No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಸುರಕ್ಷಿತವಾಗಿ ಕಕ್ಷೆಗಿಳಿದ ಚೀನಿ ಗಗನಯಾನಿಗಳು!

kalpa News by kalpa News
October 19, 2016
in ಅಂತಾರಾಷ್ಟ್ರೀಯ
0
Share on FacebookShare on TwitterShare on WhatsApp
ಬೀಜಿಂಗ್, ಅ.19: ಇಬ್ಬರು ಖಗೋಳಯಾತ್ರಿಗಳಿದ್ದ ಚೀನಾದ ಶೆಂಝೌ-11 ಅಂತರಿಕ್ಷ ನೌಕೆ ಬಾಹ್ಯಾಕಾಶ ಪ್ರಯೋಗಾಲಯದಲ್ಲಿ ಸುರಕ್ಷಿತವಾಗಿ ಇಳಿದಿದೆ. ವ್ಯೂಮಾ ಪ್ರಯೋಗಾಲಯದ ಕಕ್ಷೆಗೆ ದೂರ-ನಿಯಂತ್ರಿತ ಸ್ವಯಂಚಾಲಿತ ಕಾರ್ಯಾಚರಣೆ ಮೂಲಕ ನೌಕೆಯನ್ನು ಇಳಿಸಲಾಗಿದೆ ಎಂದು ಬೀಜಿಂಗ್ ಏರೋಸ್ಪೇಸ್ ಕಂಟ್ರೋಲ್ ಸೆಂಟರ್ (ಬಿಎಸಿಸಿ) ತಿಳಿಸಿದೆ.
ನೌಕೆಯು ಯಶಸ್ವಿಯಾಗಿ ಇಳಿದ ನಂತರ ಟಿಯಾಂಗಾಂಗ್-2 ಬಾಹ್ಯಾಕಾಶ ಪ್ರಯೋಗಾಲಯದ ಒಳಗೆ ಇಬ್ಬರು ಗಗನಯಾತ್ರಿಗಳಾದ ಜಿಂಗ್ ಹೈಪೆಂಗ್ ಮತ್ತು ಚೆನ್ ಡಾಂಗ್ ಪ್ರವೇಶಿಸಿದರು ಹಾಗೂ ಬೆಳಗಿನ ಜಾವ 1 ಗಂಟೆಯಲ್ಲಿ ಸ್ವಯಂಚಾಲಿತ ಇಳಿಸುವ ಕಾರ್ಯಾಚರಣೆ ಪೂರ್ಣಗೊಂಡಿತು. ಇಬ್ಬರು ಗಗನಯಾತ್ರಿಗಳು 30 ದಿನಗಳವರೆಗೆ ಲ್ಯಾಬ್ ನಲ್ಲಿ ಕಾರ್ಯನಿರ್ವಹಿಸಲಿದ್ಧಾರೆ ಎಂದು ವೈಮಾಂತರಿಕ್ಷ ನಿಯಂತ್ರಣ ಕೇಂದ್ರ ಹೇಳಿದೆ.
ಇಬ್ಬರು ಖಗೋಳಯಾತ್ರಿಗಳಿದ್ದ ಚೀನಾದ ಶೆಂಝೌ-11 ಅಂತರಿಕ್ಷ ನೌಕೆಯನ್ನು ಸೋಮವಾರ ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಚೀನಾ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಿತ್ತು.
ಉಡಾವಣೆ ನಂತರ ಲಾಂಗ್ ಮಾರ್ಚ್ -2ಎಫ್ ಕ್ಯಾರಿಯರ್ ರಾಕೆಟ್ ನಿಂದ ಈ ಗಗನನೌಕೆ ಅಂತರಿಕ್ಷ ಕಕ್ಷೆಗೆ ಸೇರ್ಪಡೆಯಾಗಿತ್ತು.
ಮಾನವಸಹಿತ ನೌಕೆಯನ್ನು ಉಡಾವಣೆ ಮಾಡುವ ಮೂಲಕ 2022ರ ವೇಳೆಗೆ ತನ್ನದೇ ಆದ ಶಾಶ್ವತ ಬಾಹ್ಯಾಕಾಶ ಕೇಂದ್ರ ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನತ್ತ ಚೀನಾ ಸಾಗಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಕಿಸ್ಥಾನದೊಂದಿಗೆ ಆಡುವುದು ಬೇಡ: ಗಂಭೀರ್

Next Post

ಐಎಸ್ ಉಗ್ರರಿಂದ ಕಚ್ಚಾ ರಸಾಯನಿಕ ಅಸ್ತ್ರ ಬಳಕೆಗೆ ಅಮೆರಿಕಾ ಆತಂಕ

kalpa News

kalpa News

Next Post

ಐಎಸ್ ಉಗ್ರರಿಂದ ಕಚ್ಚಾ ರಸಾಯನಿಕ ಅಸ್ತ್ರ ಬಳಕೆಗೆ ಅಮೆರಿಕಾ ಆತಂಕ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL