No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಸಭಾಪತಿಗಳ ನೇತೃತ್ವದಲ್ಲಿ ಜನಸ್ಪಂದನೆಯ ನಿರ್ಣಯಗಳಾಗಲಿ: ಮುಖ್ಯಮಂತ್ರಿ ಹಾರೈಕೆ

kalpa News by kalpa News
December 21, 2022
in ಬೆಳಗಾವಿ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಸ್ವಾತಂತ್ರ್ಯ ನಂತರ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಅಪಾರ ಅಭಿವೃದ್ಧಿಯಲ್ಲಿಬಸವರಾಜ ಹೊರಟ್ಟಿಯವರು  ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾಗಿ ಅವಿರೋಧ ಆಯ್ಕೆಯಾದ ಬಸವರಾಜ ಹೊರಟ್ಟಿಯವರನ್ನು ಅಭಿನಂದಿಸಿ ಮಾತನಾಡಿದರು.

ಬಸವರಾಜ ಹೊರಟ್ಟಿಯವರು ಶಿಕ್ಷಣ ಸಚಿವರಾಗಿ ತಂದಿರುವ ಬದಲಾವಣೆ, ಶಿಕ್ಷಣ ಕ್ಷೇತ್ರಕ್ಕೆ ಸ್ಥಿರತೆಯನ್ನು ಕೊಟ್ಟಿದೆ.  ಶಿಕ್ಷಕರ ಪ್ರತಿನಿಧಿಯಾಗಿದ್ದರೂ ಒಬ್ಬ ಆಡಳಿತಗಾರರಾಗಿ ಕಠಿಣ ನಿರ್ಣಗಳನ್ನು ತೆಗೆದುಕೊಂಡಿರುವ ಕಾರಣ, ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ.  ಶಿಕ್ಷಕರ ವರ್ಗಾವಣೆ, ಶಿಕ್ಷಕರ ಸವಲತ್ತು, ಹೈಸ್ಕೂಲ್ ಹಾಗೂ ಕಾಲೇಜು ನಿರ್ಮಾಣ ಸೇರಿದಂತೆ ಹಲವು ದಾಖಲಾರ್ಹ ಕೆಲಸಗಳನ್ನು ಮಾಡಿದ್ದಾರೆ. ಶಿಕ್ಷಕರ ಕೆಲಸಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸಿದ್ದಾರೆ  ಎಂದರು.
ಅನುಭವಕ್ಕೆ ಮನ್ನಣೆ :
ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸನ್ಮಾನ್ಯ ಬಸವರಾಜ ಹೊರಟ್ಟಿಯವರು ಸರ್ವಾನುಮತದಿಂದ ಆಯ್ಕೆಆಗಿರುವುದು ನಮಗೆಲ್ಲರಿಗೂ ಸಂತೋಷ ತಂದಿದೆ. ತಮ್ಮ ಹಿರಿತನಕ್ಕೆ, ತಮ್ಮ ಅನುಭವಕ್ಕೆ ಇಡೀ ಸದನ ಮನ್ನಣೆಯನ್ನುಕೊಟ್ಟಿದೆ. ಸಾಮಾನ್ಯವಾಗಿ ಸಭಾಪತಿ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗುವುದು ಈ ಸದನದ ಗೌರವವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಸದನದ ಹಿರಿಯ ಸದಸ್ಯರಾಗಿ ತಾವು ಹತ್ತುಹಲವು ಜವಾಬ್ದಾರಿಗಳನ್ನು ನಿಭಾಯಿಸಿ, ಎಲ್ಲರ  ಸ್ನೇಹ ಮತ್ತು ವಿಶ್ವಾಸವನ್ನು ಗಳಿಸಿರುವ ಹಿನ್ನೆಲೆಯಲ್ಲಿ  ಪಕ್ಷಾತೀತವಾಗಿ ತಮ್ಮನ್ನು ಆಯ್ಕೆ ಮಾಡಿರುವುದು ವಿಧಾನಪರಿಷತ್ತಿನ ಸರ್ವ ಸದಸ್ಯರಿಗೆ  ಅಬಭಿನಂದನೆಗಳನ್ನು ಸಲ್ಲಿಸುತ್ತೇನೆ.  ಹಿರಿಯನ ಸದನ ಎಂದು ಕರೆಯಲ್ಪಡುವ ವಿಧಾನಪರಿಷತ್ತಿನ ಕೀರ್ತಿಯಂತೆ ಎಲ್ಲರೂ ನಡೆದುಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

