Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

ಹಿಲರಿ-ಟ್ರಂಪ್ ಮುಖಾಮುಖಿ: ಹಿಲರಿ ಪರ ಹೆಚ್ಚು ಮತ

September 28, 2016
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಹ್ಯಾಮ್ಸ್ಟೆಡ್, ಸೆ.27: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದಕ್ಕೂ ಮುನ್ನ ನಡೆದ ಅಧ್ಯಕ್ಷೀಯ ಚರ್ಚೆಯಲ್ಲಿ ಮೊದಲ ಮುಖಾಮುಖಿಯಲ್ಲಿ ಡೆಮೊಕ್ರಾಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ವಿಜೇತರಾಗಿದ್ದಾರೆ.

ಚರ್ಚೆ ಮತ ವೀಕ್ಷಕರು ಹಿಲರಿ ಪರ ಶೇಕಡ 62ರಷ್ಟು ಮತಗಳನ್ನು ಚಲಾಯಿಸಿದ್ದರೆ, ರಿಪಬ್ಲಿಕ್ ಪಕ್ಷದ ಅಧ್ಯಕ್ಷ ಹುದ್ದೆ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ಗೆ ಶೇ.27ರಷ್ಟು ಮತಗಳು ಬಿದ್ದಿವೆ ಎಂದು ಸಿಎನ್ಎನ್/ಓಆರ್ ಸಿ ಪೋಲ್ ಹೇಳಿದೆ

ಅಮೆರಿಕಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದಕ್ಕೂ ಮುನ್ನ ಇಂದು ನ್ಯೂಯಾರ್ಕ್ ನಗರ ಹ್ಯಾಮ್ಸ್ಟೆಡ್ನ ಹೊಫ್ಸ್ಟ್ರಾ ಯೂನಿವರ್ಸಿಟಿಯಲ್ಲಿ ನಡೆದ ಮುಖಾಮುಖಿ ಚರ್ಚೆಯಲ್ಲಿ ಈ ಇಬ್ಬರು ನಾಯಕರು ದೇಶದ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ಮತ್ತು ಉದ್ಯೋಗ ಸೃಷ್ಟಿ ವಿಷಯಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು.

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕಾಲಗಣನೆ ಆರಂಭವಾಗುತ್ತಿದ್ದಂತೆ ಇವರಿಬ್ಬರ ನಡುವೆ ಸ್ಪರ್ಧೆಯ ಕಾವು ಕೂಡ ಏರತೊಡಗಿದೆ. ಅಮರಿಕ ರಾಜಕೀಯ ಇತಿಹಾಸದಲ್ಲೇ ಅತ್ಯಧಿಕ ಸಂಖ್ಯೆಯ ಜನರು ವೀಕ್ಷಿಸಿದ ಮತ್ತು ಬಹು ನಿರೀಕ್ಷಿತ ಚರ್ಚಾವೇದಿಕೆ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ.

ಮುಖಾಮುಖಿ ಚರ್ಚೆ ಪ್ರಮುಖಾಂಶಗಳು:

ಆರ್ಥಿಕ ಸ್ಥಿತಿ ಸುಧಾರಣೆ, ಉದ್ಯೋಗ ಸೃಷ್ಟಿ, ಹೊಸ ಕಾರ್ಯಕ್ರಮಗಳ ಭರವಸೆ ಜೊತೆಗೆ ಪರಸ್ಪರ ವಾದ-ಇವು ಡೆಮೊಕ್ರಾಟಿಕ್ ಪಕ್ಷದ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ ಮತ್ತು ರಿಪಬ್ಲಿಕ್ ಪಕ್ಷದ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ನಡುವೆ ಇಂದು ನಡೆದ ಪ್ರಥಮ ಮುಖಾಮುಖಿ ಚರ್ಚೆಯಲ್ಲಿ ಕಂಡುಬಂದ ಪ್ರಮುಖ ಅಂಶಗಳು.

ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದಕ್ಕೂ ಮುನ್ನ ಇಂದು ಇಲ್ಲಿ ನಡೆದ ಅಧ್ಯಕ್ಷೀಯ ಮುಖಾಮುಖಿ ಚರ್ಚೆಯಲ್ಲಿ ಈ ಇಬ್ಬರು ನಾಯಕರು ಮುಖಾಮುಖಿಯಾಗಿ ದೇಶದ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ಮತ್ತು ಉದ್ಯೋಗ ಸೃಷ್ಟಿ ವಿಷಯಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿ ತಮ್ಮ ವಾದಗಳನ್ನು ಮಂಡಿಸಿದರು.

