Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

150 ಕಿಮೀ ಬಂಗಾಳಕೊಲ್ಲಿಯಲ್ಲಿ ಈಜಿ ದಾಖಲೆ ಬರೆದ ಕಾಕಿನಾಡದ 52 ವರ್ಷದ ಮಹಿಳೆ

ಶ್ಯಾಮಲಾ ಸಾಹಸಕ್ಕೆ ನಿಬ್ಬೆರಗಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

January 4, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಕಾಕಿನಾಡ(ಆಂಧ್ರಪ್ರದೇಶ)  |

30-40ನೇ ವಯಸ್ಸಿನಲ್ಲೇ ದೈಹಿಕ ಉತ್ಸಾಹ ಕಳೆದುಕೊಳ್ಳುವ ಈ ಕಾಲದಲ್ಲಿ ಆಂಧ್ರಪ್ರದೇಶದ 52 ವರ್ಷದ ಮಹಿಳೆಯೊಬ್ಬರೂ ಸಮುದ್ರದಲ್ಲಿ 150 ಕಿಲೋ ಮೀಟರ್ ಈಜುವ ಮೂಲಕ ವಿಶ್ವವೇ ನಿಬ್ಬೆರಗಾಗುವಂತಹ ದಾಖಲೆ ಬರೆದಿದ್ದಾರೆ.

ಆಂಧ್ರಪ್ರದೇಶದ #Andrapradesh ಕಾಕಿನಾಡ ಮೂಲದ 52 ವಯಸ್ಸಿನ ಗೋಲಿ ಶ್ಯಾಮಲಾ #GoliShyamala ಎಂಬ ಮಹಿಳೆಯೇ ಈ ಸಾಧಕಿ.

ಬಂಗಾಳ ಕೊಲ್ಲಿ #BayofBengal ಎಂದು ಹೆಸರು ಕೇಳಿದರೇ ಬಹಳಷ್ಟು ಮಂದಿ ಹೆದರುವಂತಹ ಅಲೆಗಳ ಅಬ್ಬರ ಇರುತ್ತದೆ. ಆದರೆ, ಅಂತಹ ಸಮುದ್ರದಲ್ಲಿ ಈಜುವ ಮೂಲಕ ಯುವಕರಿಗೆ ಶ್ಯಾಮಲಾ ಅವರು ಮಾದರಿಯಾಗಿದ್ದಾರೆ.

Also Read>> UPI Effect | ಈ ಪಾನಿಪುರಿ ಮಾರಾಟಗಾರದ ಆದಾಯ ಕಂಡು ಹೌಹಾರಿದ ಆದಾಯ ತೆರಿಗೆ ಇಲಾಖೆ

ವಿಶಾಖಪಟ್ಟಣಂನಿಂದ #Visakhapatnam ಕಾಕಿನಾಡದವರೆಗೂ ಅಂದರೆ ಬರೋಬ್ಬರಿ 150 ಕಿಲೋ ಮೀಟರ್ ಸಮುದ್ರದಲ್ಲಿ ಈಜಿದ್ದಾರೆ.

ಐದು ದಿನಗಳಲ್ಲಿ ಪೂರ್ಣಗೊಂಡ ಈ ಅಸಾಮಾನ್ಯ ಸಾಧನೆಯು ಅನುಭವಿ ಸಹಿಷ್ಣುತೆಯ ಈಜುಗಾರ್ತಿ ಶ್ಯಾಮಲಾ ಅವರ ವೈಯಕ್ತಿಕ ವಿಜಯವಲ್ಲ. ಬದಲಾಗಿ, ಎಲ್ಲ ವಯಸ್ಸಿನ ಜನರಿಗೂ ಮಾದರಿಯಾದ ಸಾಧನೆಯಾಗಿದೆ.

