Friday, August 15, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

July 20, 2020
in Small Bytes, ಕೊಪ್ಪಳ
0 0
0
File Image

File Image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್19 ಪ್ರಕರಣಗಳು ಹೆಚ್ಚಾಗಿ ಗಂಗಾವತಿ ತಾಲೂಕಿನಲ್ಲಿ ಹೆಚ್ಚು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗಂಗಾವತಿ ಟೌನ್ ಹಾಗೂ ಶ್ರೀರಾಮನಗರದಲ್ಲಿ 10 ದಿನಗಳ ಕಾಲ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊರೋನಾ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ಅವರು ಮಾತನಾಡಿದರು.

ಸ್ಥಳೀಯ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಗಂಗಾವತಿ ಟೌನ್ ಶ್ರೀರಾಮನಗರಗಳನ್ನು ಕೊರೋನಾ ಹಾಟ್ ಸ್ಪಾಟ್‌ಗಳೆಂದು ಗುರುತಿಸಿ ಜುಲೈ 21ರ ರಾತ್ರಿ 8ರಿಂದ 10 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದರು.

ಕೊಪ್ಪಳ ಭಾಗ್ಯನಗರದ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತೊಮ್ಮೆ ಪರಿಶೀಲಿಸಿ ಭಾಗ್ಯನಗರವನ್ನು ಲಾಕ್ ಡೌನ್ ಮಾಡಬೇಕೇ ಬೇಡವೇ ಎಂಬುದನ್ನು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಲಾಕ್ ಡೌನ್ ಪ್ರದೇಶಗಳಲ್ಲಿ ತುರ್ತು ಸೇವೆಗ ಆಹಾರ ಪದಾರ್ಥ ಮಾರಾಟಕ್ಕೆ ಕೃಷಿ ಚಟುವಟಿಕೆ ರಸಗೊಬ್ಬರ ಮಾರಾಟಕ್ಕೆ, ಹಾಲಿನ ಬೂತ್ ಮೆಡಿಕಲ್ ಷಾಪ್’ಗಳಿಗೆ ವಿನಾಯಿತಿ ನೀಡಲಾಗಿದೆ. ಮದ್ಯದಂಗಡಿಗಳು ಬಂದ್ ಇರುತ್ತವೆ. ಲಾಕ್ ಡೌನ್ ಸಂಬಂಧ ಜಿಲ್ಲಾಧಿಕಾರಿಗಳು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದರು.

55 ಲಕ್ಷ ರೂ. ಮೊತ್ತದಲ್ಲಿ 1,343 ಆಶಾಕಾರ್ಯಕರ್ತೆಯರಿಗೆ ಹೆಲ್ತ್ ಕಿಟ್ ಖರೀದಿಸಲಾಗುವುದು. ತಾಲೂಕುವಾರು ಐಸಿಯು ಬೆಡ್ ಮಾನಿಟರ್‌ಗಳಿಗೆ 76 ಲಕ್ಷ ರೂ.ವೆಚ್ಚ ಮಾಡಲಾಗುತ್ತಿದೆ. ಲ್ಯಾಬ್ ಟೆಕ್ಷಿಷಿಯನ್ಸ್‌ಗಳ ಕೊರತೆ ನೀಗಿಸಲು ಈಗಾಗಲೇ 13 ಜನರ ಟೆಂಡರ್ ಕರೆಯಲಾಗಿದ್ದು, ಆದಷ್ಟು ಬೇಗ ಅವರನ್ನು ನೇಮಕ ಮಾಡಲಾಗುವುದು. ತುರ್ತು ಲಭ್ಯತೆ ಅವಶ್ಯಕತೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಇದನ್ನು ಹೆಚ್ಚಿಸಲಾಗುವುದು. 30 ಮೊಬೈಲ್ ಹೆಲ್ತ್ ಯುನಿಟ್‌ಗಳನ್ನು ಜಿಲ್ಲೆಯಾದ್ಯಂತ ಆರಂಭಿಸುವುದಾಗಿ ಹಾಗೂ ಜಿಲ್ಲೆಯ ಗಡಿಭಾಗಗಳಲ್ಲಿ ಅಂತರ್ ಜಿಲ್ಲಾ ಚೆಕ್‌ಪೋಸ್ಟ್‌ ಆರಂಭಿಸುತ್ತಿರುವುದಾಗಿ ಸಚಿವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ. ಯಾರಾದರೂ ಕೃತಕವಾಗಿ ಗೊಬ್ಬರದ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಕೃಷಿ ಅಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕೆಂದು ನಿರ್ದೇಶಿಸಿದರು.

ಎಲ್ಲಾ ಕಡೆಗಳಲ್ಲಿಯೂ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಕೊಪ್ಪಳ ಜಿಲ್ಲೆಯಲ್ಲೂ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೊರೊಮಾ ನಿಯಂತ್ರಣಕ್ಕಾಗಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗಿದೆ. ಲಾಕ್‌ಡೌನ್ ಮಾಡಿದರೆ ಕೊರೋನಾ ಹೋಗುತ್ತದೆ. ಇಲ್ಲದಿದ್ದರೆ ಹೋಗುವುದಿಲ್ಲ ಎನ್ನುವುದೆಲ್ಲ ತಪ್ಪು. ಸರ್ಕಾರದ ಸೂಚನಾ ಕ್ರಮಗಳಿಗೆ ಜನರ ಸಹಕಾರ ಬೇಕು.

ರಾಜ್ಯ ಸರ್ಕಾದ ವಿಫಲ ಆಗಿಲ್ಲ. ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿದರು.

ಸುದ್ದಿಗೋಷ್ಠಿಗೂ ಮುನ್ನ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಮಾಜಿ ಸಂಸದ ಶಿವರಾಜ್ ತಂಗಡಗಿ ವಿರುದ್ಧ ಹರಿಹಾಯ್ದು, ತಂಗಡಗಿಯವರು ಬಹಳ ಸತ್ಯಹರಿಶ್ಚಂದ್ರರು ಸತ್ಯವಂತರು. ಅವರಂತೆ ಯಾರಿಲ್ಲ. ಹೀಗಾಗಿಯೇ ಕ್ಷೇತ್ರದ ಜನತೆ ಅವರನ್ನು ಎಲ್ಲಿಡಬೇಕೋ ಅಲ್ಲಿಯೇ ಇಟ್ಟಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು.

Get In Touch With Us info@kalpa.news Whatsapp: 9481252093

Tags: B C PatilBayalu Seeme NewsGangavathiKannada News WebsiteKoppalLatest News KannadaLockdownMinisterಕೊಪ್ಪಳಗಂಗಾವತಿಬಿ.ಸಿ. ಪಾಟೀಲ್ಲಾಕ್ ಡೌನ್
Previous Post

ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದ ಡ್ರೋಣ್ ಪ್ರತಾಪ್

Next Post

ಭದ್ರಾವತಿಯಲ್ಲಿ 5 ವರ್ಷದ ಮಗು ಸೇರಿ ಏಳು ಮಂದಿಗೆ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯಲ್ಲಿ 5 ವರ್ಷದ ಮಗು ಸೇರಿ ಏಳು ಮಂದಿಗೆ ಕೊರೋನಾ ಪಾಸಿಟಿವ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಅಭಿಮಾನವು ಅಹಂಕಾರವಾದರೆ ಜೀವನ ನಷ್ಟ

August 15, 2025

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಅಭಿಮಾನವು ಅಹಂಕಾರವಾದರೆ ಜೀವನ ನಷ್ಟ

August 15, 2025

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!