Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಸಿದ್ಧು ಸರ್ಕಾರದ ಎರಡನೆಯ ಉತ್ತಮ ಯೋಜನೆ, ಆದರೆ…!

September 27, 2016
in Army
0 0
0
Share on facebookShare on TwitterWhatsapp
Read - < 1 minute
ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಜಾರಿಯಾದ ಎಲ್ಲ ಯೋಜನೆಗಳೂ ಬಹುತೇಕ ವೋಟ್ ಬ್ಯಾಂಕ್ ರಾಜಕಾರಣ ಪ್ರತೀಕವಾಗಿದ್ದವೇ ಹೊರತು ಜನಪರ ಕಾಳಜಿ ಹೊಂದಿದ್ದ ಯೋಜನೆಗಳು ಸೊನ್ನೆ ಎಂದೇ ಹೇಳಬೇಕು.
ಆದರೆ, ಈಗ್ಗೆ ಕೆಲವು ತಿಂಗಳುಗಳ ಹಿಂದೆ ಜಾರಿಯಾದ ಹರೀಶ್ ಯೋಜನೆ ಬಹುತೇಕ ಸಿದ್ಧರಾಮಯ್ಯ ಸರ್ಕಾ ರದ ಮೊದಲ ಉತ್ತಮ ಯೋಜನೆಯಾಗಿತ್ತು. ಆದರೆ, ಆರಂಭದಲ್ಲಿ ಈ ಯೋಜನೆ ಎಷ್ಟು ಸದ್ಧು ಮಾಡಿತ್ತೋ, ಅಷ್ಟೇ ಬೇಗ ಹಳ್ಳ ಹಿಡಿದು ಹೋಗಿರುವುದು, ಕೇಂದ್ರ ದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಾದ ಯೋಜನೆಗಳ ಪ್ರತಿಬಿಂಬದಂತೆಯೇ ಆಗಿದೆ.
ಈಗ, ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸೇರಿ ದಂತೆ ಜನಪ್ರತಿನಿಧಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಭರಿಸುವುದಿಲ್ಲ, ಬದಲಾಗಿ, ಅವರುಗಳು ಸರ್ಕಾರಿ ಆಸ್ಪತ್ರೆಗೇ ಬರಬೇಕು ಎಂಬ ಮಸೂದೆಯ ಕರಡು ಸಿದ್ಧ ವಾಗಿರುವುದು ಬಹುಶಃ ರಾಜ್ಯ ಸರ್ಕಾರದ ಎರಡನೆಯ ಉತ್ತಮ ಯೋಜನೆ ಎಂದೇ ಹೇಳಬಹುದು.
ಜನಪ್ರತಿನಿಧಿಗಳು ಎಂದರೆ ವಾಸ್ತವವಾಗಿ ಜನರ ಸೇವ ಕರು. ಇಂತಹ ಸೇವಕರು ಇಂದು ಸೇವಕರಾಗಿರದೇ ಜನ ಭಕ್ಷರಾಗಿ ಸಿಕ್ಕ ಸಿಕ್ಕಂತೆ ಜನರ ದುಡ್ಡನ್ನು ಬಾಚಿಕೊ ಳ್ಳುತ್ತಿದು, ಅಧಿಕಾರ  ವ್ಯವಹಾರದ ರೂಪ ವನ್ನು ಪಡೆದಿದೆ.
ಸರ್ಕಾರದಲ್ಲಿರುವ ಮುಖ್ಯಮಂತ್ರಿ, ಸಚಿವರು, ಶಾಸ ಕರು ಹಾಗೂ ಅಧಿಕಾರಿಗಳು ಸರ್ಕಾರಿ ವ್ಯವಸ್ಥೆಯ ಪ್ರತಿ ಬಿಂಬಗಳು. ಆದರೆ, ಚಿಕಿತ್ಸೆ ಎಂದಾಕ್ಷಣ ಇವರಿಗೆ ಕಾಣು ವುದು ಹೈಟೆಕ್ ಆಸ್ಪತ್ರೆಗಳು, ಸಿಂಗಾಪುರ್, ಅಮೆರಿಕಾ ಅಸ್ಪತ್ರೆಗಳು. ಕಾರಣ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಳು ಕಳಪೆ ಎಂಬುದು. ಜನರಿಂದ ಆಯ್ಕೆಯಾದ ಇವರಿಗೆ ಚಿಕಿತ್ಸೆಗಾಗಿ ಹೈಟೆಕ್ ಆಸ್ಪತ್ರೆಗಳು ಬೇಕು. ಆದರೆ, ಇವರನ್ನು ಆಯ್ಕೆ ಮಾಡಿದ ಜನರಿಗೆ ಮಾತ್ರ ಸವಲತ್ತಿಲ್ಲದ ಸರ್ಕಾರಿ ಆಸ್ಪತ್ರೆಗಳು.
