No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

Dudhsagar | ರೈಲು ಹಳಿಯಲ್ಲಿ ಅಕ್ರಮ ಸಂಚಾರ | 32 ಪ್ರವಾಸಿಗರಿಗೆ ದಂಡ

kalpa News by kalpa News
July 6, 2026
in Rail Dairy (ರೈಲ್ವೆ ಸುದ್ದಿಗಳು), ಹುಬ್ಬಳ್ಳಿ-ಧಾರವಾಡ
0
32 Tourists Fined for Illegal Trekking Near Dudhsagar Falls
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದೂಧ್ ಸಾಗರ್  |

ದೂಧ್ ಸಾಗರ್ ಜಲಪಾತ (Dudhsagar Waterfalls) ವೀಕ್ಷಿಸಲು ರೈಲು ಹಳಿಗಳ ಮೂಲಕ ಅಕ್ರಮವಾಗಿ ಚಾರಣ ನಡೆಸುತ್ತಿದ್ದ 32 ಪ್ರವಾಸಿಗರ ವಿರುದ್ಧ ರೈಲ್ವೆ ರಕ್ಷಣಾ ಪಡೆ (RPF) ಕಠಿಣ ಕ್ರಮ ಕೈಗೊಂಡು ₹16,000 ದಂಡ ವಸೂಲಿ ಮಾಡಿದೆ.

ಈ ಘಟನೆ ಜುಲೈ 5ರ ಭಾನುವಾರದಂದು ನಡೆದಿದ್ದು,  ಕ್ಯಾಸಲ್‌ರಾಕ್ ರೈಲ್ವೆ ರಕ್ಷಣಾ ಪಡೆಯ ಉಪನಿರೀಕ್ಷಕರ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಿ ದೂಧ್ (DDS) ಹಾಗೂ ಸೋನಾಲಿಯಂ (LIM) ರೈಲು ನಿಲ್ದಾಣಗಳ ವ್ಯಾಪ್ತಿಯಲ್ಲಿ ದಿಢೀರ್ ತಪಾಸಣೆ ನಡೆಸಲಾಯಿತು.

Also Read>> ಭದ್ರಾವತಿ | SIR ಕರ್ತವ್ಯ ವೇಳೆ ಕುಸಿದು ಬಿದ್ದು ಬಿಎಲ್‌ಒ ಮಹಿಳಾ ಅಧಿಕಾರಿ ಮೃತ

ತಪಾಸಣೆ ವೇಳೆ ಅರಣ್ಯ ಮಾರ್ಗದಿಂದ ಅಸುರಕ್ಷಿತವಾಗಿ ರೈಲು ಹಳಿಗೆ ಪ್ರವೇಶಿಸಿ ದೂಧ್ ಜಲಪಾತ ವೀಕ್ಷಣೆಯತ್ತ  ಅಕ್ರಮವಾಗಿ ಚಾರಣ ನಡೆಸುತ್ತಿದ್ದ 32 ಪ್ರವಾಸಿಗರನ್ನು ಪತ್ತೆಹಚ್ಚಿ ಅವರ ವಿರುದ್ಧ  ರೈಲ್ವೆ ಕಾಯ್ದೆಯ ಸೆಕ್ಷನ್ 147 (ಜನ ವಿಶ್ವಾಸ ಕಾಯ್ದೆ) ಅಡಿಯಲ್ಲಿ ಪ್ರತಿಯೊಬ್ಬರಿಂದ ತಲಾ  ₹500ರಂತೆ, ಒಟ್ಟು ₹16,000 ದಂಡ ವಸೂಲಿ ಮಾಡಲಾಗಿದೆ.

ದೂಧ್ ಸಾಗರ್ ಜಲಪಾತ ಭೇಟಿಗೆ ಸಂಪೂರ್ಣ ನಿರ್ಬಂಧ

ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು  ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ದೂಧ್ ಸಾಗರ್ ಜಲಪಾತಕ್ಕೆ ಭೇಟಿ ನೀಡುವುದಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಿದೆ. ಆದಾಗ್ಯೂ, ಮಳೆಗಾಲದಲ್ಲಿ ಕೆಲ ಪ್ರವಾಸಿಗರು ಅರಣ್ಯ ಮಾರ್ಗದಿಂದ ಗುಪ್ತವಾಗಿ ರೈಲು ಹಳಿಗೆ ಪ್ರವೇಶಿಸಿ ಜಲಪಾತದತ್ತ ಚಾರಣ ನಡೆಸುತ್ತಿರುವುದು ಕಂಡುಬಂದಿದ್ದು, ಇದರಿಂದ ರೈಲು ಸಂಚಾರದ ಸುರಕ್ಷತೆ ಹಾಗೂ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುತ್ತಿದೆ.

Also Read>> ಎಸ್‍ಐಆರ್ ಸಲಹಾ ಕೇಂದ್ರದ ಸದುಪಯೋಗಪಡೆದುಕೊಳ್ಳಿ: ಈಶ್ವರಪ್ಪ

ಈ ಹಿನ್ನೆಲೆಯಲ್ಲಿ ಅಲೋಕಕುಮಾರ, ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು (Sr. DSC/UBL) ಅವರ ಮಾರ್ಗದರ್ಶನದಲ್ಲಿ ಹಾಗೂ ರೈಲ್ವೆ ರಕ್ಷಣಾ ಪಡೆ (RPF) ಬೆಳಗಾವಿ ಘಟಕ ಮತ್ತು  In-Charge, Vasco RPF Post ಮೇಲ್ವಿಚಾರಣೆಯಲ್ಲಿ ದೂಧ್ ಸಾಗರ್ ಪ್ರದೇಶದಲ್ಲಿ ವಿಶೇಷ ನಿಗಾ ವಹಿಸಲಾಗಿದೆ.

ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಪ್ರವಾಸಿಗರು ಇಲ್ಲಿ ಅನಧಿಕೃತವಾಗಿ ಪ್ರವೇಶಿಸದಂತೆ ಹಾಗೂ ತಮ್ಮ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದೆ.JNNCE Shivamogga

32 Tourists Fined ₹16,000 for Illegal Trekking Near Dudhsagar Falls

The Railway Protection Force (RPF) of the Hubballi Division has fined 32 tourists a total of ₹16,000 for illegally trekking along railway tracks to reach Dudhsagar Falls, despite strict safety restrictions.

The action was carried out on Sunday as part of a weekend special enforcement drive. A task force led by the Sub-Inspector of RPF, Castle Rock, conducted surprise inspections in the areas under Dudhsagar (DDS) and Sonalium (LIM) railway stations.

During the operation, officials found 32 individuals trespassing on railway tracks through forest routes to access the popular tourist destination. All offenders were booked under Section 147 of the Railways Act (as amended under the Jan Vishwas Act) and fined ₹500 each.

The South Western Railway, Hubballi Division, has clearly prohibited public access to Dudhsagar Falls via railway tracks, citing serious safety concerns. However, authorities note that during the monsoon season, some tourists continue to enter restricted zones through forest paths, putting their lives at risk and endangering train operations.

In response, surveillance in the Dudhsagar region has been intensified under the guidance of Shri Alok Kumar, Senior Divisional Security Commissioner (Sr. DSC/UBL), with coordinated monitoring by the RPF Belagavi Unit and the Vasco RPF Post.

Railway authorities have urged the public to strictly avoid trespassing on railway property and adhere to safety regulations to prevent accidents and ensure safe train operations.

ದೂಧ್ ಸಾಗರ್ ಜಲಪಾತ – ಪ್ರಕೃತಿಯ ಅದ್ಭುತ ವೈಭವ

ದೂಧ್ ಸಾಗರ್ ಜಲಪಾತವು ಭಾರತದ ಅತ್ಯಂತ ಸುಂದರವಾದ ಜಲಪಾತಗಳಲ್ಲಿ ಒಂದಾಗಿದೆ. ಇದು ಕರ್ನಾಟಕ ಮತ್ತು ಗೋವಾ ರಾಜ್ಯಗಳ ಗಡಿಭಾಗದಲ್ಲಿರುವ ಪಶ್ಚಿಮ ಘಟ್ಟಗಳ ನಡುವೆ ನೆಲೆಗೊಂಡಿದೆ. “ದೂಧ್ ಸಾಗರ್” ಎಂಬ ಪದದ ಅರ್ಥ “ಹಾಲಿನ ಸಾಗರ” ಎಂದು ಬರುತ್ತದೆ. ಜಲಪಾತದಿಂದ ಹರಿಯುವ ನೀರು ಹಾಲಿನಂತೆ ಬಿಳಿಯಾಗಿ ಕಾಣುವುದರಿಂದ ಈ ಹೆಸರು ಬಂದಾಗಿದೆ.

ಈ ಜಲಪಾತವು ಸುಮಾರು 310 ಮೀಟರ್ (1017 ಅಡಿ) ಎತ್ತರದಿಂದ ನಾಲ್ಕು ಹಂತಗಳಲ್ಲಿ ಕೆಳಗೆ ಬೀಳುತ್ತದೆ. ಮಳೆಗಾಲದಲ್ಲಿ ದುದ್‌ಸಾಗರ್ ತನ್ನ ಅತ್ಯಂತ ಆಕರ್ಷಕ ರೂಪವನ್ನು ತಾಳುತ್ತದೆ. ಆ ಸಮಯದಲ್ಲಿ ಜಲಪಾತವು ಅತ್ಯಂತ ಪ್ರಬಲವಾಗಿ ಹರಿದು ಸುತ್ತಮುತ್ತಲಿನ ಅರಣ್ಯ ಪ್ರದೇಶವನ್ನು ಹಸಿರಿನಿಂದ ತುಂಬಿಸುತ್ತದೆ.

ದೂಧ್ ಸಾಗರ್ ಜಲಪಾತವು ಭಾಗವತಿ ಅರಣ್ಯ ಪ್ರದೇಶದ ಒಳಗಿದೆ ಮತ್ತು ಇದು ಜೀವ ವೈವಿಧ್ಯತೆಯಿಂದ ಕೂಡಿದ ಪ್ರದೇಶವಾಗಿದೆ. ಇಲ್ಲಿ ಹಲವು ಪ್ರಾಣಿ, ಪಕ್ಷಿ ಮತ್ತು ಸಸ್ಯ ಜಾತಿಗಳನ್ನು ಕಾಣಬಹುದು. ಈ ಪ್ರದೇಶವು ಪ್ರಕೃತಿ ಪ್ರಿಯರು ಮತ್ತು ಛಾಯಾಗ್ರಾಹಕರಿಗೆ ಸ್ವರ್ಗದಂತಿದೆ.

ಈ ಜಲಪಾತಕ್ಕೆ ಹೋಗುವ ಒಂದು ಜನಪ್ರಿಯ ಮಾರ್ಗವೆಂದರೆ ರೈಲ್ವೆ ಮಾರ್ಗದ ಪಕ್ಕವಾಗಿ ನಡೆಯುವುದು. ಆದರೆ ಇದು ಈಗ ಭದ್ರತಾ ಕಾರಣಗಳಿಂದ ನಿಷೇಧಿಸಲಾಗಿದೆ. ರೈಲ್ವೆ ಹಳಿ ಮೂಲಕ ತೆರಳುವುದು ಅಪಾಯಕಾರಿ ಮತ್ತು ಕಾನೂನುಬಾಹಿರವಾಗಿದೆ. ಸರ್ಕಾರ ಮತ್ತು ರೈಲ್ವೆ ಇಲಾಖೆ ಜನರು ಸುರಕ್ಷಿತ ಮಾರ್ಗಗಳನ್ನು ಮಾತ್ರ ಬಳಸುವಂತೆ ಸೂಚಿಸುತ್ತಿವೆ.

ಪ್ರವಾಸಿಗರು ಕ್ಯಾಸಲ್ ರಾಕ್ ಅಥವಾ ಕೂಲೆಂ ಭಾಗದಿಂದ ಜೀಪ್ ಸಫಾರಿ ಅಥವಾ ಅನುಮತಿತ ಮಾರ್ಗಗಳನ್ನು ಬಳಸಿಕೊಂಡು ಜಲಪಾತವನ್ನು ಭೇಟಿ ಮಾಡಬಹುದು. ಮಳೆಗಾಲದಲ್ಲಿ ವಿಶೇಷ ಅನುಮತಿ ಅಗತ್ಯವಿರಬಹುದು.

ದೂಧ್ ಸಾಗರ್ ಜಲಪಾತವು ಕೇವಲ ಒಂದು ಪ್ರವಾಸಿ ಸ್ಥಳವಷ್ಟೇ ಅಲ್ಲ, ಪ್ರಕೃತಿಯ ಶಾಂತಿ ಮತ್ತು ಸೌಂದರ್ಯವನ್ನು ಅನುಭವಿಸುವ ಸ್ಥಳವೂ ಆಗಿದೆ. ಇದನ್ನು ಭೇಟಿ ಮಾಡುವಾಗ ಪರಿಸರವನ್ನು ಕಾಪಾಡುವುದು ಮತ್ತು ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalahamsa Infotech private limited 

Tags: Dudhsagar WaterfallsHubliIndian RailwaysKannada News WebsiteLatest News KannadaRailway Protection ForceRPFSouth Western RailwaySWRದೂಧ್ ಸಾಗರ್ ಜಲಪಾತರೈಲ್ವೆ ರಕ್ಷಣಾ ಪಡೆಸೋನಾಲಿಯಂ
Share328Tweet205Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್‍ಐಆರ್ ಸಲಹಾ ಕೇಂದ್ರದ ಸದುಪಯೋಗಪಡೆದುಕೊಳ್ಳಿ: ಈಶ್ವರಪ್ಪ

Next Post

ಕೈಗಾ ಅಣು ವಿದ್ಯುತ್ ಯೋಜನೆಗೆ ಮಹತ್ವದ ಮೈಲಿಗಲ್ಲು | MEIL ಸಾಧನೆ

kalpa News

kalpa News

Next Post
Major Milestone for Kaiga Project MEIL Achievement

ಕೈಗಾ ಅಣು ವಿದ್ಯುತ್ ಯೋಜನೆಗೆ ಮಹತ್ವದ ಮೈಲಿಗಲ್ಲು | MEIL ಸಾಧನೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL