Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಕೊರೋನಾ ಪಾಸಿಟಿವ್ ಪತ್ತೆ! ಹೊಸಹಳ್ಳಿ ಗ್ರಾಮ ಸೀಲ್ ಡೌನ್

ತಾಲೂಕಿನಲ್ಲಿ ಎಲ್ಲೆಲ್ಲೆ ಪ್ರಕರಣ?, ವಿಐಎಸ್’ಎಲ್ ಆಸ್ಪತ್ರೆಯಲ್ಲಿ ಮತ್ತೆ ಕೊರೋನಾ ಚಿಕಿತ್ಸೆ ಆರಂಭ

April 19, 2021
in ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಕೊರೋನಾ ಎರಡನೆಯ ಅಲೆಯ ಹೊಡೆತಕ್ಕೆ ಜಿಲ್ಲೆಯಲ್ಲಿಯೇ ಭದ್ರಾವತಿ ತಾಲೂಕು ತತ್ತರಿಸುತ್ತಿದ್ದು, ಇಂದು ಒಂದೇ ದಿನ 93 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಇಂದು ತಾಲೂಕಿನಲ್ಲಿ 93 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ನಗರ ಪ್ರದೇಶದಲ್ಲಿ 58 ಹಾಗೂ ಉಳಿದ ಪ್ರಕರಣಗಳು ಗ್ರಾಮೀಣ ಭಾಗದಲ್ಲಿ ಪತ್ತೆಯಾಗಿದೆ.
ಎಲ್ಲೆಲ್ಲಿ ಪತ್ತೆ?
ನಗರ ಪ್ರದೇಶದಲ್ಲಿ ಉಜ್ಜಿನೀಪುರ, ಅಶ್ವತ್ಥ್‌ ನಗರ, ನೆಹರೂ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯ ತಳ್ಳಿಕಟ್ಟೆ, ಅಂತರಗಂಗೆ, ಮೈದೊಳಲು, ಎಡೇಹಳ್ಳಿ ಹಾಗೂ ಹೊಸಹಳ್ಳಿಗಳಲ್ಲಿ ಪ್ರಕರಣ ಪತ್ತೆಯಾಗಿದೆ.

ಹೊಸಹಳ್ಳಿ ಗ್ರಾಮ ಸೀಲ್ ಡೌನ್
ತಾಲೂಕಿನ ಕೂಡ್ಲಿಗೆರೆ ಹೋಬಳಿ ಹೊಸಹಳ್ಳಿ ಗ್ರಾಮವೊಂದರಲ್ಲೇ 55 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಗ್ರಾಮವನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡಲಾಗಿದೆ.
ತಹಸೀಲ್ದಾರ್ ಜಿ. ಸಂತೋಷ್ ಕುಮಾರ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಹೊಸಹಳ್ಳಿ ಗ್ರಾಮದಲ್ಲಿ ಒಟ್ಟು 195 ಮನೆಗಳಿದ್ದು, 812 ಜನಸಂಖ್ಯೆ ಹೊಂದಿದೆ. ಏ.14ರಂದು ಗ್ರಾಮದ 186 ಮಂದಿಯ ಗಂಟಲು ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 55 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ.

ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕಂದಾಯಾಧಿಕಾರಿ ಪ್ರಶಾಂತ್, ಗ್ರಾಮ ಲೆಕ್ಕಾಧಿಕಾರಿ ಪ್ರೇಮ್ ಕುಮಾರ್, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiCorona PositiveCorona VirusCovid19Kannada News WebsiteLatest News KannadaLocal NewsMalnad NewsShimogaShivamoggaShivamogga NewsSteel Cityಕೊರೋನಾ ಪಾಸಿಟಿವ್ಕೊರೋನಾ ವೈರಸ್ಭದ್ರಾವತಿ
Previous Post

ಪ್ರಾಕೃತಿಕ ಬದಲಾವಣೆಯ ದಿನವೆ ಯುಗಾದಿ: ನಾಗೇಂದ್ರ ಕೆರೆಕೊಪ್ಪ ಅಭಿಪ್ರಾಯ

Next Post

ಭದ್ರಾವತಿ ನಗರಸಭೆ 29ನೆಯ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ನಗರಸಭೆ 29ನೆಯ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ನಿಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!