ಇಂತಹ ಪರಿಸ್ಥಿತಿಯನ್ನು ಸುಧಾರಿಸಲು ಸಿಎಂ ಆದಿ ಯಾಗಿ ಎಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸರ್ಕಾರದಿ ಆಸ್ಪತೆಯಲ್ಲಿ ಮಾತ್ರ ಚಿಕಿತ್ಸೆ ಪಡೆಯಬೇಕು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ವೆಚ್ಚ ಮರು ಪಾವತಿಯಿಲ್ಲ ಎಂಬ ಪ್ರಸ್ತಾವನೆ ನಿಜಕ್ಕೂ ಸ್ವಾಗತಾರ್ಹ.
ಆದರೆ, ಅಗತ್ಯ ಚಿಕಿತ್ಸೆ ಆ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದಿದ್ದರೆ ಮಾತ್ರ ಖಾಸಗಿ ಆಸ್ಪತ್ರೆಗೆ ತೆರಳಲು ಅವಕಾಶವಿದೆ ಎಂಬ ಅಂಶ ಇಲ್ಲಿ ಉಲ್ಲೇಖವಾಗಿದೆ. ಜನಪ್ರತಿನಿಧಿಗಳಿಗೇನೋ ಅಲ್ಲಿ ಆ ಚಿಕಿತ್ಸೆ ಲಭ್ಯವಿಲ್ಲದೇ ಇದ್ದರೆ ಖಾಸಗಿ ಆಸ್ಪತ್ರೆಗಳಿಗೆ ತೆರಳಬಹುದು, ಅದನ್ನು ಸರ್ಕಾರ ಮರುಪಾವತಿಸುತ್ತದೆ. ಆದರೆ, ಅದೇ ಆಸ್ಪತ್ರೆ ಯಲ್ಲಿ ಸಾಮಾನ್ಯ ಬಡವ ಏನು ಮಾಡಬೇಕು? ಅವನಿಗೆ ಖಾಸಗಿ ಆಸ್ಪತ್ರೆಗೆ ತೆರಳಲು ಹಣವಿಲ್ಲದೇ ಪ್ರಾಣ ಬಿಡಬೇಕೆ?
ಈ ಹಿನ್ನೆಲೆಯಲ್ಲಿ, ಅಗತ್ಯವಿರುವ ಸುಸಜ್ಜಿತ ಆಸ್ಪತ್ರೆ ಗಳಲ್ಲಿ, ಎಲ್ಲ ರೀತಿಯ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಿ. ಆಗ, ಜನಪ್ರತಿನಿಧಿಗಳಿಗೂ ಹಾಗೂ ಸಾಮಾನ್ಯ ಜನ ರಿಗೂ ಅದು ಸಹಕಾರಿಯಾಗುತ್ತದೆ.
ಅದೇ ರೀತಿ, ಈ ಯೋಜನೆಯೇನೋ ಉತ್ತಮ ವಾಗಿದೆ. ಆದರೆ, ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ ಯಾಗಿ ಜಾರಿಯಾಗುತ್ತದೆ, ಎಷ್ಟು ಜನಪ್ರತಿನಿಧಿಗಳು ಇದನ್ನು ಪಾಲಿಸುತ್ತಾರೆ ಎಂಬ ವಿಚಾರವನ್ನು ಗ್ರಹಿಸಲು ಮಸೂದೆಯಲ್ಲಿ ಏನಾದರೂ ಮಾನದಂಡಗಳಿವೆಯೇ ಎಂಬ ಅಂಶ ಮುಖ್ಯವಾಗುತ್ತದೆ.
ಯೋಜನೆ ಘೋಷಣೆ ಮಾಡುವುದು ಬಹಳ ಸಲೀಸು. ಆದರೆ, ಅದರ ಪರಿಣಾಮಕಾರಿ ಜಾರಿ ಬಹಳ ಕಷ್ಟ. ಹೀಗಾಗಿ, ಈ ಯೋಜನೆಯನ್ನು ಜಾರಿಗೊಳಿಸುವ ಮುನ್ನ ಇದರ ಪರಿಣಾಮಕಾರಿ ಜಾರಿಗೆ ಸೂತ್ರಗಳೇನು ಎಂಬುದನ್ನು ಮೊದಲು ಬಹಿರಂಗಪಡಿಸಬೇಕಿದೆ.
Previous Post

ಹಾವಿನ ದ್ವೇಷವೋ, ದೋಷವೋ ಹನ್ನೆರಡು ವರುಷಾ.

Next Post

ಪ್ಯಾರೀಸ್ ಒಪ್ಪಂದ ಅಂಗೀಕರಿಸುವ ಭಾರತದ ನಿಲುವಿಗೆ ಬಾನ್ ಶ್ಲಾಘನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ಯಾರೀಸ್ ಒಪ್ಪಂದ ಅಂಗೀಕರಿಸುವ ಭಾರತದ ನಿಲುವಿಗೆ ಬಾನ್ ಶ್ಲಾಘನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!