No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

1945-1946-2019 ಗ್ರಹಸ್ಥಿತಿ ಸಾಮ್ಯತೆ ತೆರೆದಿಟ್ಟಿದೆ ಪಾಕ್’ನಲ್ಲಿ ಭಾರೀ ನರಮೇಧದ ಸಾಧ್ಯತೆ

1945-1946-2019 ಗ್ರಹಸ್ಥಿತಿ ಸಾಮ್ಯತೆಗಳು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಒಂದು ಸಂಶೋಧನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2019
in Army
0
1945-1946-2019 ಗ್ರಹಸ್ಥಿತಿ ಸಾಮ್ಯತೆ ತೆರೆದಿಟ್ಟಿದೆ ಪಾಕ್’ನಲ್ಲಿ ಭಾರೀ ನರಮೇಧದ ಸಾಧ್ಯತೆ
Share on FacebookShare on TwitterShare on WhatsApp

ಹಿರೋಶಿಮ-ನಾಗಸಾಕಿಗಳ ಅಣು ದುರಂತ, ಬಾಂಗ್ಲಾ ದೇಶದ ನಕೊಹಲಿ(Noakhali- Bangla) ಯಲ್ಲಿ ನಡೆದ ಹಿಂದುಗಳ ನರಮೇಧ.

Noakhali Bangladesh

ಆಗ ಈಗಿನಂತೆ electronic mediaಗಳಿರಲಿಲ್ಲ. ಎಂದೋ ಯಾವತ್ತೋ ನಿರಾಶ್ರಿತರಾಗಿ ಮನೆಯ ಮುಂದೆ ಭಿಕ್ಷಾಟನೆಗಾಗಿ ಬಂದಾಗ ಸುದ್ಧಿ ತಿಳಿಯುತ್ತಿತ್ತು.  ‘ಸ್ವಾಮೇ ನಮ್ಮ ಮನೆ ಮಠ, ಮಕ್ಕಳು ಮರಿಗಳೆಲ್ಲಾ ನಾಶವಾಗಿ ಹೋಯ್ತೂ’ ಅಂತ ಹೇಳುತ್ತಿದ್ದಾಗ ಕನಿಕರ ಇದ್ದವರು ಊಟವೋ, ಹಣವೋ, ಬಟ್ಟೆಯೋ ನೀಡಿ ಕಳುಹಿಸುತ್ತಿದ್ದರು.

NOAKHALI MASSACRE OF 1946

ನಂತರ ಯಾವುದೋ ಕಾರ್ಯಕ್ರಮಗಳಲ್ಲಿ ಈ ವಿಚಾರ ಮಾತನಾಡಿಕೊಳ್ಳುತ್ತಿದ್ದರು. ಆದರೆ ಆ ಊರು ಯಾವುದು? ಎಲ್ಲಿರೋದು ಎಂಬುದು ಶೇ.99ರಷ್ಟು ಜನರಿಗೆ ಗೊತ್ತಿರುತ್ತಿರಲಿಲ್ಲ. ಯಾವುದೋ ಆಂಗ್ಲ ಭಾಷಾ ಪತ್ರಿಕೆಗಳಲ್ಲಿ ಪ್ರಕಟವಾದರೆ ಅದನ್ನು ನಗರದಲ್ಲಿನ ವಿದ್ಯಾವಂತರು ಓದುತ್ತಿದ್ದರಷ್ಟೆ.

ಈ ಲೇಖನ ಓದಿ:

https://hindugenocide.com/islamic-jihad/noakhali-massacre-of-1946-5000-hindus-killed-3-5l-forced-to-convert-to-islam/

ಹಿರೋಷಿಮ ನಾಗಸಾಕಿಗಳಲ್ಲಿ ಕೆಲವೇ ಘಂಟೆಗಳಲ್ಲಿ ಸರ್ವ ನಾಶವಾಯ್ತು. ಆದರೆ ಬಾಂಗ್ಲಾದ ಈ ಊರಿನಲ್ಲಿ ಕೆಲಕಾಲ ಈ ನರಮೇಧ ನಡೆಯಿತು. ಇಷ್ಟಕ್ಕೂ ಕಾರಣವೇನು? ಮೇಲ್ನೋಟಕ್ಕೆ ನರಮೇಧ ಆದರೂ ಇದು ಜನಾಂಗೀಯ ಕಲಹವೆ. ಈಗ ನಡೆಯುತ್ತಿರುವ ರೋಹಿಂಗ್ಯಾ, ಬಾಂಗ್ಲ ವಲಸಿಗರು ಇದೆಲ್ಲವೂ ಜನಾಂಗೀಯ ಕಲಹದ್ದೇ ಫಲ. ನಾವು ಎಸಿ-ಫ್ಯಾನ್ ಗಳಡಿಯಲ್ಲಿ ಕುಳಿತು ಓದುವವರಷ್ಟೆ. ಆದರೆ ಆ ಘಟನೆಯ ಅಮಾಯಕರು ದಟ್ಟದರಿದ್ರಾವಸ್ತೆಯನ್ನು ಅನುಭವಿಸುವವರು. ಅವರ ಬಗ್ಗೆ ಕನಿಕರ ತೋರುವವರು ಆಗ ಇರಲಿಲ್ಲ.


