No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Sunday, March 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಶಿಷ್ ವಿದ್ಯಾರ್ಥಿ ಮುಖ್ಯಭೂಮಿಕೆಯಲ್ಲಿರುವ ಶಿವಮೊಗ್ಗದ ಕಥೆ ಹೇಳುವ ವೆಬ್ ಸರಣಿ ಅಮೇಜಾನ್ ಪ್ರೈಂನಲ್ಲಿ

1970-80ರ ದಶಕದ ಶಿವಮೊಗ್ಗದ ಚಿತ್ರಣವನ್ನು ಕಟ್ಟಿಕೊಡಲಿದೆ ಈ ಚಿತ್ರ ಸರಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 15, 2022
in ಶಿವಮೊಗ್ಗ
0
ಆಶಿಷ್ ವಿದ್ಯಾರ್ಥಿ ಮುಖ್ಯಭೂಮಿಕೆಯಲ್ಲಿರುವ ಶಿವಮೊಗ್ಗದ ಕಥೆ ಹೇಳುವ ವೆಬ್ ಸರಣಿ ಅಮೇಜಾನ್ ಪ್ರೈಂನಲ್ಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

1970-80ರ ದಶಕದ ಶಿವಮೊಗ್ಗ ಅನುಭವಗಳನ್ನು ಕಟ್ಟಿಕೊಡುವ ಹಾಫ್ ಪ್ಯಾಂಟ್ಸ್ ಫುಲ್ ಪ್ಯಾಂಟ್ಸ್ ವೆಬ್ ಸರಣಿ ಡಿ.16ರ ನಾಳೆ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಲೇಖಕ ಆನಂದ ಸುಬ್ಬರಾವ್ ಅವರು ತಮ್ಮ ಬಾಲ್ಯದ ಅನುಭವಗಳನ್ನು ಮೆಲುಕು ಹಾಕುವ ಇಂಗ್ಲೀಷ್ ಪುಸ್ತಕ ಹಾಫ್ ಪ್ಯಾಂಟ್ಸ್ ಫುಲ್ ಪ್ಯಾಂಟ್ಸ್ ವೆಬ್ ಸರಣಿ ಇದಾಗಿದೆ. ಲೇಖಕರ ತಂದೆಯವರಾದ ಎನ್. ಸುಬ್ಬರಾವ್ ಅವರು 1972ರಿಂದ 1990ರ ವರೆಗೆ ಶಿವಮೊಗ್ಗದಲ್ಲಿ ರೈಲ್ವೆ ಇಲಾಖೆಯಲ್ಲಿ ನೌಕರರಾಗಿದ್ದರು. ಆ ಸಮಯದಲ್ಲಿ ಲೇಖಕರು ಕಾಲೇಜಿನವರೆಗೂ ವಿದ್ಯಾಭ್ಯಾಸ ಮಾಡಿದ್ದರು.
ನಂತರ ಬೇರೆ ಬೇರೆ ಉದ್ಯೋಗಗಳನ್ನರಸಿ ವಿವಿಧ ಸ್ಥಳಗಳಲ್ಲಿ ನೆಲೆಸಿ ಕಳೆದ 25 ವರ್ಷಗಳಿಂದ ಜಾಹೀರಾತು ಜಗತ್ತಿನಲ್ಲಿ ಪ್ರಖ್ಯಾತ ಸ್ಕಿಪ್ಟ್ ಬರಹಗಾರರಾಗಿ ಈಗ ದೆಹಲಿಯಲ್ಲಿ ತಮ್ಮದೇ ಆದ ಸ್ವಂತ ಜಾಹೀರಾತು ಸಂಸ್ಥೆಯನ್ನು ಕಟ್ಟಿದ್ದಾರೆ ಎಂದರು.

