ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಾವಣಗೆರೆ ಪೂರ್ವ ವಲಯ ಡಿಐಜಿಪಿ ತ್ಯಾಗರಾಜನ್ ಅವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಪೆರೇಡ್ ನ ವೀಕ್ಷಣೆ ನಡೆಸಿ, ಗೌರವ ವಂದನೆ ಸ್ವೀಕರಿಸಿದರು.
ನಂತರ ಡಿಎಆರ್ ಆವರಣದಲ್ಲಿ ಪೊಲೀಸ್ ಇಲಾಖಾ ವಾಹನಗಳ ಪರಿವೀಕ್ಷಣೆ ನಡೆಸಿ, ವಾಹನಗಳನ್ನು ಪರಿಶೀಲಿಸಿ, ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಪಸ್ಥಿತರಿದ್ದರು.












Discussion about this post