್‌ನ್ನಾಗಿ ಮಾಡಿಕೊಂಡಿದೆಯೇ ವಿನಃ ಯಾವ ಕಲ್ಯಾಣವನ್ನು ಮಾಡಿಲ್ಲ. ಅವರ ಅಭಿವೃದ್ಧಿಯೂ ಆಗಿಲ್ಲ, ದಲಿತರಿಗೆ ಕುಡಿಯಲು ನೀರು ಸಹಾ ಸಿಗದ ಪರಿಸ್ಥಿತಿಬಂದಿದೆ. ಅವರ ಸ್ಥಿತಿ ಹೀನಾಯವಾಗುತ್ತಿದೆ. ಯಾವಾಗ ಕಾಂಗ್ರೆಸ್ ಸರ್ಕಾರ ದಲಿತರನ್ನ ಕಡೆಗಾಣಿಸಿತೋ ಆಗ ನಾವು ಬ್ರಿಗೇಡ್ ಮೂಲಕ ದಲಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಆ ಮೂಲಕ ಬಿಜೆಪಿಯನ್ನು ಬೆಳೆಸುತ್ತಿದ್ಧೇವೆ ಎಂದರು.
ತಾನು ಜಾತಿ ಹಿಂದೆ ನಾವು ಎಂದೂ ಹೋಗುವವರಲ್ಲ. ಎಂದಿಗೂ ಹಿಂದುತ್ವದ ಪರವಾಗಿ ಇರುವವನು ಎಂದ ಅವರು, ನಮ್ಮ ಮುಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ. ಬ್ರಿಗೇಡ್ ಮೂಲಕವೇ ಎಲ್ಲರೂ ಬಿಜೆಪಿಯನ್ನು ಬೆಂಬಲಿಸಬೇಕು. ಹಾವೇರಿಯಲ್ಲಿ ನಡೆಯಲಿರುವ ಸಮಾವೇಶಕ್ಕೆ ತಮ್ಮ ಜೊತೆಗೆ ತಮ್ಮ ತಂಡವನ್ನು ಕರೆದುತರಬೇಕು. 50 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಆ ಮೂಲಕ ದಲಿತರ, ಹಿಂದುಳಿದವರ ಏಳಿಗೆಗಾಗಿ ನಾವು ದುಡಿಯೋಣ. ಬಿಜೆಪಿ ಅಧಿಕಾರಕ್ಕೆ ಬಂದರೆ ಮಾಡುವ ಮೊದಲ ಕೆಲಸವೇ ಹಿಂದುಳಿದವರ ಮತ್ತು ದಲಿತ ವರ್ಗಗಳ ಉದ್ದಾರ ಎಂದು ಘೋಷಣೆ ಮಾಡಿದರು.
ಸಭೆಯಲ್ಲಿ ರಾಯಣ್ಣ ಬ್ರಿಗೇಡ್‌ನ ಪ್ರಮುಖರಾದ ವಿರೂಪಾಕ್ಷಪ್ಪ, ಹುಲ್ತಿಕೊಪ್ಪ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ, ವೆಂಕಟೇಶ ಮೂರ್ತಿ, ನೀಲಮೇಗನಾ, ಕೊಟ್ರೇಸ್, ಸೋಮಶೇಖರ್,ಕೆ.ಇ. ಕಾಂತೇಶ್, ವೆಂಕ್ಯಾನಾಯ್ಕ ಸೇರಿದಂತೆ ಹಲವರಿದ್ದರು.
 
 ಯಡಿಯೂರಪ್ಪ  ಮತ್ತು ಈಶ್ವರಪ್ಪನವರಿಗೆ ದಲಿತ ಹಿಂದುಳಿದ ಮತ್ತು ಬಡವರ ಮೇಲೆ ಪ್ರೀತಿ ಹುಟ್ಟುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ  ಹೇಳುತ್ತಾರೆ. ಆದರೆ ಸಿದ್ದರಾಮಯ್ಯನವರು ದಲಿತರನ್ನು ಮತ್ತು ಬಡವನ್ನು ಕಡೆಗಣಿಸಿದ್ದಕ್ಕಾಗಿಯೇ ತಮಗೆ ಇವರ ಮೇಲೆ ಪ್ರೀತಿ ಹೆಚ್ಚಾಗಿದೆ. ಕಾಂಗ್ರೆಸ್ ಸರ್ಕಾರ  ದಲಿತರಿಗೆ ಯಾವ ನ್ಯಾಯವನ್ನು ನೀಡಿಲ್ಲ ಕೇವಲ ಅವರನ್ನು ತಮ್ಮ ಓಟ್‌ಬ್ಯಾಂಕ್‌ನ್ನಾಗಿ ಮಾಡಿಕೊಂಡಿದೆಯೇ ವಿನಃ ಯಾವ ಕಲ್ಯಾಣವನ್ನು ಮಾಡಿಲ್ಲ. ಅವರ ಸ್ಥಿತಿ ಹೀನಾಯವಾಗುತ್ತಿದೆ. ಯಾವಾಗ ಕಾಂಗ್ರೆಸ್ ಸರ್ಕಾರ ದಲಿತರನ್ನ ಕಡೆಗಾಣಿಸಿತೋ ಆಗ ನಾವು ಬ್ರಿಗೇಡ್ ಮೂಲಕ ದಲಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಆ ಮೂಲಕ ಬಿಜೆಪಿಯನ್ನು ಬೆಳೆಸುತ್ತಿದ್ಧೇವೆ.
ಕಾರ್ಯಕ್ರಮಕ್ಕೂ ಮುನ್ನಾ ಬ್ರಿಗೇಡ್ ವತಿಯಿಂದ ನಗರದ ಸರ್ಕ್ಯೂಟ್ ಹೌಸ್ ನಿಂದ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿತ್ತು. ನೂರಾರು ಕಾರ್ಯಕರ್ತರು ರ‌್ಯಾಲಿಯಲ್ಲಿ  ಉತ್ಸಾಹದಿಂದ ಪಾಲ್ಗೊಂಡಿದ್ದರು. ಜಿಪಂ ಸದಸ್ಯ ಕೆ.ಈ. ಕಾಂತೇಶ್ ರ‌್ಯಾಲಿಯ ನೇತೃತ್ವವಹಿಸಿ ಯುವಕರ ಉತ್ಸಾಹ ಇಮ್ಮಡಿಗೊಳಿಸುತ್ತಿದ್ದರು. ಕಾರ್ಯಕ್ರಮ ಕೊಂಚ ತಡವಾಗಿ ಪ್ರಾರಂಬವಾದರೂ ನೆರೆದಿದ್ದವರ ಉತ್ಸಾಹ ಕಡಿಮೆ ಆಗಿರಲಿಲ್ಲ.
Previous Post

ಶೀಘ್ರದಲ್ಲೇ ಅರೇಕಾ ಟೀ ಆನ್‌ಲೈನ್ ಮಾರಾಟ ಆರಂಭ

Next Post

ಯೋಧರನ್ನು ಕೂಡಿಹಾಕಿ ಬೆಂಕಿ ಹಾಕಿದ್ದ ಉಗ್ರರು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯೋಧರನ್ನು ಕೂಡಿಹಾಕಿ ಬೆಂಕಿ ಹಾಕಿದ್ದ ಉಗ್ರರು!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!