ಮತದಾರರ ಹಿತಚಿಂತನೆಯನ್ನು ಉಸಿರಾಗಿಸಿಕೊಂಡವರು:
ನಾನು ತಮ್ಮ ಮೊದಲ ಚುನಾವನೆಯಿಂದ ಬಲ್ಲೆ. ಸಾರ್ವಜನಿಕ ಜೀವನವನ್ನು ಪ್ರಾರಂಭ ಮಾಡಿದರು. ಅದರ ಪೂರ್ವದಲ್ಲಿ ಶಿಕ್ಷಕರಾಗಿ, ಶಿಕ್ಷಕರ ಸಂಘಟನೆಯಲ್ಲಿ ಒಳ್ಳೆಯ ಕೆಲಸವನ್ನು ಮಾಡಿ, ಎಲ್ಲ ಶಿಕ್ಷಕರ ಪ್ರೀತಿಗೆ ಪಾತ್ರರಾಗಿದ್ದೀರಿ. ಸಾರ್ವಜನಿಕ ಜೀವನಕ್ಕೆ  ಕಾಲಿಟ್ಟ ಮೇಲೆ ಮೊದಲನೇ ಚುನಾವಣೆ ಬಹಳ ಪ್ರಮುಖವಾಗಿತ್ತು.  ತಮ್ಮ ಸ್ವಂತ ಶಕ್ತಿಯ ಮೇಲೆ ಗೆದ್ದುಬಂದರು.ತಾವೆಂದೂ ಹಿಂದುರುಗಿ ನೋಡಿಲ್ಲ. ಪ್ರತಿಬಾರಿ ಚುನಾವಣೆಯಲ್ಲಿ ಯಶಸ್ವಿಯಾಗುವು ಅಷ್ಟೇ ಅಲ್ಲ. ತಮ್ಮ ಕಾರ್ಯಪ್ರವೃತ್ತಿ ಕರ್ತವ್ಯ ಪ್ರಜ್ಞೆಯಿಂದ ತಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಿಕೊಂಡೇ ಬಂದವರು. ಬಂದರು. 40 ವರ್ಷಕ್ಕಿಂತ ಹೆಚ್ಚು ತಮ್ಮ ಸಾರ್ವಜನಿಕ ಬದುಕು ಆದರ್ಶಪ್ರಾಯವಾಗಿದೆ. ತಮ್ಮ ಕಾರ್ಯಶೈಲಿ, ಮತದಾರರ ಹಿತಚಿಂತನೆಯನ್ನು ಉಸಿರಾಗಿಸಿಕೊಂಡು ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಎಲ್ಲ ಮುಖ್ಯಮಂತ್ರಿಗಳ ಜೊತೆಗೆ ಆತ್ಮೀಯರು :
ಬಸವರಾಜ ಹೊರಟ್ಟಿಯವರು ನೇರಮಾತು ಮತ್ತು ನಿಷ್ಟುರವಾಗಿ ಕೆಲವು ಮಾತುಗನ್ನಾಡುವ ಸ್ವಭಾವದವರು. ಯಾರ ಬಗ್ಗೆಯೂ ಸಣ್ಣ ಕಲ್ಮಷವಿಲ್ಲದಂತೆ ನಡೆದುಕೊಂಡಿಕೊಂಡಿದ್ದು, ಬಹಳ ಮಿತ್ರರನ್ನು ಸಂಪಾದಿಸಿದ್ದಾರೆ. ಎಲ್ಲ ಮುಖ್ಯಮಂತ್ರಿಗಳ ಜೊತೆಗೆ ಆತ್ಮೀಯರಾಗಿದ್ದಾರೆ. ಶ್ರೀಯುತರು ಯಾವುದೇ ಪಕ್ಷದಲ್ಲಿದ್ದರೂ ಅವರ ಕೆಲಸ ನಡೆಯುತ್ತದೆ.  ಬಾಗಲಕೋಟೆ ಜಿಲ್ಲೆಯವರಾದರೂ ಹೆಚ್ಚಿನ ಸಮಯ ಹುಬ್ಬಳ್ಳಿಯಲ್ಲಿ ಕಳೆದಿದ್ದು, ಹುಬ್ಬಳ್ಳಿಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಸ್ನೇಹಪರವಾಗಿದ್ದು , ಮಹತ್ವಪೂರ್ಣ ಕೆಲಸವನ್ನು ಮಾಡಿದ್ದಾರೆ. ಉತ್ತರ ಕರ್ನಾಟಕ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಹುಬ್ಬಳ್ಳಿಗೆ  ಕಾನೂನು ವಿಶ್ವವಿದ್ಯಾಲಯ ಸ್ಥಾಪನೆಯಲ್ಲಿ ಹೊರಟ್ಟಿಯವರು ಪ್ರಮುಖ ಪಾತ್ರ ವಹಿಸಿದ್ದರು.  ಧಾರವಾಡಕ್ಕೆ ವಿಜ್ಞಾನ ನಗರ ತರಲು ಯಶಸ್ವಿಯಾಗಿದ್ದರು. ಆ ಭಾಗದ ಜ್ವಲಂತ ಸಮಸ್ಯೆಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಎಂದರು.

ಸಭಾಪತಿಗಳ ನೇತೃತ್ವದಲ್ಲಿ ಜನಸ್ಪಂದನೆಯ ನಿರ್ಣಯಗಳಾಗಲಿ :
ಬಸವರಾಜ ಹೊರಟ್ಟಿಯವರು ಪಕ್ಷವನ್ನು ಮೀರಿ ನಿಲುವನ್ನು ತೆಗೆದುಕೊಂಡು , ಜನರಿಗೆ ನ್ಯಾಯ ಒದಗಿಸಿದ್ದಾರೆ.  ವಿಧಾನಸಭೆಯ ಅವರ ಅಪಾರ ಅನುಭವವಿದೆ.  ಬೆಳಗಾವಿ ಅಧಿವೇಶನದಲ್ಲಿ  ಉತ್ತರಕರ್ನಾಟಕದವರು  ಸಭಾಪತಿಗಳಾಗಿರುವುದು  ನಮಗೆಲ್ಲಾ ಸಂತೋಷ ತಂದಿದೆ.  ತಮ್ಮ ಸ್ಥಾನದಿಂದ ಈ ಸದನದಲ್ಲಿ ಅರ್ಥಪೂರ್ಣ ಚರ್ಚೆಯಾಗಿ, ಜನಸ್ಪಂದನೆಯ ನಿರ್ಣಯಗಳಾಗಿ, ಜನರ ಹತ್ತುಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆತು, ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕುವ ಕೆಲಸ ತಮ್ಮ ನೇತೃತ್ವದಲ್ಲಿ  ನಡೆಯಲಿ.  ನ್ಯಾಯಸಮ್ಮತವಾದ ವಿಚಾರ, ಕಲಾಪಗಳು ಎಲ್ಲರಿಗೂ ಮಾದರಿಯಾಗಲಿ. ಸದನ ಹಿರಿಯರ ಮನೆಯಾಗಿದ್ದು, ಆ ಹಿರಿತನವನ್ನು ಉಳಿಸಿಕೊಂಡು, ಇದಕ್ಕೆ  ಮೆರಗು ಬರುವಂತೆ ಇಲ್ಲಿನ ಕಲಾಪಗಳು ತಮ್ಮ ನೇತರತ್ವದಲ್ಲಿ ಆಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಬೆಳಗಾವಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಗು ತನ್ನ ಬಾಲ್ಯವನ್ನು ಸಂಭ್ರಮಿಸಲು ಕಲಿಕೆಯು ಹಬ್ಬವಾಗಬೇಕು: ಗಜಾನನ ಮನ್ನಿಕೇರಿ ಅಭಿಪ್ರಾಯ

Next Post

ಶರಾವತಿ ಸಂತ್ರಸ್ಥರ ಬಗ್ಗೆ ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ರಾಘವೇಂದ್ರ ಹೇಳಿದ್ದೇನು?

kalpa News

kalpa News

Next Post
ಶರಾವತಿ ಸಂತ್ರಸ್ಥರ ಬಗ್ಗೆ ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ರಾಘವೇಂದ್ರ ಹೇಳಿದ್ದೇನು?

ಶರಾವತಿ ಸಂತ್ರಸ್ಥರ ಬಗ್ಗೆ ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ರಾಘವೇಂದ್ರ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL