ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊಸಮನೆ ಬಡಾವಣೆಯ ನಾಗರಿಕರ ಹಲವು ವರ್ಷಗಳ ಬೇಡಿಕೆಯಾದ ರಾಜಕಾಲುವೆ ಪುನರ್ ನಿರ್ಮಾಣಕ್ಕೆ ಇಂದು ಶಾಸಕರ ಸ್ಥಳೀಯ ಅಭಿವೃದ್ಧಿ ಅನುದಾನ 1.5 ಕೋಟಿ ರೂ. ವೆಚ್ಚದ 400 ಮೀಟರ್ ಕಾಲುವೆ ಕಾಮಗಾರಿಗೆ ಶಾಸಕ ಕೆ. ಎಸ್. ಈಶ್ವರಪ್ಪ MLA Eshwarappa ಗುದ್ದಲಿ ಪೂಜೆ ನೆರವೇರಿಸಿದರು
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಹಾಗೂ ವಾರ್ಡಿನ ಸದಸ್ಯೆ ರೇಖಾರಂಗನಾಥ್, ಉಪಮೇಯರ್ ಲಕ್ಷ್ಮಿಶಂಕರ್ ನಾಯ್ಕ, ಸೂಡಾ ಅಧ್ಯಕ್ಷ ನಾಗರಾಜ್, ಪಾಲಿಕೆ ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಆಯುಕ್ತ ಮಾಯಣ್ಣಗೌಡ, ಪಾಲಿಕೆ ಸದಸ್ಯರಾದ ಸುನೀತಾ ಅಣ್ಣಪ್ಪ, ಶಂಕರ್ ಗನ್ನಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
Also read: ಜನ ಸಂಕಲ್ಪ ಯಾತ್ರೆಯನ್ನು ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ: ಸಿಎಂ ಬೊಮ್ಮಾಯಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post