Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಸಿಂಧು, ಸಾಕ್ಷಿ, ದೀಪಾಗೆ ಖೇಲ್ ರತ್ನ ಗೌರವ

August 29, 2016
in Army
0 0
0
Share on facebookShare on TwitterWhatsapp
Read - 2 minutes

ಹೊಸದಿಲ್ಲಿ, ಆ.29: ಮಹಿಳಾ ಕ್ರೀಡಾಪಟುಗಳಿಗೆ ಇಂದು ಸಂಭ್ರಮದ ದಿನವಾಗಿತ್ತು. ಒಲಿಂಪಿಕ್ಸ್ ಸ್ಟಾರ್ಗಳಾದ ಪಿ.ವಿ.ಸಿಂಧು, ಸಾಕ್ಷಿ ಮಲಿಕ್ ಮತ್ತು ದೀಪಾ ಕರ್ಮಾಕರ್ ಕ್ರೀಡೆಯ ಪ್ರತಿಷ್ಠಿತ ಪ್ರಶಸ್ತಿಗಳಲೊಂದಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಇವರೊಂದಿಗೆ ಅಗ್ರ ಶೂಟರ್ ಜೀತು ರಾಯ್ ಕೂಡ ಪ್ರಸ್ತಿಗೆ ಭಾಜನರಾದರು.
ರಾಷ್ಟ್ರಿಯ ಕ್ರೀಡಾ ಇತಿಹಾಸದಲ್ಲಿ ಇದೇ ಮಾದಲ ಬಾರಿಗೆ ನಾಲ್ಕು ಅಥ್ಲೀಟ್ಗಳಿಗೆ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದರಲ್ಲಿ ಮೂವರು ಮಹಿಳೆಯರು ಪ್ರಶಸ್ತಿ ಪಡೆದುಕೊಂಡಿರುವುದು ವಿಶೇಷವಾಗಿದೆ.
2009ರಲ್ಲಿ ಮೂರು ಅಥ್ಲೀಟ್ಗಳಾದ ಬಾಕ್ಸರ್ ವಿಜೇಂದರ್ ಸಿಂಗ್, ಮೇರಿ ಕೋಮ್ ಮತ್ತು ಕುಸ್ತಿ ಪಟು ಸುಶೀಲ್ ಕುಮಾರ್ ಖೇಲ್ ರತ್ನ ನೀಡಿ ಗೌರವಿಸಲಾಗಿತ್ತು.
ಬ್ಯಾಡ್ಮಿಂಟನ್ ಆಟಗಾತರ್ಿ ಪಿವಿ.ಸಿಂಧು, ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಹೊಸ ಇತಿಹಾಸ ಬರೆದರು. ಕುಸ್ತಿ ಪಟು ಸಾಕ್ಷಿ ಮಲಿಕ್ ಕಂಚಿನ ಪದಕ ಪಡೆದರು. ಜಿಮ್ನಾಸ್ಟ್ನಲ್ಲಿ ದೀಪಾ ಕಮರ್ಾಕಾರ್ ನಾಲ್ಕನೆ ಸ್ಥಾನ ಪಡೆದು ವಿಶ್ದ ಗಮನಸೆಳೆದಿದ್ದಾರೆ.
ಶೂಟರ್ ಜೀತು ರಾಯ್ ಕಳೆದ ಎರಡು ವರ್ಷಗಳಿಂದ ಶೂಟಿಂಗ್ನಲ್ಲಿ ಪದಕಗಳನ್ನು ಗೆಲ್ಲುತ್ತಾ ಬಂದಿದ್ದಾರೆ. ಏಷ್ಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದು ಮಿಂಚಿದ್ದಾರೆ. ವಲ್ಡರ್್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
ನಾಲ್ವರು ಅಥ್ಲೀಟ್ಗಳು ರಾಷ್ಟ್ರಪತಿ ಪ್ರಣಬ್ ಮುಖಜರ್ಿ ಅವರಿಂದ ಖೇಲ್ ರತ್ನ ಪಡೆಯುವಾಗ ನೆರೆದಿದ್ದ ಜನರಿಂದ ಭಾರೀ ಚಪ್ಪಾಳೆ ಪಡೆದು ಪ್ರಶಂಸೆಗೆ ಪಾತ್ರರಾದರು. ಪ್ರಶಸ್ತಿ ಪುರಸ್ಕೃತರಿಗೆ ತಲಾ 7.5ಲಕ್ಷ ರೂ., ಸಟರ್ಿಫಿಕೇಟ್ ಮತ್ತು ಮೆಡಲ್ ನೀಡಿ ಸನ್ಮಾನಿಸಲಾಯಿತು.
15 ಕ್ರೀಡಾಪಟುಗಳು ಅಜರ್ುನ ಪ್ರಶಸ್ತಿ ಸ್ವೀಕರಿಸಿದರು. ಇವರಿಗೆ ತಲಾ 5 ಲಕ್ಷರೂ. ಹಣ ನೀಡಲಾಯಿತು.
ರಿಯೊದ 3 ಸಾವಿರ ಸ್ಟೀಪಲ್ ಚೇಸ್ನಲ್ಲಿ 10ನೇ ಸ್ಥಾನ ಪಡೆದ ದೂರದ ಓಟಗಾತರ್ಿ ಲಲಿತಾ ಬಾಬರ್, ಬಾಕ್ಸರ್ ಶಿವ ಥಾಪ ವಿಶ್ವ ಚಾಂಪಿಯನ್ಶಿಪ್ನಲ್ಲಿ ಪದಕ ಪಡೆದ ಅಥ್ಲೀಟ್ಗಳಾಗಿದ್ದಾರೆ. ಕನ್ನಡಿಗ ವಿ.ಆರ್.ರಘುನಾಥ್ ಮತ್ತು ಹಾಕಿ ಆಟಗಾತರ್ಿ ರಾಣಿ ರಾಮ್ಪಾಲ್ ಅಜರ್ುನ ಪ್ರಶಸ್ತಿ ಪಡೆದ ಕ್ರೀಡಾಪಟುಗಳಾಗಿದ್ದಾರೆ.
ಕ್ರಿಕೆಟಿಗ ಅಜಿಂಕ್ಯ ರಹಾನೆ ಟಿ20 ಪಂದ್ಯ ಆಡುತ್ತಿರುವುದರಿಂದ ಪ್ರಶಸ್ತಿ ಸಮಾರಂಭಕ್ಕೆ ಗೈರು ಹಾಜರಿಯಾಗಿದ್ದರು.
ಜಾವಲಿನ್ ಅಥ್ಲೀಟ್ ನೀರಜ್ ಚೋಪ್ರಾ ಅಂಡರ್ 20 ವಲ್ಡರ್್ ಚಾಂಪಿಯನ್ಶಿಪ್ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಆಗಿದ್ದಾರೆ. ಇವರು ಅಜರ್ುನಾ ಪ್ರಶಸ್ತಿ ಪಡೆದರು.
ಗೋಲ್ ಕೀಪರ್ ಸುಬ್ರಾತಾ ಪೌಲ್ ಅಜರ್ುನಾ ಪ್ರಶಸ್ತಿ ಪಡೆದ ಏಕೈಕ ಫುಟ್ಬಾಲ್ ಆಟಗಾರರಾಗಿದ್ದಾರೆ. ಇವರಲ್ಲಿ ಶೂಟರ್ ಅಪೂವರ್ಿ ಚಾಂಡಿಲಾ ಮತ್ತು ವಿನೀಶ್ ಪೋಗಟ್ ಕೂಟ ಒಬ್ಬರಾಗಿದ್ದಾರೆ.
ದೇಶದ ಆರು ಅಗ್ರ ತರಬೇತುದಾರರು ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿ ಪಡೆದರು. ಇವರಲ್ಲಿ ಜಿಮ್ನಾಸ್ಟ್ ದೀಪಾ ಕಮರ್ಾಕರ್ ಅವರ ತರಬೇತುದಾರ ಬಿಶ್ವೇಶ್ವರ್ ನಂದಿ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ತರಬೇತುದಾರ ರಾಜ್ ಕುಮಾರ್ ಶಮರ್ಾ ಕೂಡ ಸೇರಿದ್ದಾರೆ.pixlr_20160830012928963

