Thursday, September 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಹೊಸ ರೂಪ, ಹೊಸ ನಿಯಮದೊಂದಿಗೆ ಲಾಕ್ ಡೌನ್ 4 ಘೋಷಣೆ

ಶ್ರಮಿಕರು, ಮಧ್ಯಮ ವರ್ಗದ ಜನರಿಗಾಗಿ 20 ಲಕ್ಷ ಕೋಟಿ ರೂ. ಬೃಹತ್ ಪ್ಯಾಕೇಜ್ ಘೋಷಣೆ

May 12, 2020
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಮೇ 17ರ ನಂತರ ಲಾಕ್ ಡೌನ್ ಮುಂದುವರೆಯಲಿದ್ದು ಲಾಕ್ ಡೌನ್ 4ನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಕೊರೋನಾ ಜೊತೆಯೇ ಜೀವಿಸುವುದನ್ನು ಕಲಿಯಬೇಕು, ಕೊರೋನಾ ಸವಾಲನ್ನು ನಾವು ಭಾರತವನ್ನು ಹೊಸ ಮನ್ವಂತರದೆಡೆಗೆ ಕರೆದೊಯ್ಯಲು ಬಳಸಿಕೊಳ್ಳಬೇಕು. ಲಾಕ್ ಡೌನ್ 4 ಹೊಸ ರೂಪ ಹಾಗೂ ಹೊಸ ನಿಯಮಾವಳಿಗಳೊಂದಿಗೆ ಮುಂದುವರೆಯಲಿದ್ದು, ಮೇ 18ಕ್ಕೂ ಮುನ್ನವೇ ಇದನ್ನು ಘೋಷಣೆ ಮಾಡಲಾಗುತ್ತದೆ ಎಂದರು.

ಕೊರೋನಾ ಲಾಕ್ ಡೌನ್ ಸಂಕಷ್ಟದಲ್ಲಿರುವ ಭಾರತವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇ.10ರಷ್ಟು ಪ್ರಮಾಣದ 20 ಲಕ್ಷ ಕೋಟಿ ರೂ. ಮೊತ್ತದ ಬೃಹತ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಕೊರೋನಾ ಸಂಕಷ್ಟದಲ್ಲಿರುವ ರೈತರು, ಕಾರ್ಮಿಕರು, ಶ್ರಮಿಕರು ಹಾಗೂ ಮಧ್ಯಮ ವರ್ಗದ ಜನರ ನೆರವಿಗಾಗಿ ಈ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, ಈ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ವಿತ್ತ ಸಚಿವರು ನಾಳೆ ಪ್ರಕಟಿಸಲಿದ್ದಾರೆ ಎಂದರು.

ಬಡವರ, ರೈತರ ಹಾಗೂ ಶ್ರಮಿಕರ ಜೇಬಿಗೆ ಈ ಹಣ ನೇರವಾಗಿ ಬೀಳಲಿದೆ. ಜನಧನ್, ಆಧಾರ್ ಹಾಗೂ ಮೊಬೈಲ್ ಮೂಲಕ ನೇರವಾಗಿ ಮಾಹಿತಿ ದೊರೆಯಲಿದೆ. ಸರ್ಕಾರ ನೀಡುವ ಪ್ರತಿ ಪೈಸೆಯೂ ಸಹ ಶ್ರಮಿಕರಿಗೆ, ಬಡವರಿಗೆ ನೇರವಾಗಿ ದೊರೆಯಲಿದೆ ಎಂದರು.

ವಿಶ್ವದಲ್ಲಿ 42 ಲಕ್ಷ ಮಂದಿ ಕೊರೋನಾ ಪೀಡಿತರಾಗಿದ್ದಾರೆ. ಭಾರತದಲ್ಲೂ ಬಹಳಷ್ಟು ಮಂದಿ ಇದರಿಂದ ಸಂಕಷ್ಟಕ್ಕೆ ಒಳಗಾಗಿದ್ದು, ತಮ್ಮ ಕುಟುಂಬಸ್ತರು ಹಾಗೂ ಸಂಬಂಧಿಗಳನ್ನು ಕಳೆದುಕೊಂಡಿದ್ದಾರೆ. ಇದು ಮನುಕುಲಕ್ಕೆ ಕಲ್ಪನಾತೀತಿ ಸನ್ನಿವೇಶ ಎಂದು ವಿಷಾದಿಸಿದರು.

ವಿಶ್ವದಲ್ಲಾಗುತ್ತಿರುವ ಬದಲಾವಣೆಗಳನ್ನು ನಾವು ನೋಡುತ್ತಿದ್ದೇವೆ. 21ನೆಯ ಶತಮಾನದ ಭಾರತದ ಶತಮಾನ ಎಂದು ಸಾಬೀತಾಗುತ್ತಿದೆ. ನಾವು ಉಳಿಯಬೇಕಿದೆ, ಭಾರತವನ್ನು ಉಳಿಸಿ ಮುಂದೆ ಸಾಗಬೇಕಿದೆ. ಸ್ವಾವಲಂಭಿ ಭಾರತ ಎಂದು ನಮ್ಮ ಶಾಸ್ತ್ರಗಳೇ ಹೇಳಿವೆ. ಈಗ ಇಡಿಯ ವಿಶ್ವಕ್ಕೆ ನಾವು ಮಾದರಿಯಾಗಬೇಕಿದೆ. ಕೋವಿಡ್ ಸಂಕಟ ಶುರುವಾದ ಸಂದರ್ಭದಲ್ಲಿ ಭಾರತದಲ್ಲಿ ಪಿಪಿಇ ಕಿಟ್ ತಯಾರಾಗುತ್ತಿರಲಿಲ್ಲ, ಎನ್ 95 ಮಾಸ್ಕ್’ಗಳು ಕೆಲವು ಸಂಖ್ಯೆಯಲ್ಲಿ ಮಾತ್ರವೇ ಉತ್ಪಾದನೆಯಾಗುತ್ತಿತ್ತು. ಈಗ ಭಾರತದಲ್ಲಿ ದಿನಂಪ್ರತಿ 2 ಲಕ್ಷ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ತಯಾರಿಸುತ್ತಿದೆ ಎಂದರು.

Watch Live! https://t.co/2q166DcOlc

— PMO India (@PMOIndia) May 12, 2020

ಸುಖ ಹಾಗೂ ಸಂಮೃದ್ಧಿಯ ವಿಶ್ವವನ್ನು ಕಟ್ಟುವುದು ಭಾರತೀಯರ ಕನಸಾಗಿದೆ. ಭಾರತೀಯರು ಭೂಮಿಯನ್ನು ತಾಯಿ ಎಂದು ಪೂಜಿಸುತ್ತೇವೆ. ವಿಶ್ವವೇ ಒಂದು ಪರಿವಾರ ಎಂದು ನಾವು ಭಾರತೀಯರು ನಂಬಿಕೊಂಡು ಬಂದಿದ್ದೇವೆ. ಟಿಬಿ, ಪೋಲಿಯೋ, ಅಪೌಷ್ಠಿಕತೆ ಹೊಡೆದೋಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕೊರೋನಾ ಸಂಕಷ್ಟ ವಿಶ್ವದಲ್ಲಿ ಹಲವಾರು ಬದಲಾವಣೆಗಳನ್ನು ತರುತ್ತಿದೆ. ಇಂತಹ ಸಂದರ್ಭದಲ್ಲಿ ಸ್ವಾವಲಂಭಿ ಭಾರತ ಎಂಬುದರ ಕುರಿತಾಗಿ ಗಂಭೀರವಾಗಿ ಚಿಂತಿಸಬೇಕಿದೆ. ನಮ್ಮ ಸಂಕಲ್ಪ ಮತ್ತಷ್ಟು ದೃಢವಾಗಬೇಕು ಎಂದರು.

ಈ ಶತಮಾನದ ಆರಂಭದಲ್ಲಿ ವೈ2ಕೆ ಸಮಸ್ಯೆ ಎದುರಾಗಿತ್ತು. ಆದರೆ, ಇದರ ವಿರುದ್ದದ ಹೋರಾಟದಲ್ಲಿ ನಮ್ಮ ತಂತ್ರಜ್ಞರು ವಿಜಯಿಯಾದರು. ನಾನು ಕಛ್ ಭೂಕಂಪವನ್ನು ಕಣ್ಣಾರೆ ಕಂಡಿದ್ದೇನೆ. ನೋಡನೋಡುತ್ತಿದ್ದಂತೆಯೇ ಸಾವಿನ ಹೊದಿಕೆ ಕಳಚಲಿದೆ. ಭಾರತ ಈಗ ಗುಲಾಮಿ ಮನಃಸ್ಥಿತಿಯಿಂದ ಹೊರಬಂದಿದೆ. ಭಾರತದಲ್ಲಿರುವಷ್ಟು ಪ್ರತಿಭೆಗಳು ಬೇರೆಲ್ಲೂ ಇಲ್ಲ. ಇದಕ್ಕೆ ಪೂರೈಕೆ ಜಾಲವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ. ಭಾರತ ಎಂತಹ ಸಮಸ್ಯೆ, ಸವಾಲುಗಳನ್ನು ಬೇಕಾದರೂ ಎದುರಿಸಬಲ್ಲದು. ತಂತ್ರಜ್ಞಾನವನ್ನು ಬಳಸಿಕೊಂಡು ನಾವು ಇನ್ನಷ್ಟು ಪ್ರಬಲವಾಗಿ ಬೆಳೆಯಬೇಕಾಗಿದೆ. ವಿಶ್ವವೇ ಒಂದು ಪರಿವಾರ. ಭಾರತವು ವಿಶ್ವದ ಅತ್ಯುತ್ತಮ ಪ್ರತಿಭೆಯನ್ನು ಹೊಂದಿದೆ, ನಾವು ಉತ್ತಮ ಉತ್ಪನ್ನಗಳನ್ನು ತಯಾರಿಸುತ್ತೇವೆ, ಪೂರೈಕೆ ಸರಪಳಿಗಳನ್ನು ಹೆಚ್ಚು ಮುಂಗಡ ಮಾಡುತ್ತೇವೆ ಎಂದರು.

Get in Touch With Us info@kalpa.news Whatsapp: 9481252093

Tags: 8BajeModiJiKaSwagatHaiBig Breaking NewsCovid19IndiaKannadaNewsWebsiteLatestNewsKannadaLockdownextentionPM Narendra Modiಕೊರೋನಾ ವೈರಸ್ಕೋವಿಡ್19ಪ್ರಧಾನಿ ನರೇಂದ್ರ ಮೋದಿಲಾಕ್ ಡೌನ್ ಮುಂದುವರಿಕೆ
Previous Post

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ: ಸಾಂಕೇತಿಕ ಚಾಲನೆ ನೀಡಿದ ಸಚಿವ ಬಿ.ಸಿ. ಪಾಟೀಲ್

Next Post

ಕೋಲಾರಕ್ಕೂ ವಕ್ಕರಿಸಿದ ಕೊರೋನಾ ಮಾರಿ: ರಾಜ್ಯದಲ್ಲಿ ಒಂದೇ ದಿನ 63 ಪಾಸಿಟಿವ್, ಒಟ್ಟು 925ಕ್ಕೇರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋಲಾರಕ್ಕೂ ವಕ್ಕರಿಸಿದ ಕೊರೋನಾ ಮಾರಿ: ರಾಜ್ಯದಲ್ಲಿ ಒಂದೇ ದಿನ 63 ಪಾಸಿಟಿವ್, ಒಟ್ಟು 925ಕ್ಕೇರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Railway Employees Maintaining Salary Accounts with SBI to Get Enhanced Insurance Coverage of ₹1 Crore for Accidental Death

September 4, 2025

ನೈರುತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

September 4, 2025

South Western Railway Provides ₹1 Crore Support to Bereaved Employee’s Family Under Railway Salary Package

September 4, 2025

Xpheno names Sharin Kariappa as Head of newly launched RPO vertical

September 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Railway Employees Maintaining Salary Accounts with SBI to Get Enhanced Insurance Coverage of ₹1 Crore for Accidental Death

September 4, 2025

ನೈರುತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

September 4, 2025

South Western Railway Provides ₹1 Crore Support to Bereaved Employee’s Family Under Railway Salary Package

September 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!