ಲೇಖಕರು ಪುಸ್ತಕದಲ್ಲಿ 1ರಿಂದ 7ನೇ ತರಗತಿಯವರೆಗಿನ ವಿಶಿಷ್ಟ ಅನುಭವಗಳನ್ನು ದಾಖಲಿಸಿದ್ದಾರೆ. ನಂತರದ 2ನೆಯ ಭಾಗದಲ್ಲಿ 8ರಿಂದ ದ್ವಿತೀಯ ಪಿಯುಸಿವರೆಗಿನ ಅನುಭವಗಳನ್ನು ದಾಖಲಿಸಿದ್ದಾರೆ. ಬಾಲಿವುಡ್ ಖ್ಯಾತ ಚಿತ್ರ ಸಾಹಿತಿ ಹಾಗೂ ನಿರ್ದೇಶಕ ಆರ್. ಬಾಲ್ಕಿಯವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದು, ಪುಸ್ತಕದ ಕಥಾಹಂದರವನ್ನು ಆರ್.ಕೆ. ನಾರಾಯಣ್ ಅವರ ಮಾಲ್ಗುಡಿ ಡೇಸ್’ಗೆ ಹೋಲಿಸಿದ್ದಾರೆ. 2017ರ ಜನವರಿಯಲ್ಲಿ ಈ ಪುಸ್ತಕವನ್ನು ಜ್ಯುಯಲ್ ರಾಕ್ ಹೋಟೆಲ್’ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕರ ಅಪಾರ ಸಂಖ್ಯೆಯ ಸ್ನೇಹಿತರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು ಎಂದು ತಿಳಿಸಿದರು.

ಪುಸ್ತಕ ಪ್ರಕಟವಾದ 2017ರಲ್ಲಿ ಅನೇಕ ರಸಕ್ಷಣಗಳನ್ನು ರಸವತ್ತಾಗಿ, ನಾಟಕೀಯವಾಗಿ ಹಾಗೂ ಹಾಸ್ಯಮಯವಾಗಿ ಈ ಪುಸ್ತಕ ಚಿತ್ರಿಸುತ್ತದೆ. ಹಾಗಾಗಿ ಎಲ್ಲಾ ಅನುಭವಗಳನ್ನು ದೃಶ್ಯಕಾವ್ಯವಾಗಿ ಹೊರತರುವ ಅಭಿಲಾಷೆ ಅನೇಕರಲ್ಲಿತ್ತು. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದು ಅಂತಿಮವಾಗಿ 2021ರಲ್ಲಿ ಅಮೆಜಾನ್ ಪ್ರೈಂ ಒಪ್ಪಿಗೆ ನೀಡಿ ಇದೀಗ ವೆಬ್ ಸರಣಿಗೆ ತಯಾರಾಗಿದೆ ಎಂದರು.

ಸುಮಾರು 10 ತಿಂಗಳುಗಳಲ್ಲಿ ಚಿತ್ರಕಥೆ ತಯಾರಿಸಿ 2022 ಜನವರಿ ಮತ್ತು ಫೆಬ್ರವರಿಯಲ್ಲಿ ಸಕಲೇಶಪುರ ಹಾಗೂ ದೋಣಿಗಲ್ ರೈಲ್ವೆ ನಿಲ್ದಾಣದ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ. ಈ ಚಿತ್ರದ ನಿರ್ದೇಶನವನ್ನು 2 ಬಾರಿ ರಾಷ್ಟೀಯ ಪ್ರಶಸ್ತಿ ಪಡೆದ, ಸುಮಾರು 30 ಮಲೆಯಾಳಂ ಹಾಗೂ ಹಿಂದಿ ಚಲನಚಿತ್ರಗಳಲ್ಲಿ ನಿರ್ದೇಶಿಸಿರುವ ಈಗ ಬೆಂಗಳೂರಿನಲ್ಲಿ ನೆಲೆಸಿರುವ ಕೇರಳ ಮೂಲದ ವಿ.ಕೆ. ಪ್ರಕಾಶ್ ನಿರ್ದೇಶನ ಮಾಡಿದ್ದಾರೆ ಎಂದರು.