Previous Post

ಹೈ ಕಬಡ್ಡಿ..ಕಬಡ್ಡಿ..ಉಸಿರಾಡಿ… ಶಕ್ತಿಯ ಆಟವ ಆಡೋಣ..!

Next Post

ಕಾಂಗ್ರೆಸ್-ಬಿಜೆಪಿ ಮೈತ್ರಿ: ಮುಸ್ಲಿಂ ಧರ್ಮಗುರುಗಳ ಸಲಹೆ ಪಡೆಯಲು ಹೆಚ್ ಡಿ ಕೆ ನಿರ್ಧಾರ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್-ಬಿಜೆಪಿ ಮೈತ್ರಿ: ಮುಸ್ಲಿಂ ಧರ್ಮಗುರುಗಳ ಸಲಹೆ ಪಡೆಯಲು ಹೆಚ್ ಡಿ ಕೆ ನಿರ್ಧಾರ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025

ಕಾಂತಾರ ಚಾಪ್ಟರ್ 1 ರಿಲೀಸ್’ಗೆ ಡೇಟ್ ಫಿಕ್ಸ್ | ಸಂಚಲನ ಸೃಷ್ಠಿಸಿದ ಹೊಸ ಪೋಸ್ಟರ್

July 7, 2025

ಶಿವಮೊಗ್ಗ | ನಗರದ ಹೃದಯಭಾಗದಲ್ಲಿ ಪಲ್ಟಿಯಾದ ಮಿನಿ ಬಸ್ | ಘಟನೆ ಹೇಗಾಯ್ತು?

July 7, 2025

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025

ಕಾಂತಾರ ಚಾಪ್ಟರ್ 1 ರಿಲೀಸ್’ಗೆ ಡೇಟ್ ಫಿಕ್ಸ್ | ಸಂಚಲನ ಸೃಷ್ಠಿಸಿದ ಹೊಸ ಪೋಸ್ಟರ್

July 7, 2025

ಶಿವಮೊಗ್ಗ | ನಗರದ ಹೃದಯಭಾಗದಲ್ಲಿ ಪಲ್ಟಿಯಾದ ಮಿನಿ ಬಸ್ | ಘಟನೆ ಹೇಗಾಯ್ತು?

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!