ತಮ್ಮ ಚರ್ಚಾ ವೇದಿಕೆಯನ್ನು ಸಮರ್ಥವಾಗಿ ಬಳಸಿಕೊಂಡ ಟ್ರಂಪ್, ಚೀನಾ ಮರು ನಿರ್ಮಾಣಕ್ಕಾಗಿ ಅಮೆರಿಕವನ್ನು ಒಂದು ದೊಡ್ಡ ಬ್ಯಾಂಕ್ ಆಗಿ ಮಾಡಿಕೊಳ್ಳಲಾಗುತ್ತಿದೆ. ನಮ್ಮ ದೇಶದ ಉದ್ಯೋಗಾವಕಾಶಗಳು ಮೆಕ್ಸಿಕೊ ಸೇರಿದಂತೆ ಅನೇಕ ದೇಶಗಳದತ್ತ ಪಲಾಯನವಾಗುತ್ತಿದೆ. ಚೀನಾ ನಮ್ಮ ಉತ್ಪನ್ನಗಳನ್ನು ಕಳಪೆಯಾಗಿ ತಯಾರಿಸಿ ನಮಗೆ ಸೆಡ್ಡು ಹೊಡೆಯುತ್ತಿದೆ. ನಮ್ಮ ಕರೆನ್ಸಿ ಅಪಮೌಲ್ಯವಾಗುತ್ತಿದೆ. ಈ ಸಮಸ್ಯೆಗಳ ವಿರುದ್ಧ ಈಗಿನ ಸರ್ಕಾರದಲ್ಲಿ ಯಾರೂ ಕೂಡ ಹೋರಾಡುತ್ತಿಲ್ಲ. ನಾವು ಇವುಗಳ ವಿರುದ್ಧ ಹೋರಾಡಿ ಗೆಲ್ಲುತ್ತೇವೆ ಎಂದು ಟ್ರಂಪ್ ಆಶ್ವಾಸನೆ ನೀಡಿದರು.

ಟ್ರಂಪ್ಗೆ ತಿರುಗೇಟು ನೀಡಿದ ಹಿಲರಿ ಕ್ಲಿಂಟನ್, ಅವರ ವಾದಗಳನ್ನು ತಳ್ಳಿ ಹಾಕಿದರು. ವಾಣಿಜ್ಯೋದ್ಯಮವು ನಮ್ಮ ತುಂಬಾ ಮುಖ್ಯವಾದ ಸಂಗತಿ. ವಿಶ್ವದ ಜನಸಂಖ್ಯೆಯಲ್ಲಿ ನಾವು ಶೇಕಡ 5ರಷ್ಟಿದ್ದೇವೆ. ಶೇಕಡ 95ರಷ್ಟು ಜನಸಂಖ್ಯೆ ಇರುವ ಇತರ ದೇಶಗಳೊಂದಿಗೆ ನಾವು ವಾಣಿಜ್ಯ-ವಹಿವಾಟು ನಡೆಸಬೇಕಿದೆ. ಸನ್ನಿವೇಶ ಹೀಗಿರುವಾಗ ನಾವು ಅತ್ಯಂತ ಜಾಣ್ಮೆ ಮತ್ತು ಚಾಣಾಕ್ಷತನದಿಂದ ವ್ಯವಹರಿಸಬೇಕಾಗುತ್ತದೆ ಎಂದು ಹಿಲರಿ ತಮ್ಮ ಪ್ರತಿವಾದ ಮಂಡಿಸಿದರು. ಅಮೆರಿಕ ಅಧ್ಯಕ್ಷೀಯ ಅಕಾಂಕ್ಷಿಗಳ ಚರ್ಚಾ ವೇದಿಕೆಯಲ್ಲಿ ಪ್ರಥಮ ಬಾರಿ ಕಾಣಿಸಿಕೊಂಡ ದೇಶದ ಮೊತ್ತಮೊದಲ ಮಹಿಳೆ ಎಂಬ ಹೆಸರು ಹಿಲರಿಯ ಪ್ರತಿಷ್ಠೆಯನ್ನು ಇನ್ನಷ್ಟು ಹೆಚ್ಚಿಸಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕಾಲಗಣನೆ ಆರಂಭವಾಗುತ್ತಿದ್ದಂತೆ ಇವರಿಬ್ಬರ ನಡುವೆ ಸ್ಪರ್ಧೆಯ ಕಾವು ಕೂಡ ಏರತೊಡಗಿದೆ. ಅಮರಿಕ ರಾಜಕೀಯ ಇತಿಹಾಸದಲ್ಲೇ ಅತ್ಯಧಿಕ ಸಂಖ್ಯೆಯ ಜನರು ವೀಕ್ಷಿಸಿದ ಮತ್ತು ಬಹು ನಿರೀಕ್ಷಿತ ಚರ್ಚಾ ವೇದಿಕೆ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ.

Previous Post

ಪ್ಯಾರಾಸಿಟಮೋಲ್ ಔಷಧಗಳ ಬೆಲೆ ಇಳಿಕೆ

Next Post

ಅಂಧ ಕಾನೂನಾಗುತ್ತಿದೆಯೇ ಸುಪ್ರೀಂ ಕೋರ್ಟ್?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಂಧ ಕಾನೂನಾಗುತ್ತಿದೆಯೇ ಸುಪ್ರೀಂ ಕೋರ್ಟ್?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
Medi Cover Hospital, Bengaluru

West Bengal Boy Recovers After Advanced Airway Procedure in Bangalore

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!