Sunday, July 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

December 2, 2022
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ. ಇಲ್ಲಿನ ಚುನಾವಣಾ ವ್ಯವಸ್ಥೆ ಮುಕ್ತ ನ್ಯಾಯಸಮ್ಮತ ಮತ್ತು ಸಮರ್ಥವಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.  ಜಿಲ್ಲೆಯಲ್ಲಿ ಯುವಕರ ಸಂಖ್ಯೆ ಸುಮಾರು 50 ಸಾವಿರದಷ್ಟಿದ್ದರೂ ಮತದಾರರ ಪಟ್ಟಿಗೆ ಕಡಿಮೆ ಸಂಖ್ಯೆಯಲ್ಲಿ ಸೇರ್ಪಡೆಯಾಗಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ ಯುವಮತದಾರರ ಸೇರ್ಪಡೆಗೆ ವಿಶೇಷ ಅಭಿಯಾನವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಧಾರವಾಡ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕಾಲೇಜು ಶಿಕ್ಷಣ ಇಲಾಖೆ ಸಂಯುಕ್ತವಾಗಿ ಹಮ್ಮಿಕೊಂಡಿರುವ ಯುವ ಮತದಾರರ ಸೇರ್ಪಡೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣಾ ಆಯೋಗವು ರಚನೆಗೊಂಡ ಜನವರಿ 25 ನ್ನು ಪ್ರತಿ ವರ್ಷ ಮತದಾರರ ದಿನವನ್ನಾಗಿ ಆಚರಿಸಲಾಗತ್ತದೆ. ಪ್ರಸಕ್ತ ಸಾಲಿಗೆ ಯಾವ ಅರ್ಹ ಮತದಾರರ ಪಟ್ಟಿಯಿಂದ ಹೊರಗೆ ಉಳಿಯುವಂತಿಲ್ಲ ಎಂಬ ಘೋಷವಾಕ್ಯದಡಿ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 18 ವರ್ಷ ಪೂರೈಸಿದ ಎಲ್ಲರೂ ಕಡ್ಡಾಯವಾಗಿಯೇ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು. ಈ ಕುರಿತು ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಅರಿವು ಮೂಡಿಸಬೇಕು.

ಪ್ರತಿ ಮತಗಟ್ಟೆಗಳಲ್ಲಿ 18 ವರ್ಷ ಮೇಲ್ಪಟ್ಟಿರುವ ಫಾರ್ಮ್ 6 ಹೊಸ ಮತದಾರರನ್ನು ಗಂಡು, ಹೆಣ್ಣು ಕನಿಷ್ಠ 20+ ಜನರನ್ನು ಕಡಾಯವಾಗಿ 2 ದಿನಗಳಲ್ಲಿ ಸೇರ್ಪಡೆ ಮಾಡಬೇಕು. ಗ್ರಾಮದಲ್ಲಿ ವಾಸವಾಗಿರುವ ಹಾಗೂ 18 ವರ್ಷ ಮೇಲ್ಪಟ್ಟಿರುವ ಎಲ್ಲರೂ ಮತದಾರರ ಪಟ್ಟಿಯಲ್ಲಿ ದಾಖಲೆ ಇರುವಂತೆ ಎಲ್ಲರೂ ನೋಡಿಕೊಳ್ಳಬೇಕೆಂದು ಅವರು ಹೇಳಿದರು.
ವಿದ್ಯಾರ್ಥಿಗಳು ವಾಸಿಸುವ ಮತಗಟ್ಟೆಗಳ ವ್ಯಾಪ್ತಿಯಲ್ಲಿರುವ ಅರ್ಹ ಯುವಕರನ್ನು ಓಟರ್ಸ್ ಹೆಲ್ಪ್ ಲೈನ್ ಆ್ಯಪ್ ನಲ್ಲಿ ಅರ್ಜಿ ನಮೂನೆ 6 ರಲ್ಲಿ ಭರ್ತಿ ಮಾಡಿ ಸಲ್ಲಿಸಬೇಕೆಂದು ಹೇಳಿದರು.

Also read: ನಾಯಕನಹಟ್ಟಿಯಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಸುರೇಶ್ ಇಟ್ನಾಳ ಅವರು ಮಾತನಾಡಿ, ಜಿಲ್ಲೆಯ ಎಲ್ಲ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಯುವ ಮತದಾರರ ಸೇರ್ಪಡೆ ಅಭಿಯಾನವನ್ನು ಆಯೋಜಿಸಲಾಗಿದೆ. ಈಗಾಗಲೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‍ಗಳನ್ನು ಸ್ಥಾಪಿಸಲಾಗಿದೆ ಮತ್ತು ಪ್ರತಿ ಕಾಲೇಜಿಗೆ ರಾಯಭಾರಿಗಳನ್ನು ನೇಮಿಸಲಾಗಿದೆ. ಸಾಕ್ಷರತಾ ಕ್ಲಬ್ ಮತ್ತು ರಾಯಭಾರಿಗಳು ಯುವ ಮತದಾರರ ನೊಂದಣಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕಾಲೇಜು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿಯಾನವನ್ನು ಯಶಸ್ವಿಗೊಳಿಸಲು ಶ್ರಮಿಸಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿನಿರ್ದೇಶಕ ಪ್ರೊ.ಕೃಷ್ಣಮೂರ್ತಿ ಬಿ.ಆರ್., ಪ್ರೊಬೇಷನರಿ ಎಸಿ ಅನುರಾಧ ವಸ್ತ್ರದ, ಧಾರವಾಡ ತಹಶೀಲ್ದಾರ ಸಂತೋಷ ಹಿರೇಮಠ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಸೇರಿದಂತೆ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Previous Post

ನಾಯಕನಹಟ್ಟಿಯಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ

Next Post

ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ ನಿಶ್ಚಿತಾರ್ಥ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ ನಿಶ್ಚಿತಾರ್ಥ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

July 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!