ಹಿಟ್ಲರ್ ನಡೆಸಿದ ಕಾಲಮಾನವೂ 1945. ಹಿಟ್ಲರ್ ಸಾಯುವಲ್ಲಿಯವರೆಗೆ ಮಾಡಿದ ಘನಘೋರ ಕೆಲಸವೇ ನರಮೇಧ.


ಇದೆಲ್ಲವೂ ಗ್ರಹಸ್ಥಿತಿಯನ್ನಾಧರಿಸಿಯೇ ನಡೆಯುತ್ತದೆ ಎಂದು ಜ್ಯೋತಿಷ್ಯ ಪಂಡಿತರು ಹೇಳಿದರೆ, sociological studyಯು communal war ಎಂದು ವರ್ಣಿಸಬಹುದು. ಬೇರೆ ಬೇರೆ ದೃಷ್ಟಿಕೋನದಲ್ಲಿ ನೋಡಿದರೂ ಇದಕ್ಕೆಲ್ಲ ಕಾರಣ ಗ್ರಹಸ್ಥಿತಿ.

ಆಗ ಮಿಥುನದಲ್ಲಿ ಶನಿ ಇದ್ದು ಅಗ್ನಿತತ್ವ ಸಿಂಹ ರಾಶಿ ಮತ್ತು ಧನು ರಾಶಿ ವೀಕ್ಷಿಸುತ್ತಿದ್ದ. ಮಿಥುನವು ಆಗ್ನೇಯ ಪೂರ್ವಗಳ ಭೂಭಾಗ ಮತ್ತು ಭಾವ ವೀಕ್ಷಣೆಯು ವಾಯುವ್ಯ ಪಶ್ಚಿಮ ಭೂಭಾಗದ ವಿಚಾರ ತಿಳಿಸುತ್ತದೆ. ಇಲ್ಲಿ ಕೇತುವನ್ನು ಕುಜ, ಶನಿಗಳು ವೀಕ್ಷಿಸುತ್ತಾರೆ. ಶನಿಯು ವಾಯು ತತ್ವದಲ್ಲಿದ್ದು ಅಗ್ನಿ ತತ್ವ ವೀಕ್ಷಣೆಯು ಈ ದುರಂತವನ್ನು ಸೂಚಿಸಿದೆ.


ಈ ವರ್ಷ ಅಂದರೆ 2019 ಇದೇ ಸ್ಥಿತಿಯು ವ್ಯುತ್ಕ್ರಮ(ಉಲ್ಟಾ) ಆಗಿದೆ. ಅಗ್ನಿತತ್ವದ ಧನು ರಾಶಿಯಲ್ಲಿ ಶನಿಯು ವಾಯುತತ್ವ ಕುಂಭವನ್ನು ಮಾರಕ ದೃಷ್ಟಿ(ಮೂರನೆಯ ದೃಷ್ಟಿ)ಯಲ್ಲಿ ನೋಡುತ್ತಾನೆ. ಕುಂಡಲಿಯಲ್ಲಿ ತೋರಿಸಿದಂತೆ ಕುಜನ ವೀಕ್ಷಣೆಯೂ ಶನಿ ಕೇತುಗಳಿಗಿದೆ. ಇದು ಮತ್ತೊಮ್ಮ ಜನಾಂಗೀಯ ಕಲಹವನ್ನು ಸೃಷ್ಟಿಸಬಹುದು. ಆಗಲೂ ಲಕ್ಷಾಂತರ ಜನರು ಸತ್ತರು. ಈಗಿನ ಗ್ರಹಸ್ಥಿತಿಯೂ ಅಂತಹ ವಾತಾವರಣವನ್ನೇ ಸೂಚಿಸುತ್ತದೆ. ಅಂದರೆ ಪಾಕಿನಲ್ಲಿ ಅಣುಸಮರಕ್ಕೆ ಹೋಗಿ ದುರಂತಗಳನ್ನು ತಮ್ಮ ಮೇಲೆಯೇ ಹಾಕಿಕೊಳ್ಳುವ ಪರಿಸ್ಥಿತಿಯು ಬರುವ ಸಾಧ್ಯತೆ ಹೆಚ್ಚು.