ಪುಸ್ತಕದಲ್ಲಿನ ಹೆಚ್ಚಿನ ಘಟನೆಗಳು ಶಿವಮೊಗ್ಗದಲ್ಲಿಯೇ ನಡೆದಿರುವುದರಿಂದ ಇಲ್ಲಿಯೇ ಚಿತ್ರೀಕರಣ ಮಾಡಬೇಕೆಂಬ ಒಲವಿತ್ತು. 1970-80ರ ದಶಕದಲ್ಲಿದ್ದ ಶಿವಮೊಗ್ಗದ ಚಿತ್ರಣವೇ ಬದಲಾಗಿರುವುದರಿಂದ ಚಿತ್ರೀಕರಣವನ್ನು ಸಕಲೇಶಪುರ, ದೋಣಿಗಲ್ ರೈಲ್ವೆನಿಲ್ದಾಣ ಸುತ್ತಮುತ್ತ ಮಾಡಬೇಕಾಯಿತು ಎಂದರು.
ಬಾಲಿವುಡ್ ಖ್ಯಾತ ನಟ ಆಶೀಷ್ ವಿದ್ಯಾರ್ಥಿ ಲೇಖಕ ಆನಂದ್ ಅವರ ತಂದೆ ಸುಬ್ಬರಾವ್ ಅವರ ಪಾತ್ರ ನಿರ್ವಹಿಸಿದ್ದು, ತಾಯಿಯ ಪಾತ್ರವನ್ನು ಬಾಲಿವುಡ್ ನಟಿ ಸೋನಾಲಿ ಕುಲಕರ್ಣಿ ನಿರ್ವಹಿಸಿದ್ದಾರೆ. ತಮಿಳು ಬಾಲನಟ ಅಶ್ವಥ್ ಅಶೋಕ್ ಕುಮಾರ್ ಆನಂದ್ ಅವರ ಪಾತ್ರ ನಿರ್ವಹಿಸಿದ್ದು, ಇವರಲ್ಲದೆ ಕನ್ನಡದ ಹರೀಶ್ ರಾಜ್, ಮ್ಯಾಜಿಕ್ ರಮೇಶ್, ಚಂದ್ರಕಾAತ್ ಹಾಗೂ ತಮಿಳಿನ ಅನೇಕ ಕಲಾವಿದರು ನಟಿಸಿದ್ದಾರೆ ಎಂದರು.

ವೆಬ್ ಸರಣಿಯ 30 ನಿಮಿಷಗಳ 8 ಎಪಿಸೋಡ್’ಗಳಲ್ಲಿ ಪ್ರಸಾರವಾಗಲಿದ್ದು, ಹಿಂದಿಯ ಈ ಚಿತ್ರವು ಕನ್ನಡವು ಸೇರಿದಂತೆ 8 ಭಾಷೆಗಳಲ್ಲಿ ಡಬ್ ಆಗಿದೆ. ಹಾಗೂ 240 ದೇಶಗಳಲ್ಲಿ ಪ್ರಸಾರವಾಗಲಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಲೇಖಕರ ಬಾಲ್ಯ ಸ್ನೇಹಿತರಾದ ಡಾ.ನಾಗಭೂಷಣ್, ನಿಜಗುಣ, ಚೇತನ್, ವಿಕ್ರಂ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amazon PrimeHalf Pants Full PantsKannada News WebsiteLatest News KannadaMLC D S ArunShimogaShivamoggaShivamogga Newsweb seriesಅಮೆಜಾನ್ ಪ್ರೈಂಡಿ.ಎಸ್. ಅರುಣ್ವೆಬ್ ಸರಣಿಶಿವಮೊಗ್ಗಹಾಫ್ ಪ್ಯಾಂಟ್ಸ್ ಫುಲ್ ಪ್ಯಾಂಟ್ಸ್
Share213Tweet123Send
Previous Post

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

Next Post

ಅಗತ್ಯವಿರುವ ಬಂಡವಾಳ ತೊಡಗಿಸುವ ಮೂಲಕ ವಿಐಎಸ್‌ಎಲ್ ಅಭಿವೃದ್ಧಿಗೆ ಸಹಕರಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಗತ್ಯವಿರುವ ಬಂಡವಾಳ ತೊಡಗಿಸುವ ಮೂಲಕ ವಿಐಎಸ್‌ಎಲ್ ಅಭಿವೃದ್ಧಿಗೆ ಸಹಕರಿಸಿ

ಅಗತ್ಯವಿರುವ ಬಂಡವಾಳ ತೊಡಗಿಸುವ ಮೂಲಕ ವಿಐಎಸ್‌ಎಲ್ ಅಭಿವೃದ್ಧಿಗೆ ಸಹಕರಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

March 14, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

March 14, 2026
Swift Action by GRP & RPF Restores Lost Valuables Worth ₹19 Lakhs to Passenger

Swift Action by GRP & RPF Restores Lost Valuables Worth ₹19 Lakhs to Passenger

March 14, 2026
ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL