Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗ್ರಾಮೀಣ ಬಡ ಕುಟುಂಬಗಳ ಉದ್ಯೋಗಕ್ಕಾಗಿ ಕೇಂದ್ರದಿಂದ 1200 ಕೋಟಿ ರೂ. ಹೆಚ್ಚುವರಿ ಅನುದಾನ

ಫಲ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪನವರ ಸತತ ಪ್ರಯತ್ನ

November 26, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪನವರ ಸತತ ಪ್ರಯತ್ನದಿಂದಾಗಿ ರಾಜ್ಯದ ಗ್ರಾಮೀಣ ಬಡ ಕುಟುಂಬಗಳ ಉದ್ಯೋಗಕ್ಕಾಗಿ ಕೇಂದ್ರ ಸರ್ಕಾರ 1200 ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಿಸಿದೆ.

ಈಶ್ವರಪ್ಪನವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮಂಡಿಸಿ, ಮಾತುಕತೆ ನಡೆಸಿದ್ದು, ಈ ವೇಳೆ ಸಚಿವ ಬಹಳಷ್ಟು ವಿಚಾರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.


ಸಚಿವ ತೋಮರ್ ಅವರೊಂದಿಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಯೋಜನೆಗಳ ಬಗ್ಗೆ ದೀರ್ಘವಾಗಿ ಚರ್ಚಿಸಿದ್ದು, ಅವರು ರಾಜ್ಯದ ಎಲ್ಲಾ ಬೇಡಿಕೆಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರು.

ಏನೆಲ್ಲಾ ಚರ್ಚೆಯಾಯಿತು?
1. ನಮ್ಮ ರಾಜ್ಯಕ್ಕೆ 2020-21ನೇ ಸಾಲಿಗೆ ಮನರೇಗಾ ಯೋಜನೆಯಡಿ ಒಟ್ಟು 13 ಕೋಟಿ ಮಾನವದಿನಗಳನ್ನು ಗುರಿಯಾಗಿ ನಿಗದಿಪಡಿಸಿದ್ದು ಇಲ್ಲಿಯವರೆಗೂ ನಮ್ಮ ಇಲಾಖೆ ಸುಮಾರು 10.50 ಕೋಟಿ ಮಾನವದಿನಗಳನ್ನು ಸೃಷ್ಟಿಸಿದ್ದು ಅತ್ಯುತ್ತಮ ಸಾದನೆ ಮಾಡಿರುವುದನ್ನು ಸಚಿವರು ಪ್ರಶಂಸಿಸಿದ್ದಾರೆ. ರಾಜ್ಯಕ್ಕೆ ನೀಡಿರುವ ಗುರಿ ಜನವರಿ 2021ಕ್ಕೆ ಸಾಧಿಸುವ ಭರವಸೆಯಿದ್ದು, ಹೆಚ್ಚುವರಿಯಾಗಿ 2 ಕೋಟಿ ಮಾನವದಿನಗಳನ್ನು ಅಂದರೆ ಸುಮಾರು 800 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದೆಂದು ಭರವಸೆ ನೀಡಿದ್ದಾರೆ.


2. ಕಳೆದ ನವೆಂಬರ್ 2019ರಲ್ಲಿ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ 104 ನೆರೆ ಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ 50 ಮಾನವದಿನಗಳನ್ನು ಮಂಜೂರು ಮಾಡಿದ್ದನ್ನು ಗಮನಕ್ಕೆ ತಂದಿದ್ದು, ಈ ಸಾಲಿನಲ್ಲೂ ಅದೇ ಪರಿಸ್ಥಿತಿ ರಾಜ್ಯದಲ್ಲಿದ್ದು, 173 ತಾಲೂಕುಗಳ ಗ್ರಾಮೀಣ ಕುಟುಂಬಗಳಿಗೆ ಗರಿಷ್ಠ ಮಿತಿ 100 ಮಾನ ದಿನಗಳನ್ನು 150 ಮಾನವದಿನಗಳಿಗೆ ಹೆಚ್ಚಿಸಲು ಮಾನ್ಯ ಸಚಿವರು ಒಪ್ಪಿದ್ದಾರೆ. ಈ ಸಂಬಂಧ ಕೂಡಲೇ ಆದೇಶ ಹೊರಡಿಸಲಾಗುವುದೆಂದು ತಿಳಿಸಿದ್ದು, ಇದರಿಂದ ಅಂದಾಜು 400 ಕೋಟಿ ರೂ.ಗಳ ಹೆಚ್ಚುವರಿಯಾಗಿ ರಾಜ್ಯಕ್ಕೆ ಲಭ್ಯವಾಗಲಿದೆ. ಈಶ್ವರಪ್ಪನವರ ಭೇಟಿಯ ಫಲಶೃತಿ 1200 ಕೋಟಿ ರೂ.ಗಳು ರಾಜ್ಯಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಯಾಗುತ್ತಿದ್ದು, ಗ್ರಾಮೀಣ ಬಡ ಕುಟುಂಬಗಳಿಗೆ ಹೆಚ್ಚುವರಿ ಉದ್ಯೋಗಾವಕಾಶ ಸಿಗಲಿವೆ.

3. ಮನರೇಗಾ ಯೋಜನೆಯಡಿ ಮಟೀರಿಯಲ್ ಬಿಲ್’ಗಾಗಿ 1119 ಕೋಟಿ ರೂ.ಗಳನ್ನು ಶೀಘ್ರವಾಗಿ ಪಾವತಿಸುವಂತೆ ರಾಜ್ಯ ಸರ್ಕಾರವು ಕೋರಿದೆ. ರಾಜ್ಯದಿಂದ ಹಣಬಳಕೆ ಪ್ರಮಾಣ ಪತ್ರವನ್ನು ಒದಗಿಸಿದ ತಕ್ಷಣವೇ ಈ ಹಣವನ್ನು ಪಾವತಿಸಲಾಗುವುದೆಂದು ತಿಳಿಸಿದ್ದಾರೆ.

4. ಶ್ಯಾಮಪ್ರಸಾದ್ ಮುಖರ್ಜಿ ಆರ್-ಅರ್ಬನ್ ಮಿಷನ್ ಯೋಜನೆಯಡಿ ಹೆಚ್ಚುವರಿ 90 ಕ್ಲಸ್ಟರನ್ನು ಮಂಜೂರು ಮಾಡುವಂತೆ ಕೋರಿ ರಾಜ್ಯ ಸರ್ಕಾರವು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿದೆ. ರಾಜ್ಯದ ಈ ಕೋರಿಕೆಯನ್ನು ಅತಿ ಶೀಘ್ರವಾಗಿ ಪರಿಗಣಿಸಲಾಗುವುದೆಂದು ಸಚಿವರು ತಿಳಿಸಿದ್ದು, ಇದರಿಂದ, 1000 ಕೋಟಿ ರೂ.ಗೂ ಹೆಚ್ಚಿನ ಆರ್ಥಿಕ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: K S EshwarappaKannada News WebsiteLatest News KannadaNarendra Singh TomarNew DelhiShimogaShivamoggaShivamogga Newsಕೆ.ಎಸ್. ಈಶ್ವರಪ್ಪನರೇಂದ್ರ ಸಿಂಗ್ ತೋಮರ್ನವದೆಹಲಿ
Previous Post

ಉತ್ಥಾನ ದ್ವಾದಶಿ ತುಳಸಿ ವಿವಾಹ ಮಹತ್ವ ಎಂತಹುದ್ದು? ಪೂಜಾ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

Next Post

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!