Thursday, August 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಸ್ವ ಉದ್ಯೋಗದಿಂದ ಸ್ವಾವಲಂಭಿ ಜೀವನ ಸಾಧ್ಯ: ಲೀಡ್ ಬ್ಯಾಂಕ್ ವ್ಯವಸ್ಥಾಪಕ ಖಾದ್ರಿ ಅಭಿಮತ

September 8, 2016
in Army
0 0
0
Share on facebookShare on TwitterWhatsapp
Read - < 1 minute

ಯಾದಗಿರಿ, ಸೆ.8: ಬಿಟ್ಸರ್ಡ್ ಸಂಸ್ಥೆಯಲ್ಲಿ ಯುವತಿಯರಿಗೆ ನೀಡುತ್ತಿರುವ ತರಬೇತಿ ಮಹತ್ವಪೂರ್ಣವಾಗಿದ್ದು, ಆರಂಭಿಕ ಹಂತದಲ್ಲಿಯೇ ಉತ್ತಮ ತರಬೇತಿ ಹೊಂದಿದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ವೃತ್ತಿ ಕೌಶಲ್ಯ ಅಭಿವೃಧ್ದಿ ಪಡಿಸಿಕೊಂಡು ಸ್ವ-ಉದ್ಯೋಗದೆಡೆಗೆ ಲಕ್ಷ್ಯ ಹರಿಸಿದಲ್ಲಿ ಸ್ವಾವಲಂಭಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಸ್.ಡಿ. ಖಾದ್ರಿ, ತಿಳಿಸಿದರು.
ಭಾರತ ಸರ್ಕಾರ ನೇಹರು ಯುವ ಕೇಂದ್ರ ಕಲಬುರಗಿ, ಯಾದಗಿರಿ ಹಾಗೂ ಭೀಮಾ ಸ್ವಯಂ ಉದ್ಯೋಗ ತರಬೇತಿ ಮತ್ತು ಗ್ರಾಮೀಣಾಭಿವೃಧ್ದಿ ಸಂಸ್ಥೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಒಂದು ತಿಂಗಳ ಯುವ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಾಸನ ಹಾಗೂ ಕೌಶಲ್ಯ ಅಭಿವೃಧ್ದಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಇಂದು ಸೂಕ್ತ ಸಮಯದಲ್ಲಿ ಸೂಕ್ತ ತರಬೇತಿ ಸಿಕ್ಕಲ್ಲಿ ಬದುಕಿನ ಪಯಣ ಯಶಸ್ಸಿನತ್ತ ಸಾಗಲು ಸಾಧ್ಯ ಎಂದರು.
ಕಲಬುರಗಿ ನೆಹರು ಯುವ ಕೇಂದ್ರ ಜಿಲ್ಲಾ ಯುವ ಸಮನ್ವಯ ಅಧಿಕಾರಿ ಶ್ರೀಮತಿ ಮಾಲತಿ ಗಾಯಕವಾಡ, ಮಾತನಾಡಿ, ಮಹಿಳಾ ಸಬಲೀಕರಣ ಪ್ರಸ್ತುತ ಸಮಾಜದಲ್ಲಿ ಅವಶ್ಯಕವಾಗಿರುವದರಿಂದ ಈ ತರಬೇತಿಯನ್ನು ಯುವತಿ ಮತ್ತು ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿ ಸಿದ್ರಾಮಪ್ಪ ಮಾಳ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳಾದ ಬೇಟಿ ಬಚಾವೋ ಬೇಟಿ ಪಡಾವೋ ಮತ್ತು ಕೌಶಲ್ಯ ಆಧಾರಿತ ತರಬೇತಿಗಳ ಉಪಯೋಗ ಪಡೆದು ಸಾಧನೆಯನ್ನು ಮಾಡುತ್ತಾ, ಸಮಾಜಕ್ಕೆ, ದೇಶಕ್ಕೆ ಕೊಡುಗೆಯನ್ನು ನೀಡಬೇಕೆಂದು ತಿಳಿಸಿದರು.
ಯಾದಗಿರಿ ಬಿಟ್ಸರ್ಡ್ ಸಂಸ್ಥೆ, ನಿರ್ದೇಶಕ ಮಹ್ಮದ್ ಇಬ್ರಾಹಿಂ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸಂಸ್ಥೆಯಲ್ಲಿ ಮಹಿಳೆಯರಿಗೆ ವಿಶೇಷವಾಗಿ ಸ್ವಯಂ-ಉದ್ಯೋಗದ ತರಬೇತಿಗಳನ್ನು ನೀಡಿ ಸರ್ಕಾರದಿಂದ ದೊರೆಯುವ ಯೋಜನೆಗಳ ಕುರಿತು ನುರಿತ ತರಬೇತಿದಾರರಿಂದ ಈ ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ರಾಜಶೇಖರ ಆನೆಗುಂದಿ ಸ್ವಾಗತಿಸಿದರು. ಸೈಯ್ಯದ್ ಕಮರುದ್ಧಿನ್ ಅಲ್ಲಿಪೂರ ನಿರೂಪಣೆ ಮಾಡಿದರು. ಉಪನ್ಯಾಸಕ ಲಕ್ಷ್ಮಣರೆಡ್ಡಿ ವಂದನಾರ್ಪಣೆಗೈದರು. 35 ಜನ ಯುವತಿಯರು ಶಿಬಿರದಲ್ಲಿ ಪಾಲ್ಗೊಂಡರು.

Previous Post

ಕರ್ನಾಟಕ ಬಂದ್ ಹಿನ್ನೆಲೆ ವ್ಯಾಪಕ ಬಂದೋಬಸ್ತ್: ಸಿದ್ಧರಾಮಯ್ಯ ಹೇಳಿಕೆ

Next Post

ದಸರಾದಲ್ಲಿ `ಬದ್ಮಾಶ್’  ತೆರೆಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಸರಾದಲ್ಲಿ `ಬದ್ಮಾಶ್'  ತೆರೆಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದರ್ಶನ್ ಬೇಲ್ ರದ್ದು | ನಟಿ ರಮ್ಯಾ ಖಡಕ್ ಫಸ್ಟ್ ರಿಯಾಕ್ಷನ್ ಏನು?

August 14, 2025

ದರ್ಶನ್ ಬೇಲ್ ರದ್ದು ವಿಚಾರ ತಿಳಿದು ಶಾಕ್ ಆಯ್ತು : ಡಿಸಿಎಂ ಶಿವಕುಮಾರ್ ಏನೆಲ್ಲಾ ಹೇಳಿದರು?

August 14, 2025

ಮೋಸ್ಟ್ ಕ್ರಿಟಿಕಲ್ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು | ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ

August 14, 2025

ಕುಸ್ತಿ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ ಪ್ರೌಢಶಾಲೆಯ ಸುದೀಕ್ಷಾ, ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

August 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದರ್ಶನ್ ಬೇಲ್ ರದ್ದು | ನಟಿ ರಮ್ಯಾ ಖಡಕ್ ಫಸ್ಟ್ ರಿಯಾಕ್ಷನ್ ಏನು?

August 14, 2025

ದರ್ಶನ್ ಬೇಲ್ ರದ್ದು ವಿಚಾರ ತಿಳಿದು ಶಾಕ್ ಆಯ್ತು : ಡಿಸಿಎಂ ಶಿವಕುಮಾರ್ ಏನೆಲ್ಲಾ ಹೇಳಿದರು?

August 14, 2025

ಮೋಸ್ಟ್ ಕ್ರಿಟಿಕಲ್ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು | ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ

August 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!