Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

11 ಅಮೃತ ಯೋಜನೆಗಳಿಗೆ 720 ಕೋಟಿ ರೂ. ಮೀಸಲು: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

75ನೆಯ ಸ್ವಾತಂತ್ರೋತ್ಸವ ಸಂಭ್ರಮ ll ಮೇಕೆದಾಟು ಯೋಜನೆ ಮಾಡೇ ಮಾಡ್ತೀವಿ, ರಾಜಿ ಪ್ರಶ್ನೆಯೇ ಇಲ್ಲ

August 15, 2021
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೇಂದ್ರದಿಂದ ಅನುಮತಿ ಪಡೆದು ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ, ಇದರಲ್ಲಿ ಯಾವುದೇ ರೀತಿಯಲ್ಲಿ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

75ನೆಯ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದಲ್ಲಿ 11 ಅಮೃತ ಯೋಜನೆಗಳನ್ನು ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಇದಕ್ಕಾಗಿ 720 ಕೋಟಿ ರೂ.ಗಳನ್ನು ಮೀಸಲಾಗಿಡುತ್ತಿದ್ದೇವೆ. ನಾಡಿನ ಕಟ್ಟ ಕಡೆಯ ಕುಟುಂಬ, ಪ್ರತಿಯೊಬ್ಬರ ಬದುಕು ಬೆಳವಣಿಗೆ ಆಗಬೇಕು, ಸುಖ ಶಾಂತಿ ಆರೋಗ್ಯ ಸಿಗಬೇಕೆಂಬ ಸದ್ದುದ್ದೇಶದಿಂದ ಕೆಲಸ ಮಾಡುತ್ತಿದ್ದೇನೆ. ಇನ್ನು 20 ತಿಂಗಳು ಮಾತ್ರ ಅವಕಾಶ ಇದೆ ಎಂಬುದು ನನಗೆ ತಿಳಿದಿದೆ. ಇದನ್ನೆಲ್ಲ ಮಾಡಲು ದೀರ್ಘಾವಧಿ ಸಮಯ ಬೇಕು. ಅಲ್ಪಾವಧಿಯಲ್ಲಿ ಏನು ಕಾರ್ಯಕ್ರಮ ಕೊಡಬೇಕು ಅದನ್ನ ಮಾಡುತ್ತಿದ್ದೇವೆ. ಜನರು ಕಚೇರಿಗಳು ಅಲೆಯದಂತೆ ಮಾಡಬೇಕು, ತಾಲೂಕು ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ ಜನ ಅಲೆಯದಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.

ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ, ಮಾನವ ಸಂಪನ್ಮೂಲ ಬಳಸಿಕೊಂಡು ಹೊಸ ತಂತ್ರಜ್ಞಾನ ಬಳಕೆ ಮಾಡಿ, ವೈಜ್ಞಾನಿಕವಾಗಿ ಕೃಷಿ, ಸೇವಾ ವಲಯವನ್ನ ಮಾಡಲು ಸಂಕಲ್ಪ ಮಾಡಿದ್ದೇವೆ. ಆಳುವುದು ಬೇರೆ ಆಡಳಿತ ಮಾಡುವುದು ಬೇರೆ. 11ನೇ ಶತಮಾನದಲ್ಲಿ ಕಲ್ಯಾಣ ಚಾಲುಕ್ಯರು ಹೇಳಿದ ಮಾತಿದು. ಇವತ್ತಿನ ಕಾಲದಲ್ಲಿ ಆಳುವವರು ಆಡಳಿತ ಮಾಡುತ್ತಿದ್ದಾರೆ. ಆಡಳಿತ ಮಾಡುವವರು ಆಳುತ್ತಿದ್ದಾರೆ. ನಾಡಿನ ಕೊನೆ ಹಂತದ ಜನತೆಗೆ ನಮ್ಮ ಕಾರ್ಯಕ್ರವನ್ನು ಮುಟ್ಟುವರೆಗೆ ನಾವು ಕೆಲಸ ಮಾಡುತ್ತೇವೆ ಎಂದರು.

ನಮ್ಮ ತಾಯಿಯಂದಿರ ಶಕ್ತಿ ನಮ್ಮ ನಾಡು ಕಟ್ಟುವಲ್ಲಿ ಪ್ರಮುಖ ಪಾತ್ರ ಇದೆ. ಅವರಿಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಲಿದೆ. ಎಸ್ಸಿ-ಎಸ್ಟಿ ಮಹಿಳೆಯರ ಜೊತೆಗೆ ಶ್ರೀ ಶಕ್ತಿಯನ್ನ ಬಲಪಡಿಸುವ ಕೆಲಸ ಮಾಡುತ್ತೇವೆ. ರೈತ ವಿಧ್ಯಾನಿಧಿ ಕಾರ್ಯಕ್ರಮವನ್ನು ಘೋಷಿಸಿದ್ದೇವೆ. ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ವಾರ್ಷಿಕ ರೂ. 2500 ಗಳಿಂದ  ರೂ.11 ಸಾವಿರ ವರೆಗೆ ವಿದ್ಯಾರ್ಥಿ ವೇತನ ನೀಡಲು ಆದೇಶ ಮಾಡಿದ್ದೇನೆ. ಇದರಿಂದ 17 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದರು.


ರಾಜ್ಯದಲ್ಲಿ ಇಂದಿನಿಂದ ನವ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ ಮಾಡುತ್ತಿದ್ದೇವೆ. ನಾಡು, ನುಡಿ, ಭಾಷೆ, ಜಲದ ಸಮಗ್ರ ಅಭಿವೃದ್ಧಿಯ ಪರ್ವ ಆರಂಭವಾಗುತ್ತಿದೆ. ನೆರೆ ರಾಜ್ಯಗಳೊಂದಿಗೆ ಉತ್ತಮ ಬಾಂಧವ್ಯದೊಂದಿಗೇ ನಮ್ಮ ರಾಜ್ಯದ ಸಮಗ್ರ ಅಭಿವೃದ್ಧಿ ಮಾಡುತ್ತೇವೆ ಎಂದರು.

ಮೇಕೆದಾಟು ಯೋಜನೆ ವಿಚಾರದಲ್ಲಿ ಎಲ್ಲ ರೀತಿಯ ಕಾನೂನು ಹೋರಾಟಕ್ಕೆ ನಾವು ಸಿದ್ದರಿದ್ದೇವೆ. ಜಲ ವಿವಾದದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕೇಂದ್ರದಿಂದ ಅನುಮತಿ ಪಡೆದು ಯೋಜನೆ ಜಾರಿ ಮಾಡಿಯೇ ತೀರುತ್ತೇವೆ ಎಂದರು.

ಕೊರೋನಾ ಸಾಂಕ್ರಾಮಿಕ ನಮಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಂದರ್ಭದಲ್ಲಿ ನಮ್ಮ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ನಾನು ನೆನಪು ಮಾಡಿಕೊಳ್ಳುತ್ತೇನೆ. ಕೋವಿಡ್ ನಿರ್ವಹಣೆಗೆ ಸಾಕಷ್ಟು ಅನುದಾನ ನೀಡಿದರು. ಅವರ ಅಭಿವೃದ್ಧಿ ಕಾರ್ಯಕ್ರಮ ನಮಗೆ ಮಾರ್ಗದರ್ಶನವಾಗಿದೆ. ನಾನು ಅಧಿಕಾರಕ್ಕೆ ಬಂದ ಕೂಡಲೇ ಕೋವಿಡ್ ನಿರ್ವಹಣೆಗೆ ಹೆಚ್ಚಿನ ಮಹತ್ವ ಕೊಟ್ಟಿದ್ದೇನೆ. ಕೇರಳ ಮಹಾರಾಷ್ಟ್ರದಲ್ಲಿ ಹೆಚ್ಚಿನ ಸೋಂಕು ಇದೆ, ಹೀಗಾಗಿ ನಾನೇ ಗಡಿ ಜಿಲ್ಲೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದೇನೆ. ಜನತೆ ಕೋವಿಡ್ ನಿಯಮ ಪಾಲಿಸಿದರೆ, ನಾವು ತಂತ್ರಜ್ಞಾನ ಬಳಸಿಕೊಂಡು ನಮ್ಮ ನಾಡಿನ ಜನತೆಯನ್ನು ರಕ್ಷಿಸುತ್ತೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 75th Independence Day75ನೆಯ ಸ್ವಾತಂತ್ರೋತ್ಸವBENGALURUCM Basavaraja BommaiKannada News WebsiteLatest News KannadaMekedatu ProjectMekedatu YojaneNew Karnatakaಅಮೃತ ಯೋಜನೆಧ್ವಜಾರೋಹಣನವ ಕರ್ನಾಟಕಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮೇಕೆದಾಟು ಯೋಜನೆ
Previous Post

ಶಿಖರದಿಂದ ಸಾಗರ ಅಭಿಯಾನ: ಕೊಲಾಹೊಯ್ ಪರ್ವತ ಏರಲಿದ್ದಾರೆ ರಾಜ್ಯದ ಐವರು ಯುವತಿಯರು…!

Next Post

ಸಿಂಹಾದ್ರಿಯ ಸಿಂಹ ಚಿತ್ರ ನಿರ್ಮಾಪಕ ವಿಜಯ ಕುಮಾರ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಂಹಾದ್ರಿಯ ಸಿಂಹ ಚಿತ್ರ ನಿರ್ಮಾಪಕ ವಿಜಯ ಕುಮಾರ್ ವಿಧಿವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!