ಸುಮಾರು 72 ವರ್ಷಗಳ ಬಳಿಕ ಈ ಸ್ಥಿತಿಯು ಬಂದಿದೆ. ಆದರೆ ಧನುರಾಶಿಯಲ್ಲಿ ಶನಿ ಕೇತು ಯೋಗವು 1871ರಲ್ಲಿ ಬಂದಿತ್ತು. ಆ ಸಮಯವು- ಧನುರಾಶಿಯಲ್ಲಿ ಶನಿ ಕೇತು ಯುತಿ 1871ರಲ್ಲಿ ಬಂದಿದ್ದಾಗ ಜಗತ್ತಿನಲ್ಲಿ ಆಘಾತಕಾರಿ(traumatic) ವಾತಾವರಣ ಬಂದಿತ್ತೆಂದು ಕೆಲ ಚರಿತ್ರೆಗಳು ಹೇಳುತ್ತದೆ. ಅಂದರೆ ಯಾವುದೋ ಒಂದು ವಾತಾವರಣದ ವೈಪರೀತ್ಯದಿಂದ body disable ಕಾಯಿಲೆ ಬಂದಿತ್ತೆಂದು ಹೇಳಿದೆ.

ಹಾಗಾಗಿ ವಾತಾವರಣಕ್ಕನುಗುಣವಾಗಿ ಮಾನವರ ವರ್ತನೆಗಳೂ ಇರುತ್ತವೆ ಎಂಬುದಕ್ಕೆ ಇದೊಂದು ಸಾಕ್ಷಿ ಎನ್ನಬಹುದು. ಒಟ್ಟಿನಲ್ಲಿ ಈಗಿನ ವಾತಾವರಣಕ್ಕೂ, ನಡೆಯುವ ವಿದ್ಯಮಾಕ್ಕೂ ಹೋಲಿಕೆಗಳಿವೆ.


ಒಂದು ಸಂಗ್ರಾಮ ನಡೆಯುವುದಕ್ಕೆ ಒಂದು ವರ್ಷ ಮುಂಚೆಯೇ ಅದರ symptoms ಗೋಚರಿಸುತ್ತದೆ. ಕೆಲವರು ಅದನ್ನು ignore ಮಾಡಬಹುದು. ಇನ್ನು ಕೆಲವರು ಸಂಶೋಧನೆ ಮಾಡಬಹುದು. ಮತ್ತೆ ಕೆಲವರು ಈಗ ತಿಂದುಕೊಂಡದ್ದು ಬಂತು ಎನ್ನಬಹುದು. ಆದರೆ ಅಮಾಯಕರು ಮಾತ್ರ ಸಾಯುತ್ತಾರೆ. ಮೊದಲು ನೋಡುವುದು ಮನುಷ್ಯರನ್ನು. ನಂತರ ಜಾತಿಯನ್ನು.

ಲೇಖನ: ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: BangladeshBengali Hinduscommunal warHINDUS KILLEDhiroshima and nagasaki bombingIndiaKannada ArticleNOAKHALI MASSACREPakistanPrakash Ammannayasociological studyಅಣುಸಮರನಕೊಹಲಿನರಮೇಧಪ್ರಕಾಶ್ ಅಮ್ಮಣ್ಣಾಯಹಿರೋಶಿಮ-ನಾಗಸಾಕಿ
Share197Tweet123Send
Previous Post

ಭದ್ರಾವತಿ ನಗರಸಭೆ ನಾಗರಿಕರಿಗೆ ಪ್ರತಿದಿನ ಮಾಡಿಸುವ ವ್ಯಾಯಾಮ ಹೇಗಿದೆ ನೋಡಿ!

Next Post

Big Breaking-ಲೋಕಾಸಮರ ಮುಹೂರ್ತ ಫಿಕ್ಸ್‌: 7 ಹಂತದಲ್ಲಿ ಮತದಾನ, ಮೇ 23ಕ್ಕೆ ಫಲಿತಾಂಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Big Breaking-ಲೋಕಾಸಮರ ಮುಹೂರ್ತ ಫಿಕ್ಸ್‌: 7 ಹಂತದಲ್ಲಿ ಮತದಾನ, ಮೇ 23ಕ್ಕೆ ಫಲಿತಾಂಶ

Big Breaking-ಲೋಕಾಸಮರ ಮುಹೂರ್ತ ಫಿಕ್ಸ್‌: 7 ಹಂತದಲ್ಲಿ ಮತದಾನ, ಮೇ 23ಕ್ಕೆ ಫಲಿತಾಂಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL