Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅವಕಾಶಗಳನ್ನು ಸದುಪಯೋಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಿ: ಡಾ. ಶ್ರೀಧರ್ ಕಿವಿಮಾತು

ಸಹ್ಯಾದ್ರಿ ಕಾಲೇಜಿನಲ್ಲಿ `ಹೊರೆಯಾಗದಿರಲಿ ಹರೆಯ' ದತ್ತಿ ಉಪನ್ಯಾಸ ಕಾರ್ಯಕ್ರಮ

December 1, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ತಾವು ಅಂದುಕೊಂಡಿದ್ದನ್ನು ಸಾಧಿಸಲು ಈ ಕಾಲೇಜು ಪ್ರೇರಣೆ ನೀಡಿದೆ. ಕಷ್ಟದ ದಿನಗಳಲ್ಲಿ ಈ ಕಾಲೇಜಿನಲ್ಲಿ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಒಂದು ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಿಮ್ಸ್ ಮೆಡಿಕಲ್ ಡೈರೆಕ್ಟರ್ ಡಾ. ಶ್ರೀಧರ್ ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಕನ್ನಡ ಬರಹಗಾರರ ಸಮಿತಿ, ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ವತಿಯಿಂದ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ `ಹೊರೆಯಾಗದಿರಲಿ ಹರೆಯ’ ಎಂಬ ವಿಷಯದ ಕುರಿತಾಗಿನ ದತ್ತಿ ಉಪನ್ಯಾಸ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ತಿಳುವಳಿಕೆ ಕಡಿಮೆಯಾಗುತ್ತಿದೆ. ತಮ್ಮ ಸಹಪಾಠಿಗಳ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಕ್ಷೀಣಿಸುತ್ತಿದೆ. ಆರ್ಥಿಕವಾಗಿ ಸಬಲವಾಗಿರುವ ವಿದ್ಯಾರ್ಥಿಗಳು ದುರ್ಬಲ ಪರಿಸ್ಥಿತಿಯಲ್ಲಿರುವ ತಮ್ಮ ಸ್ನೇಹಿತರಿಗೆ ನೆರವು ನೀಡುವ ಮನಸ್ಥಿತಿ ಹೊಂದದೆ ಇರುವುದು ವಿಷಾದನೀಯ ಸಂಗತಿ. ನಮಗೆ ಕಲಿಸಿದ ಗುರುಗಳನ್ನು ಮರೆಯಬಾರದು. ಸಮಾಜದಲ್ಲಿ ಇರುವಷ್ಟು ದಿನ ಒಳ್ಳೆಯ ಕೆಲಸ ಮಾಡಬೇಕು. ಇರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಚಟುವಟಿಯಿಂದ ನಮ್ಮ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದತ್ತಿ ಉಪನ್ಯಾಸ ನೀಡುತ್ತಿರುವ ಮಹಿಳಾ ವೈದ್ಯರ ತಂಡದ ಕಾರ್ಯ ಶ್ಲಾಘನೀಯ. ಭಾರತೀಯ ವೈದ್ಯಕೀಯ ಬರಹಗಾರರ ಸಂಘ ಇನ್ನು ಮುಂದಿನ ದಿನಗಳಲ್ಲಿ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು. ಹಾಗೂ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಡಾ. ನಯ ಶ್ರೀನಿವಾಸ್ ಅವರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
ಜೆಎನ್’ಎನ್’ಸಿಇ ಕಾಲೇಜಿನ ನಿರ್ವಹಣಾ ಅಧ್ಯಯನ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿ ಸಲಹೆಗಾರರಾದ ಡಾ.ಸಿ.ಕೆ. ಅನುರಾಧ ಮಾತನಾಡಿ, ಎಲ್ಲಾ ಮಕ್ಕಳಲ್ಲಿ ಹದಿಹರೆಯದ ಸಮಸ್ಯೆಗಳು ಸಾಮಾನ್ಯ. ಅದನ್ನು ಸಮರ್ಥವಾಗಿ ನಿಭಾಯಿಸಿ, ಪ್ರಬುದ್ಧತೆಯಿಂದ ನಿಮ್ಮ ಗುರಿ ಸಾಧಿಸಿ ಎಂದರು.

ಪರೀಕ್ಷೆಯಲ್ಲಿ ಅಂಕ ಗಳಿಕೆ ಬಗ್ಗೆ ವಿದ್ಯಾರ್ಥಿಗಳಿಗೆ ಪೋಷಕರಿಂದ ಒತ್ತಡ ಹೆಚ್ಚಿದಾಗ ಹಾಗೂ 16ರಿಂದ 18ರ ವಯೋಮಾನದ ಮಕ್ಕಳಲ್ಲಾಗುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಯಿಂದಾಗಿ ಹದಿಹರೆಯದ ಸಮಸ್ಯೆಗಳು ಉದ್ಭವಿಸುತ್ತವೆ. ಪೋಷಕರೊಂದಿಗೆ ಉತ್ತಮ ಸಂವಹನ ಬೆಳೆಸಿಕೊಂಡು ತಮ್ಮ ಮನಸ್ಸಿನ ತುಮುಲಗಳ ಬಗ್ಗೆ ಮನಬಿಚ್ಚಿ ಮಾತನಾಡುವುದರಿಂದ ಹದಿಹರೆಯದ ಘಟ್ಟವನ್ನು ಯಶಸ್ವಿಯಾಗಿ ದಾಟಬಹುದು ಎಂದು ಸಲಹೆ ನೀಡಿದರು.
ಇಂದಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಆರನೇ ಇಂದ್ರಿಯವಾಗಿದೆ. ಮೊಬೈಲ್ ಗೀಳಿಗೆ ಕಡಿವಾಣ ಹಾಕುವುದು ಅತಿ ಅವಶ್ಯವಾಗಿದೆ. ಮುಂಬರುವ ದಿನಗಳಲ್ಲಿ ಉದ್ಯೋಗವಕಾಶಗಳು ಕಡಿಮೆಯಾಗುತ್ತದೆ. ಅದನ್ನು ಮೀರಿ ಯಶಸ್ವಿಯಾಗಲು ನೀವು ಉತ್ತಮ ವಿದ್ಯಾಭ್ಯಾಸ ಹೊಂದಬೇಕು. ಪದವಿ ಜೊತೆಗೆ ಇನ್ನಿತರೆ ಸರ್ಟಿಫಿಕೇಟ್ ಕೋರ್ಸ್’ಗಳನ್ನು ಮಾಡಿ ಬಯೋಡೆಟಾದಲ್ಲಿ ನಮೂದಿಸುವುದರಿಂದ ಉದ್ಯೋಗ ಪಡೆಯಲು ಉಪಯೋಗವಾಗುತ್ತದೆ ಎಂದರು.

ಕನ್ನಡ ನಮ್ಮ ಉಸಿರಾದರೆ ಇಂಗ್ಲಿಷ್ ನಮ್ಮ ವ್ಯವಹಾರಿಕ ಭಾಷೆ. ನಮ್ಮ ಮಲೆನಾಡ ಯುವಜನತೆ ಇಂಗ್ಲಿಷ್ ಮಾಡನಾಡಲು ಹಿಂಜರಿಕೆಪಡುತ್ತಿದ್ದು, ಬೇರೆ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಪದವಿ ಮಟ್ಟದಲ್ಲಿಯೇ ಇಂಗ್ಲಿಷ್ ಕಲಿಕೆ ಬಗ್ಗೆ ಗಮನ ಕೊಟ್ಟು ಇಂಗ್ಲಿಷ್ ಕಲಿಯಿರಿ ಹಾಗೂ ಕನ್ನಡ ಬೆಳೆಸಿರಿ ಎಂದು ಕರೆ ನೀಡಿದರು.
ಅಂದಿನ ಪಾಠವನ್ನು ಅಂದೇ ಓದುವನ್ನು ಅಳವಡಿಸಿಕೊಳ್ಳಿ. ಸಹ್ಯಾದ್ರಿ ಕಾಲೇಜಿನ ಓದಿದ ವಿದ್ಯಾರ್ಥಿಗಳಲ್ಲಿ ಸದೃಢತೆಯ ಮನೋಭಾವ ಹೆಚ್ಚಿರುತ್ತದೆ. ಇರುವ ಸಮಯದಲ್ಲಿ ವೇಳಾಪಟ್ಟಿ ಹಾಕಿಕೊಂಡು ವಿದ್ಯಾಭ್ಯಾಸ ಮತ್ತು ಇತರೆ ಚಟುವಟಿಕೆಯಲ್ಲಿ ಮಗ್ನರಾಗಿ, ಪ್ರತಿದಿನ ಪುಸ್ತಕ ಓದುವ ಹವ್ಯಾಸ ಮಾಡಿಕೊಳ್ಳುವುದು ಒಂದು ಉತ್ತಮ ಅಭ್ಯಾಸವಾಗಿದೆ. ನಮ್ಮ ಜೀವನ ನಮ್ಮ ಕೈಲಿದೆ ಅದನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಂಡು ಯಶಸ್ವಿಯಾಗಿ ಎಂದು ಸಲಹೆ ನೀಡಿದರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ವಿನಯ ಶ್ರೀನಿವಾಸ್ ಮಾತನಾಡಿ, ವೈದ್ಯ ಸಾಹಿತ್ಯದ ದತ್ತಿ ಉಪನ್ಯಾಸಗಳ ಕುರಿತಾಗಿ ತಿಳಿಸಿ, ಪ್ರಾಸ್ತಾವಿಕವಾಗಿ ಎಲ್ಲರನ್ನೂ ಸ್ವಾಗತಿಸಿದರು.

ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ, ಮನೋರೋಗ ತಜ್ಞೆ ಡಾ. ಕೆ.ಎಸ್. ಶುಭ್ರತಾ, ಐಎಂಎ ಶಿವಮೊಗ್ಗ ಕಾರ್ಯದರ್ಶಿ ಡಾ. ರಕ್ಷಾ, 1999ರ ಬ್ಯಾಚ್ ವಿದ್ಯಾರ್ಥಿಗಳಾದ ಡಾ.ಎಸ್.ಕೆ. ಕಿರಣ್, ಮಕ್ಕಳ ತಜ್ಞೆ ಡಾ.ಜಯಲಕ್ಷ್ಮಿ ನಾಯಕ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭದ್ರಾವತಿಯಲ್ಲಿ ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಮಗು ಬಲಿ: ಘಟನೆ ನಡೆದಿದ್ದೆಲ್ಲಿ?

Next Post

ಚಂದ್ರಗುತ್ತಿ ರೇಣುಕಾಂಬ ದೇಗುಲಕ್ಕೆ ಹರಕೆ ರೂಪದಲ್ಲಿ ಬಂದ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಂದ್ರಗುತ್ತಿ ರೇಣುಕಾಂಬ ದೇಗುಲಕ್ಕೆ ಹರಕೆ ರೂಪದಲ್ಲಿ ಬಂದ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!