No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

ಮೈಸೂರು-ಅರಸೀಕೆರೆ, ಯಶವಂತಪುರ ರೈಲುಗಳ ಸಂಚಾರದಲ್ಲೂ ಸಹ ವ್ಯತ್ಯಯ

kalpa News by kalpa News
June 15, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
3
Mysore - Shivamogga - Talguppa Train Indian Railway
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಶಿವಮೊಗ್ಗ  |

ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವಿನ ರಸ್ತೆ ಕೆಳಸೇತುವೆ (ಆರ್’ಯು ಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಮೈಸೂರಿನಿಂದ ಅರಸೀಕೆರೆ, ಶಿವಮೊಗ್ಗ, ತಾಳಗುಪ್ಪ ಹಾಗೂ ಯಶವಂತಪುರ ಸಂಚರಿಸುವ ಹಲವು ರೈಲುಗಳ ಸಂಚಾರ ರದ್ದು ಹಾಗೂ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Also Read>> ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

ಜೂನ್ 18 ಮತ್ತು 23ರಂದು ಈ ರೈಲುಗಳ ಸಂಚಾರ ರದ್ದು

  • ಅರಸೀಕೆರೆ-ಮೈಸೂರು ದೈನಂದಿನ ಪ್ಯಾಸೆಂಜರ್ (ರೈಲು ಸಂಖ್ಯೆ 56267)
  • ಮೈಸೂರು-ತಾಳಗುಪ್ಪ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16206)
  • ತಾಳಗುಪ್ಪ-ಮೈಸೂರು ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16205)

ಜೂನ್ 18 ಮತ್ತು 23ರಂದು ಈ ರೈಲುಗಳ ಸಂಚಾರ ಭಾಗಶಃ ರದ್ದು

ಮೈಸೂರು-ಶಿವಮೊಗ್ಗ ಟೌನ್ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16225) ರೈಲನ್ನು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಮೈಸೂರಿನ ಬದಲಿಗೆ ಅರಸೀಕೆರೆಯಿಂದಲೇ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

Also Read>> ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

ಜೂನ್ 18 ಮತ್ತು 23ರಂದು ತಡವಾಗಿ ಸಂಚರಿಸುವ ರೈಲು

ಮೈಸೂರು-ಯಶವಂತಪುರ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16208) ರೈಲಿನ ಸಂಚಾರವನ್ನು ಮಾರ್ಗಮಧ್ಯೆ ಕ್ರಮವಾಗಿ 30 ನಿಮಿಷ ಮತ್ತು 120 ನಿಮಿಷ ನಿಯಂತ್ರಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalahamsa Infotech private limited

Tags: Indian RailwayKannada News WebsiteLatest News KannadaRailway NewsSouth Western RailwaySWRTrain UpdatesYeshwantpurಅರಸೀಕೆರೆನೈಋತ್ಯ ರೈಲ್ವೆಮೈಸೂರುಯಶವಂತಪುರಶಿವಮೊಗ್ಗ
Share214Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

Next Post

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು | ಪ್ರಯಾಣಿಕರು ಅದೃಷ್ಟವಶಾತ್ ಪಾರು

kalpa News

kalpa News

Next Post
Car bursts into flames in the middle of the road

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು | ಪ್ರಯಾಣಿಕರು ಅದೃಷ್ಟವಶಾತ್ ಪಾರು

Comments 3

  1. Pingback: ಆಕಸ್ಮಿಕವಾಗಿ ಬೆಂಕಿ ತಗುಲಿ ನಡು ರಸ್ತೆಯಲ್ಲೇ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರ
  2. Pingback: ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃವಿಯೋಗ | ಜಯಮ್ಮ ಚಿನ್ನೇಗೌಡ ನಿಧನ
  3. Pingback: ಚಿಕ್ಕಮಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಹುಬ್ಬಳ್ಳಿಗೆ ಸ್ಪೆಷಲ್ ಎಕ್ಸ್'ಪ್ರೆಸ್

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL