Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಡಿ.19-24ರವರೆಗೆ ಪಿಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ

ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬದ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಕ್ರೀಡಾಕೂಟ ಆಯೋಜನೆ

December 17, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಡೇ-ನಲ್ಮ್ ಯೋಜನೆಯಡಿ ಪಿ.ಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮವನ್ನು ಡಿ.19 ರಿಂದ 24ರವರೆಗೆ  ಆಯೋಜಿಸಲಾಗಿದ್ದು, ಇದರ ಅಂಗವಾಗಿ ಬೀದಿ ಬದಿ ವ್ಯಾಪಾರಿಗಳು Street Vendors ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ.

19ರ ಸೋಮವಾರ ಬೆಳಿಗ್ಗೆ 9 ರಿಂದ ಡಾ. ಬಿ.ಆರ್.ಅಂಬೇಡ್ಕರ ಭವನ ಆವರಣದಲ್ಲಿ ಮಹಿಳೆ ಮತ್ತು ಪುರಷರಿಗೆ ವಿವಿಧ ಕ್ರೀಡೆಗಳು ಹಗ್ಗಜಗ್ಗಾಟ ಸ್ಪರ್ಧೆ, 10 ಜನರ ಗುಂಪಿನ ತಂಡ, ರಂಗೋಲಿ ಸ್ಪರ್ಧೆ, ಸಂಗೀತ ಕುರ್ಚಿ, ಸ್ಪರ್ಧೆ, ಪುರುಷರಿಗಾಗಿ ಹಗ್ಗಜಗ್ಗಾಟ ಸ್ಪರ್ಧೆ, 10 ಜನರ ಗುಂಪಿನ ತಂಡ, ಸಂಗೀತ ಕುರ್ಚಿ, ಫಾಸ್ಟ್ ವಾಕ್, ಸ್ಪರ್ಧೆ,ಬೀದಿ ವ್ಯಾಪಾರಸ್ಥರ ಗಂಡು ಮತ್ತು ಹೆಣ್ಣು ಪ್ರಾಥಮಿಕ ಶಾಲಾ ಮಕ್ಕಳಿಗೆ ಚಿತ್ರ ಕಲೆ, ಮತ್ತು ಕಪ್ಪೆ ಜಿಗಿತ ಸ್ಪರ್ಧೆಗಳು, ಪ್ರೌಢಶಾಲೆ ಮಕ್ಕಳಿಗೆ ರಾಷ್ಟ್ರ ನಾಯಕರ ಛದ್ಮವೇಷ ಸ್ಪರ್ಧೆ 100 ಮೀ ಓಟ, ಪಿಯುಸಿ ವಿದ್ಯಾರ್ಥಿಗಳಿಗೆ 100 ಮೀ ಓಟ, ಪದವಿ ವಿದ್ಯಾರ್ಥಿಗಳಿಗೆ 100 ಮೀ ಓಟ,  ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ, 100 ಮೀ ಓಟ ಏರ್ಪಡಿಸಲಾಗಿದೆ.

20ರ ಮಂಗಳವಾರ ಬೆಳಿಗ್ಗೆ 9 ರಿಂದ ಮಹಿಳೆಯರು, ಪುರುಷರು ಹಾಗೂ ಮಕ್ಕಳಿಗೆ ದೇಶಭಕ್ತಿ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ.
ಉತ್ತಮ ಆಹಾರ ಅಂಗಡಿ ಪ್ರಶಸ್ತಿ:
ಬೀದಿ ಬದಿ ವ್ಯಾಪಾರಿಗಳು ತರಬೇತಿಯಲ್ಲಿ ನೀಡಿದ, ಹ್ಯಾಂಡ್ ಗ್ಲೌಸ್ ಹಾಕಿರಬೇಕು, ತಲೆಯ ಕೂದಲು ಉದರದಂತೆ ಕ್ಯಾಪ್ ಹಾಕಿರಬೇಕು, ಬಾಯಿಗೆ ಮಾಸ್ಕ್, ಮತ್ತು ಏಫ್ರಾನ್ ಕಡ್ಡಾಯವಾಗಿ ಧರಸಿರಬೇಕು ಆಹಾರ ಅಂಗಡಿ ಸುತ್ತಲು  ಸ್ವಚ್ಛತೆ ಇರಬೇಕು, ಕುಡಿಯಲು ಶುದ್ದ ನೀರು, ಆಹಾರಕ್ಕೆ ಬಣ್ಣ ಹಾಗೂ ಟೆಸ್ಟಿಂಗ್ ಪೌಡರ್ ಹಾಕಬಾರದು, ಹಾಗೂ ಒಮ್ಮೆ ಕರಿದ ಎಣ್ಣೆ ಪುನ: ಬಳಸಬಾರದು, ಅಧಿಕಾರಿಗಳು ಹಾಗೂ ತೀರ್ಪುಗಾರರು ಅನಿರೀಕ್ಷಿತ ಬೇಟಿ ನೀಡಿ ಆಹಾರ ಪದಾರ್ಥಗಳನ್ನು ಪರಿಶೀಲಿಸಿ ವಿಜೇತರನ್ನು ಆಯ್ಕೆ ಮಾಡಲಾಗುವುದು. FSSAI ಪಾಲಿಕೆಯಿಂದ ಆಹಾರ ಸುರಕ್ಷತೆ ಪ್ರಮಾಣ ಪತ್ರ ಪಡೆದ 1000 ಅಭ್ಯರ್ಥಿಗಳು ಅರ್ಹರು ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಮತ್ತು ನೆನಪಿನ ಕಾಣಿಕೆ ನೀಡಲಾಗುವುದು.

ಬೀದಿ ಬದಿ ವ್ಯಾಪಾರಿಗಳಿಗೆ ಉಚಿತ ಸ್ಪಾಲ್
24ರ ಶನಿವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ  ನಡೆಯುವ ಸಮಾರೊಪ ಸಮಾರಂಭದ ಕಾರ್ಯಕ್ರಮದಲ್ಲಿ ಮೊದಲು ಬಂದ 15 ಬೀದಿ ಬದಿ ವ್ಯಾಪಾರಿಗಳಿಗೆ ಉಚಿತ ಸ್ಟಾಲ್ ನೀಡಲಾಗುವುದು.
ಸ್ವ ನಿಧಿಯ ಸಾಲ ಮೇಳ
24ರ ಶನಿವಾರದಂದು ಸ್ವ ನಿಧಿಸೇ ಸಮೃದ್ದಿ ಯೋಜನೆಯಡಿ  ಸ್ಥಳದಲ್ಲೆ ವ್ಯಾಪಾರಿಗಳಿಗೆ ಸಾಲ ನೀಡಲಾಗುವುದು, ಅಂದು ವಿಜೇತ ಕ್ರೀಡಾಪಟುಗಳಿಗೆ ಗಣ್ಯರಿಂದ ಬಹುಮಾನ ವಿತರಣೆಯನ್ನು ಸೈನ್ಸ್ ಮೈದಾನ B.H. ರಸ್ತೆ, ಶಿವಮೊಗ್ಗ. ಇಲ್ಲಿ ನೀಡಲಾಗುವುದು. ಬೀದಿಬದಿ ಕುಟುಂಬ ಸದಸ್ಯರು ಸ್ವಾನಿಧಿ ಮಹೋತ್ಸವ ಹಬ್ಬದಲ್ಲಿ ತಪ್ಪದೆ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದೆ.

Also read: ಬದುಕಿನ ದ್ವಂದಗಳಿಗೆ ಭಗವದ್ಗೀತೆಯಲ್ಲಿ ಪರಿಹಾರವಿದೆ: ಡಾ. ಸಂಬಿತ್ ಪಾತ್ರ ಅಭಿಮತ

ವಿಶೇಷ ಸೂಚನೆ:
ಕ್ರೀಡೆಯಲ್ಲಿ ಭಾಗವಹಿಸಲು ಬೀದಿಬದಿ ಗುರುತಿನ ಚೀಟಿ/ ಮಾರಾಟ ಪ್ರಮಾಣ ಪತ್ರ/ಸಾಲ ಪಡೆದಿರುವ ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಮಕ್ಕಳ ಶಾಲಾ ವ್ಯಸಾಂಗ ಧೃಡೀಕರಣ ಪತ್ರ, ಕಡ್ಡಾಯವಾಗಿ ತರತಕ್ಕದ್ದು.

ಮಹಾನಗರ ಪಾಲಿಕೆಯ ಬೀದಿಬದಿ ವ್ಯಾಪಾರಿಗಳು ಗುರುತಿನ ಚೀಟಿ ಹೊಂದಿದ/ ಸ್ವಾನಿಧಿ ಸಾಲ ಪಡೆದ/ LOR ಪತ್ರ ಪಡೆದ ನಗರದ ಎಲ್ಲಾ ವ್ಯಾಪಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsStreet Vendorsಬೀದಿ ಬದಿ ವ್ಯಾಪಾರಿಗಳುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬದುಕಿನ ದ್ವಂದಗಳಿಗೆ ಭಗವದ್ಗೀತೆಯಲ್ಲಿ ಪರಿಹಾರವಿದೆ: ಡಾ. ಸಂಬಿತ್ ಪಾತ್ರ ಅಭಿಮತ

Next Post

ಡಿ.19ರಂದು ಮಹಾತ್ಮ ಗಾಂಧೀಜಿ ಮತ್ತು ಶಿಕ್ಷಣ ಕುರಿತು ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ.19ರಂದು ಮಹಾತ್ಮ ಗಾಂಧೀಜಿ ಮತ್ತು ಶಿಕ್ಷಣ ಕುರಿತು ವಿಶೇಷ ಉಪನ್ಯಾಸ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!