Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಶಿವಮೊಗ್ಗಕ್ಕೆ 7 ವಿತರಣಾ ಕೇಂದ್ರ | ಯಾವೆಲ್ಲಾ ಉತ್ಪನ್ನಗಳಿವೆ?

ರಾಜ್ಯದಾದ್ಯಂತ 247 ಫ್ರ್ಯಾಂಚೈಸಿಗೆ ಅರ್ಜಿ ಆಹ್ವಾನ

December 23, 2024
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ದಕ್ಷಿಣ ಕನ್ನಡ #DakshinaKannada ತೆಂಗು ರೈತ ಉತ್ಪಾದಕರ ಸಂಸ್ಥೆಯು ತನ್ನ ಕಾರ್ಯಕ್ಷೇತ್ರವನ್ನು ರಾಜ್ಯದಾದ್ಯಂತ ವಿಸ್ತರಿಸುವ ಭಾಗವಾಗಿ 247 ಫ್ರ್ಯಾಂಚೈಸಿಗಳನ್ನು ನೀಡಲು ತೀರ್ಮಾನಿಸಿದೆ.

ಫ್ರ್ಯಾಂಚೈಸಿಗಳನ್ನು ನೀಡುವ ಮೂಲಕ ಉದ್ಯಮಶೀಲರಿಗೆ ಮತ್ತು ಸಂಘಸಂಸ್ಥೆಗಳಿಗೆ ಸ್ವ-ಉದ್ಯೋಗ ಕಲ್ಪಿಸುವ ಉದ್ದೇಶ ಹೊಂದಿದೆ.

ಶಿವಮೊಗ್ಗ #Shivamogga ಜಿಲ್ಲೆಯಲ್ಲಿ 7 ಫ್ರ್ಯಾಂಚೈಸಿಗಳು ಸೇರಿದಂತೆ, ರಾಜ್ಯದ ಪ್ರತಿ ತಾಲೂಕಿನಲ್ಲಿ ವಿತರಣಾ ಕೇಂದ್ರಗಳನ್ನು ತೆರೆಯಲು ಸಂಸ್ಥೆ ಯೋಜಿಸಿದೆ. ಈ ಕೇಂದ್ರಗಳ ಮೂಲಕ ತೆಂಗಿನ ಐಸ್ಕ್ರೀಂ, ತೆಂಗಿನಹಾಲಿನ ಜ್ಯೂಸ್, ತೆಂಗಿನಎಣ್ಣೆ, ಗೊಬ್ಬರಗಳು, ಟರ್ಪಾಲಿನ್ ಉತ್ಪನ್ನಗಳು, ಪೀಠೋಪಕರಣಗಳು ಸೇರಿದಂತೆ 32ಕ್ಕೂ ಹೆಚ್ಚು ಉತ್ಪನ್ನಗಳು ಮತ್ತು 24 ವಿವಿಧ ತಳಿಯ ತೆಂಗಿನಸಸಿಗಳು ಈ ಕೇಂದ್ರದಲ್ಲಿ ದೊರೆಯಲಿವೆ.
ಅರ್ಜಿ ಸಲ್ಲಿಸುವುದು ಹೇಗೆ?
ಫ್ರ್ಯಾಂಚೈಸಿ ಪಡೆಯಲು ಆಸಕ್ತರು ಸಂಸ್ಥೆಯ ವೆಬ್’ಸೈಟ್ www.coconutfarmers.in ಮೂಲಕ online ಅರ್ಜಿಯನ್ನು ಸಲ್ಲಿಸಬಹುದು ಅಥವಾ ಸಂಸ್ಥೆಯಿಂದ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಕೆವೈಸಿ ಜೊತೆಗೆ 65,000/-ರೂ.ಗಳ DD /CHEQUE / ಬ್ಯಾಂಕ್ ವರ್ಗಾವಣೆ ದಾಖಲೆಯನ್ನು ಲಗತ್ತಿಸಿ, ಸಂಸ್ಥೆಯ ಪ್ರಾದೇಶಿಕ ಕಚೇರಿಗೆ ಕಳುಹಿಸತಕ್ಕದ್ದು.

ಆಯ್ಕೆಯಾದ ಫ್ರ್ಯಾಂಚೈಸಿಗಳಿಗೆ ಉತ್ಪನ್ನಗಳ ಬಗ್ಗೆ ಮಾಹಿತಿ, ತರಬೇತಿ, ಮತ್ತು ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಹಣಕಾಸಿನ ನೆರವು ಒದಗಿಸಲಾಗುವುದು.

Also Read>> ಭೂ ಸ್ವಾಧೀನ ಕೈಬಿಡುವಂತೆ ಚನ್ನರಾಯಪಟ್ಟಣ ರೈತ ನಿಯೋಗ ಸಿಎಂಗೆ ಮನವಿ

ದೇಶದಲ್ಲೇ ಮಾದರಿ ರೈತರ ಸಂಸ್ಥೆ
ರೈತರಿಂದಲೇ ಸ್ಥಾಪಿತವಾದ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯು ರೈತರಿಂದ ತೆಂಗಿನಕಾಯಿಗಳನ್ನು ನೇರವಾಗಿ ಸ್ಪರ್ಧಾತ್ಮಕ ದರದಲ್ಲಿ ಖರೀದಿಸುತ್ತದೆ. ತೆಂಗಿನ ಎಲ್ಲಾ ಭಾಗಗಳನ್ನು ಮೌಲ್ಯವರ್ಧಿಸಿ, ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುತ್ತಿದೆ.
ಪ್ರತಿಷ್ಠಿತ CPCRI (ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ) ಅನುಮೋದಿತ ತಂತ್ರಜ್ಞಾನವನ್ನು ಬಳಸಿಕೊಂಡು, ಸಂಸ್ಥೆಯು ತೆಂಗು ಕೃಷಿಯ ಪ್ರಯೋಜನವನ್ನು ರೈತರಿಗೆ ಮತ್ತು ಗ್ರಾಹಕರಿಗೆ ತಲುಪಿಸುವ ಮೂಲಕ ದೇಶದಲ್ಲೇ ಮಾದರಿಯಾಗ ಬಲ್ಲ ರೈತರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.

ಸಂಪರ್ಕ ಮಾಹಿತಿ: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆ, ಸೂರ್ಯನಾರಾಯಣ ದೇವಸ್ಥಾನದ ಹತ್ತಿರ, ಮರೋಳಿ, ಮಂಗಳೂರು-575005
ದೂರವಾಣಿ: 8105487763 ಟೋಲ್ ಫ್ರೀ: 1800-203-0129 ಇಮೇಲ್: contact@coconutfarmers.in www.coconutfarmers.in

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4
Tags: CPCRIDakshina KannadaKannada News WebsiteLatest News KannadaMangaloreShimogaShivamoggaShivamogga NewsSouth Canara Coconut Farmers Producer Company Limitedತೆಂಗು ರೈತ ಉತ್ಪಾದಕರ ಸಂಸ್ಥೆದಕ್ಷಿಣ ಕನ್ನಡಪೀಠೋಪಕರಣಫ್ರ್ಯಾಂಚೈಸಿಮಂಗಳೂರುಶಿವಮೊಗ್ಗ
Previous Post

ಭೂ ಸ್ವಾಧೀನ ಕೈಬಿಡುವಂತೆ ಚನ್ನರಾಯಪಟ್ಟಣ ರೈತ ನಿಯೋಗ ಸಿಎಂಗೆ ಮನವಿ

Next Post

ಓಪನ್ ಸರ್ಜರಿಗೆ ನೋ-ರೋಬೋಟಿಕ್ ಸರ್ಜರಿ ಎಸ್ | ಶೀಘ್ರ ಗುಣಮುಖರಾಗಿ ಮನೆಗೆ ತೆರಳಿದ ವೃದ್ದ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಓಪನ್ ಸರ್ಜರಿಗೆ ನೋ-ರೋಬೋಟಿಕ್ ಸರ್ಜರಿ ಎಸ್ | ಶೀಘ್ರ ಗುಣಮುಖರಾಗಿ ಮನೆಗೆ ತೆರಳಿದ ವೃದ್ದ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!