ಕೋರಮಂಡಲ್ ಒಡಿಸ್ಸಿ ಸಾಗರ ಈಜು ಸಂಸ್ಥೆಯ ಆಶ್ರಯದಲ್ಲಿ ಕಳೆದ ತಿಂಗಳು 28ರಂದು ವಿಶಾಖಪಟ್ಟಣಂ ಕರಾವಳಿಯಿಂದ ಕಾಕಿನಾಡ ಕರಾವಳಿವರೆಗೆ ಯಾತ್ರೆ ಆರಂಭಿಸಲಾಗಿತ್ತು.

ಈ ಯಾತ್ರೆಯಲ್ಲಿ ಶಾಮಲಾ ಅವರು 2024ರ ಡಿ.28ರಂದು ತಮ್ಮ ಈಜಿನ ಜರ್ನಿಯನ್ನು ವಿಶಾಖಪಟ್ಟಣಂನ ಆರ್.ಕೆ. ಬೀಚ್’ನಲ್ಲಿ ಆರಂಭಿಸಿದ್ದರು. ಸಮುದ್ರದಲ್ಲಿ ದಿನಕ್ಕೆ 30 ಕಿಮೀನಂತೆ 150 ಕಿಮೀ ದೂರ ಈಜಿ ಜನವರಿ 4ರಂದು ಆಂಧ್ರ ಪ್ರದೇಶದ ಕಾಕಿನಾಡದ ಸೂರ್ಯರಾವ್ ಬೀಚ್ ತಲುಪಿದ್ದಾರೆ. ಅಚ್ಚರಿ ಎಂದರೆ ಶಾಮಲಾ ಅವರು ಸಮುದ್ರದಲ್ಲಿ ಈಜುತ್ತಾ ಹೊಸ ವರ್ಷಾಚರಣೆ ಮಾಡಿದ್ದು ವಿಶೇಷ.

ಇನ್ನೂ ವಿಶೇಷ ಎಂದರೆ, ಭಾರೀ ಅಲೆಗಳ ಅಬ್ಬರ ಇರುವ ಅರಬ್ಬೀ ಸಮುದ್ರದಲ್ಲಿ ಈಜುವುದು ಸಾಮಾನ್ಯದ ಸಾಧನೆಯಲ್ಲ. ಆದರೆ, ಬೃಹತ್ ಅಲೆಗಳಿಗೆ ಎದುರಾಗಿ, ಯಾವುದನ್ನೂ ಲೆಕ್ಕಿಸದೇ, ಪಟ್ಟುಬಿಡದೇ ತಮ್ಮ ಗುರಿಯೆಡೆಗೆ ಮಾತ್ರ ಈಜಿ ಗಮ್ಯವನ್ನು ತಲುಪಿದ ಈ ಮಹಿಳೆಯ ಸಾಧನೆ ಅಸಾಮಾನ್ಯವಾದುದು.

ಅಲ್ಲದೇ, ಶ್ಯಾಮಲಾ ಅವರೊಂದಿಗೆ ವೈದ್ಯಕೀಯ ಸಿಬ್ಬಂದಿ ಮತ್ತು ಸ್ಕೂಬಾ ಡೈವರ್’ಗಳು ಸೇರಿದಂತೆ 14 ಸಿಬ್ಬಂದಿಗಳ ತಂಡವು ಪ್ರಯಾಸಕರವಾದ ಈ ಈಜು ಸಾಹಸದೊಂದಿಗೆ ಸಾಗಿದ್ದರು.

ಇನ್ನು ತಮ್ಮ ಹುಟ್ಟೂರು ಕಾಕಿನಾಡಕ್ಕೆ ಈಜಿನ ಮೂಲಕ ಬಂದ ಶಾಮಲಾ ಅವರನ್ನು ಸ್ಥಳೀಯರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಕಿನಾಡ ಸೀಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಿಇಒ ಮುರಳೀಧರ್, ಸ್ಥಳೀಯ ಶಾಸಕ ಚಿನ್ನರಾಜಪ್ಪ, ಕಾಕಿನಾಡ ಆಯುಕ್ತೆ ಭಾವನಾ ಮತ್ತಿತರರು ಉಪಸ್ಥಿತರಿದ್ದು ಶಾಮಲಾ ಅವರಿಗೆ ಅಭಿನಂದನೆ ಸಲ್ಲಿಸಿದರು.

Kalahamsa Infotech private limitedಇನ್ನು ಶಾಮಲಾ ಅವರ ಈಜಿನ ಸಾಹಸಕ್ಕೆ ಸ್ವತಃ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಕೂಡ ಫಿದಾ ಆಗಿದ್ದಾರೆ.

ಈ ಕುರಿತಂತೆ ವಿಡಿಯೋ ಸಹಿತ ಟ್ವೀಟ್ ಮಾಡಿರುವ ಅವರು, `52ನೇ ವಯಸ್ಸಿನಲ್ಲಿ, ಗೋಲಿ ಶ್ಯಾಮಲಾ ಅವರು ವಿಶಾಖಪಟ್ಟಣಂನಿಂದ ಕಾಕಿನಾಡಕ್ಕೆ 150 ಕಿಮೀ ಈಜಿರುವುದು ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪದ ಕಥೆಯಾಗಿದೆ. ಆರು ದಿನಗಳಲ್ಲಿ, ಆಂಧ್ರ ಪ್ರದೇಶದ ಈ ಮಗಳು ತನ್ನ ಪ್ರಯಾಣದಲ್ಲಿ ಹಲವಾರು ಸವಾಲುಗಳನ್ನು ಎದುರಿಸಿ ಅಂತಿಮವಾಗಿ ಧೈರ್ಯದಿಂದ ಜಯಗಳಿಸಿದ್ದಾರೆ. ಅವರ ಪ್ರಯಾಣವು ನಾರಿ ಶಕ್ತಿಯ ಉಜ್ವಲ ಉದಾಹರಣೆಯಷ್ಟೇ ಅಲ್ಲ, ಮಾನವ ಚೈತನ್ಯದ ಶಕ್ತಿಯ ಪ್ರತಿಬಿಂಬವಾಗಿದೆ. ತಮ್ಮ ಈ ಸಾಹಸದ ಮೂಲಕ ಅಮೂಲ್ಯ ಸಮುದ್ರ ಜೀವಿಗಳನ್ನು ರಕ್ಷಿಸುವ ಅಗತ್ಯವನ್ನು ಅವರು ಒತ್ತಿಹೇಳಿದ್ದಾರೆ. ಅವರ ಶ್ಲಾಘನೀಯ ಸಾಧನೆಯ ಮೂಲಕ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದ್ದಾರೆ. ಅಭಿನಂದನೆಗಳು ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Andra PradeshBay of BengalCM Chandrababu NaiduGoli ShamalaGoli ShyamalaKannada News WebsiteLatest News KannadaSwimmingVisakhapatnamWorld Recordಆಂಧ್ರ ಪ್ರದೇಶಈಜುಕಾಕಿನಾಡಗೋಲಿ ಶಾಮಲಾಚಂದ್ರಬಾಬು ನಾಯ್ಡುಬಂಗಾಳ ಕೊಲ್ಲಿವಿಶಾಖಪಟ್ಟಣಂ
Previous Post

ಯುಪಿಐ ಎಫೆಕ್ಟ್ | ಈ ಪಾನಿಪುರಿ ಮಾರಾಟಗಾರನ ವಹಿವಾಟು ಕಂಡು ಹೌಹಾರಿದ ಆದಾಯ ತೆರಿಗೆ ಇಲಾಖೆ

Next Post

IIT Delhi Launches Third Cohort of Executive Programme in Healthcare Entrepreneurship & Management

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

IIT Delhi Launches Third Cohort of Executive Programme in Healthcare Entrepreneurship & Management

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025

ಸಹಕಾರನಗರ ಶ್ರೀಮದುತ್ತರಾದಿ ಮಠದಲ್ಲಿ ಜೂ.27ರವರೆಗೆ ವಿಶೇಷ ಕಾರ್ಯಕ್ರಮ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!