No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಮಮಂದಿರಕ್ಕೆ 24×7 ಹೈಟೆಕ್ ರಕ್ಷಣಾ ಕವಚ | ಕಂಡು ಕೇಳರಿಯದ ಭದ್ರತೆ ಹೇಗಿದೆ ಗೊತ್ತಾ?

ಬರೋಬ್ಬರಿ 1 ಸಾವಿರ ವರ್ಷಕ್ಕೆ ಭದ್ರತೆ | ವಾಹನ ನುಗ್ಗಿದರೆ ಅದರ ಪರಿಸ್ಥಿತಿ ಏನಾಗಲಿದೆ ಗೊತ್ತಾ? ಇಲ್ಲಿದೆ ಭದ್ರತೆಯ ಇಂಚಿಂಚು ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 6, 2024
in ರಾಷ್ಟ್ರೀಯ
0
ರಾಮಮಂದಿರಕ್ಕೆ 24×7 ಹೈಟೆಕ್ ರಕ್ಷಣಾ ಕವಚ | ಕಂಡು ಕೇಳರಿಯದ ಭದ್ರತೆ ಹೇಗಿದೆ ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ  |

ಜ.22ರಂದು ಲೋಕಾರ್ಪಣೆಗೊಳ್ಳಲಿರುವ ಕೋಟ್ಯಂತರ ಹಿಂದೂಗಳ ಆರಾಧ್ಯ ದೈವ ರಾಮಮಂದಿರಕ್ಕೆ #RamaMandir ಸರ್ಕಾರ ಕಂಡು ಕೇಳರಿಯದ ರೀತಿಯ ಹೈಟೆಕ್ ಭದ್ರತೆಯನ್ನು #HighTechSecurity ಕಲ್ಪಿಸುತ್ತಿದ್ದು, ರಕ್ಷಣೆಯೇ ಒಂದು ಮೈಲುಗಲ್ಲಾಗಿದೆ.

ಈ ಕುರಿತಂತೆ ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆ ಡಿಜಿ ಪ್ರಶಾಂತ್ ಕುಮಾರ್ ಮಾದ್ಯಮಗಳಿಗೆ ಮಾಹಿತಿ ನೀಡಿದ್ದು, ಬಹುತೇಕ ದೇಶದ ಯಾವುದೇ ದೇವಾಲಯಕ್ಕೆ ಈವರೆಗೂ ಕಲ್ಪಸದೇ ಇರುವ ಅತ್ಯಾಧುನಿಕ ಹೈಟೆಕ್ ಭದ್ರತಾ ವ್ಯವಸ್ಥೆ ಎಂಬ ಖ್ಯಾತಿಗೂ ಸಹ ಪಾತ್ರವಾಗಲಿದೆ.
ದೇಶದ ಮಾತ್ರವಲ್ಲ ವಿಶ್ವದ ಗಮನ ಸೆಳೆದಿರುವ ರಾಮಮಂದಿರ ನಿರ್ಮಾಣದ ಹಿಂದಿನ 500 ವರ್ಷಗಳ ಇತಿಹಾಸದ ಘಟನೆಗಳನ್ನು ಗಮನದಲ್ಲಿ ಇರಿಸಿಕೊಂಡು ಭವಿಷ್ಯದಲ್ಲಿ ಎಂತಹುದೇ ಸಂದರ್ಭ ಎದುರಾದರೂ ಅದನ್ನು ಮೆಟ್ಟಿನಿಲ್ಲುವಂತೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಉತ್ತರ ಪ್ರದೇಶ ರಾಜಕೀಯ ನಿರ್ಮಾಣ ನಿಗಮ #UPRNN ಭದ್ರತಾ ಸಾಧನಗಳನ್ನು ಸ್ಥಾಪಿಸುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ 90 ಕೋಟಿ ರೂ. ಅನುದಾನ ನೀಡಿದೆ.
Kalahamsa Infotech private limitedಭದ್ರತಾ ವ್ಯವಸ್ಥೆಯ ಮೂಲಭೂತ ಸೌಕರ್ಯಗಳ ಅಳವಡಿಕೆ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಶೀಘ್ರದಲ್ಲೇ ಅವುಗಳು ಮುಕ್ತಾಯವಾಗಲಿದೆ.

ಇಲ್ಲಿದೆ ಭದ್ರತಾ ವ್ಯವಸ್ಥೆಯ ಪ್ರಮುಖಾಂಶಗಳು:

  • ಮಂದಿರದ ಭದ್ರತಾ ವ್ಯವಸ್ಥೆಗಾಗಿ 90 ಕೋಟಿ ರೂ. ಮೌಲ್ಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ(ಹೈಟೆಕ್) ವ್ಯವಸ್ಥೆ
  • ದಿನದ 24×7 ಸಮಯವೂ ರಾಮಮಂದಿರ ಹಾಗೂ ಸುತ್ತಲ ಪ್ರದೇಶದಲ್ಲಿ ಹೈಟೆಕ್ ಹದ್ದಿನ ಕಣ್ಣು
  • 1000 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರುವ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ದಾಳಿ ನಿರೋಧಕ ಭದ್ರತೆ
  • ಯಾವುದೇ ದಾಳಿ ತಡೆಯಲು, ಅತಿಕ್ರಮಣ ವಿಫಲಗೊಳಿಸಲು ಭದ್ರತಾ ತಂಡ ಸಿದ್ದ
  • ಯಾವುದೇ ವಾಹನದ ಮೂಲಕ ಹೇಗೇ ದಾಳಿ ನಡೆಸಿದರೂ ಅದನ್ನು ವಿಫಲಗೊಳಿಸಲು ಕ್ರಾಶ್ ರೇಟೆಡ್ ಬೋಲಾರ್ಡ್’ಗಳ ಅಳವಡಿಕೆ
  • ಮಂದಿರ ಸಂಪರ್ಕಿಸುವ ಎಲ್ಲ ರಸ್ತೆಗಳ ಕೆಳಗೆ ಸ್ಕ್ಯಾನರ್ #Scanner ಅಳವಡಿಕೆ, ಪ್ರತಿ ವಾಹನದ ಸಂಪೂರ್ಣ ಸ್ಕ್ಯಾನಿಂಗ್
  • ಪಟ್ಟಿ ಮಾಡಲಾಗಿರುವ ನಿರ್ಬಂಧಿತ ವಸ್ತುಗಳ ಕುರಿತು ಈ ಹಂತದಲ್ಲೇ ಪತ್ತೆ
  • ಮಂದಿರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಬೂಮ್ ಬ್ಯಾರಿಯರ್ಸ್ ಅಳವಡಿಕೆ
  • ನಿರಂತರವಾಗಿ ಪ್ರತಿ ಆರು ತಿಂಗಳಿಗೊಮ್ಮೆ ಮಂದಿರದ ಭದ್ರತಾ ವ್ಯವಸ್ಥೆಯ ಇಂಚಿಂಚೂ ಸಂಬಂಧಿಸಿದ ಅಧಿಕಾರಿಗಳಿಂದ ಪರಿಶೀಲನೆ
  • ಭವಿಷ್ಯದಲ್ಲಿ ಅಗತ್ಯ ಬಂದಾಗ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಉನ್ನತೀಕರಿಸಲು ಈಗಿನಿಂದಲೇ ಅವಕಾಶ
  • 11 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಆಯಾಮದಲ್ಲೂ ಸಿಸಿಟಿವಿ #CCTV ಕಣ್ಗಾವಲು ಹಾಗೂ ಭದ್ರತಾ ಉಪಕರಣಗಳು
  • 8.56 ಕೋಟಿ ರೂ. ವೆಚ್ಚದಲ್ಲಿ ಭದ್ರತಾ ವ್ಯವಸ್ಥೆಯ ಭಾಗವಾಗಿ ಪ್ರವೇಶದ ನಿಯಂತ್ರಣ ವ್ಯವಸ್ಥೆ
  • ಕ್ರಾಶ್-ರೇಟೆಡ್ ಬೋಲಾರ್ಡ್’ಗಳು, ಬುಲೆಟ್ ಪ್ರೂಫ್ ವೆಹಿಕಲ್’ಗಳು, ಭದ್ರತಾ ಸಿಬ್ಬಂದಿಗೆ ಬುಲೆಟ್ ಪ್ರೂಫ್ ಜಾಕೆಟ್’ಗಳು, ಆಂಟಿ ಡ್ರೋನ್
  • ಸಿಸ್ಟಂ, ನೈಟ್ ವಿಷನ್ ಸಾಧನಗಳು, ಇಂಟಿಗ್ರೇಟೆಡ್ ಕಮಾಂಡ್ #IntegratedCommand ಮತ್ತು ಕಂಟ್ರೋಲ್ ಸಿಸ್ಟಮ್ ಡಿವೈಸ್’ಗಳು ಮತ್ತು ಇತರ ಹಲವು ಉಪಕರಣಗಳ ಅಳವಡಿಕೆ
  • ಬೆದರಿಕೆ, ಆಸ್ತಿ ಹಾನಿ, ದೈಹಿಕ ಹಾನಿ, ಹತ್ಯೆ ಸೇರಿದಂತೆ ಯಾವುದೇ ರೀತಿಯ ದಾಳಿಗಳ ತಡೆಗೆ ಅತಿ ಹೆಚ್ಚು ಸುಧಾರಿತ ಭದ್ರತಾ ಸಾಧನವಾದ ಡಿ-ಆರ್ಮರ್ ಡಿಸ್ಟಪ್ಟರ್ #DeArmerDisruptor ಅಳವಡಿಕೆ
  • ಆತ್ಮರಕ್ಷಣಾ ಕಾರ್ಯವನ್ನು ಪರಿಣಾಮಕಾರಿಯಾಗಿ ಎದುರಿಸಲು ಅತ್ಯಾಧುನಿಕ ಶಸ್ತ್ರಾಸ್ತ್ರ #weapon
  • 1.2 ಕೋಟಿ ರೂ. ಮೌಲ್ಯದಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನದ ವಾಹನ
  • ಬೂಮ್ ಬ್ಯಾರಿಯರ್, ಬೋಲಾರ್ಡ್ ಹಾಗೂ ಟೈರ್ ಕಿಲ್ಲರ್’ಗಳ ಅಳವಡಿಕೆ
  • ಬೂಮ್ ಬ್ಯಾರಿಯರ್’ಗೆ ಯಾವುದೇ ವಾಹನ ಡಿಕ್ಕಿ ಹೊಡೆದರೆ, 3 ಸೆಕೆಂಡ್’ನಲ್ಲಿ ಟೈರ್ ಕಿಲ್ಲರ್ ತೆರೆದು ವಾಹನದ ಟೈರ್ ಪಂಕ್ಚರ್ ಆಗುತ್ತದೆ
  • ಭದ್ರತಾ ವ್ಯವಸ್ಥೆಯನ್ನು ಉಲ್ಲಂಘಿಸಿ ಯಾವುದೇ ವಾಹನ ನುಗ್ಗಿದರೂ ಸ್ವಯಂಚಾಲಿತವಾಗಿ ಟೈರ್ ಕಿಲ್ಲರ್ 3 ಸೆಕೆಂಡ್’ನಲ್ಲಿ ತೆರೆದು ಪಂಕ್ಚರ್ ಆಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: anti-drone systemBollardsboom barriersBullet Proof Jacketbullet proof jacketsbullet proof vehiclescrash-rated bollardsDe-Armer Disruptorintegrated commandKannada News WebsiteLatest News KannadasecuritySecurity ScanningUPRNNಅಯೋಧ್ಯೆಆಂಟಿ ಡ್ರೋನ್ಉತ್ತರ ಪ್ರದೇಶಕಾನೂನು ಸುವ್ಯವಸ್ಥೆಕ್ರಾಶ್ ರೇಟೆಡ್ ಬೋಲಾರ್ಡ್ಟೈರ್ ಕಿಲ್ಲರ್ಬುಲೆಟ್ ಪ್ರೂಫ್ ಜಾಕೆಟ್ಬುಲೆಟ್ ಪ್ರೂಫ್ ವೆಹಿಕಲ್ಬೂಮ್ ಬ್ಯಾರಿಯರ್ಸ್ರಾಮ ಜನ್ಮಭೂಮಿರಾಮಮಂದಿರಸಿಸಿಟಿವಿಸ್ಕ್ಯಾನಿಂಗ್ಹೈಟೆಕ್ ಭದ್ರತೆ
Share197Tweet123Send
Previous Post

ಬೆಂಗಳೂರಿನಲ್ಲಿ ಮತ್ತೊಂದು ಒತ್ತುವರಿ ತೆರವು: 15 ಎಕರೆ ಅರಣ್ಯ ಭೂಮಿ ಮರುವಶ

Next Post

ವಿಚಾರಗಳನ್ನು ಹಂಚಿಕೊಳ್ಳಲು ದಾಸ ಸಾಹಿತ್ಯ ಸಹಕಾರಿ: ಪುತ್ತೂರು ನರಸಿಂಹ ನಾಯಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಚಾರಗಳನ್ನು ಹಂಚಿಕೊಳ್ಳಲು ದಾಸ ಸಾಹಿತ್ಯ ಸಹಕಾರಿ: ಪುತ್ತೂರು ನರಸಿಂಹ ನಾಯಕ್

ವಿಚಾರಗಳನ್ನು ಹಂಚಿಕೊಳ್ಳಲು ದಾಸ ಸಾಹಿತ್ಯ ಸಹಕಾರಿ: ಪುತ್ತೂರು ನರಸಿಂಹ ನಾಯಕ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL