Tuesday, October 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪದ್ಮಶ್ರೀ ಪುರಸ್ಕೃತ ಕೇಶವಮೂರ್ತಿ ಅವರ ನಿಧನ ಗಮಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ

December 22, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮುಂದಿನ ಪೀಳಿಗೆಗೆ ಗಮಕ ಕಲೆಯನ್ನು ದಾಟಿಸುವ ನಿಟ್ಟಿನಲ್ಲಿ ಮಹತ್ತರ ಪಾತ್ರ ನಿವ೯ಹಿಸಿದ್ದ ನಾಡಿನ ಹೆಸರಾಂತ ಗಮಕಿಗಳು, ಪದ್ಮಶ್ರೀ ಪ್ರಶಸ್ಸಿಗೆ ಭಾಜನರಾಗಿದ್ದ ಹೆಚ್. ಆರ್. ಕೇಶವ ಮೂರ್ತಿರವರ ನಿಧನದಿಂದಾಗಿ ಗಮಕ ಕ್ಷೇತ್ರಕ್ಕೆ  ತುಂಬಲಾರದ ನಷ್ಟವಾಗಿದೆ ಎಂದು ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಸಂತಾಪ ವ್ಯಕ್ತಪಡಿಸಿದೆ.

ಈ ಸಂಬಂಧವಾಗಿ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್, ಪ್ರಧಾನ ಕಾಯ೯ದಶಿ೯ ವಿ. ಟಿ. ಅರುಣ್, ರಾಜ್ಯ ಸಮಿತಿ ನಿದೇ೯ಶಕ ಎನ್. ರವಿಕುಮಾರ್ ಹಾಗೂ ಕಾಯ೯ಕಾರಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗಮಕ ವಾಚನ, ವ್ಯಾಖ್ಯಾನಕ್ಕೆ ಪರಂಪರಾಗತ ಮೌಲ್ಯಗಳ ಜೊತೆಗೆ ಹೊಸ ಆಯಾಮ ನೀಡಿದ ಹಿರಿಮೆ ಇವರದ್ದಾಗಿದೆ.ಮೃತರ ಆತ್ಮಕ್ಕೆ ಸದ್ಗತಿ ಕೋರಿ, ಅವರ ಅಗಲಿಕೆ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಪ್ರಾಥಿ೯ಸಿದ್ದಾರೆ.

ಸಂತಾಪ ಸೂಚಕ ಸಭೆಯಲ್ಲಿ ಪತ್ರಕತ೯ರ ಸಂಘದ ಉಪಾಧ್ಯಕ್ಷ ವೈದ್ಯ, ಹೆಚ್. ಆರ್. ಕೇಶವಮೂತಿ೯ರವರನ್ನು ಕುರಿತು ಮಾತನಾಡಿದರು. ಸಂಘದ  ಉಪಾಧ್ಯಕ್ಷ ಹಾಲಸ್ವಾಮಿ ಸೇರಿದಂತೆ ವಿಪ್ರ ಸಮಾಜದ ಮುಖಂಡರು, ಪತ್ರಕತ೯ರು, ವಿದ್ಯುನ್ಮಾನ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ:

ಪದ್ಮಶ್ರೀ ಪುರಸ್ಕೃತ, ಗಮಕ ಗಾನ ಗಂಧರ್ವ, ಗಮಕ ಸಾಮ್ರಾಟ ಹೊಸಹಳ್ಳಿ  ಹೆಚ್.ಆರ್.ಕೇಶವಮೂರ್ತಿ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್‌ಟ್ರಸ್ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಹೆಚ್.ಆರ್. ಕೇಶವಮೂರ್ತಿ ಅವರು ಗಮಕ ಕಲೆಯಲ್ಲಿ 70 ವರ್ಷಗಳ ಕಾಲ ಅಗಾದ ಸಾಧನೆ ಮಾಡಿದವರು.  ಗಮಕ ಕಲೆಗೊಂದು ಗತ್ತು-ಗೈರತ್ತು ತಂದುಕೊಟ್ಟವರು. ರಾಯಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡವರು. 100 ಕ್ಕೂ ಹೆಚ್ಚು ವಿಭಿನ್ನ ರಾಗಗಗಳಲ್ಲಿ ವಾಚನ ಮಾಡುವ ಮೂಲಕ ‘ಶತಕರಾಗಿ’ ಎಂಬ ಬಿರುದಿಗೆ ಇವರು ಪಾತ್ರರಾದವರು.  ರಾಜ್ಯ ಹಾಗೂ ದೇಶದ ಹಲವಡೆ ನಡೆದ ಸಂಗೀತ ಕಾರ್ಯಕ್ರಮ ನಡೆಸಿ  ಗಮಕ ವಾಚನದ ಮೂಲಕ ಗಮನ ಸೆಳೆದಿರುವ ಕೇಶವಮೂರ್ತಿ ಸಾಧನೆಗೆ ಪದ್ಮಶ್ರೀ, ಕುಮಾರವ್ಯಾಾಸ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಗಮಕ ಕಲೆಗಾಗಿಯೇ ತಮ್ಮನ್ನು ಸಮರ್ಪಿಸಿಕೊಂಡಿದ್ದ ಕೇಶವ ಮೂರ್ತಿಯವರ  ನಿಧನದಿಂದ ಸಾಂಸ್ಕೃತಿಕ ಲೋಕ ಬಡವಾಗಿದೆ.
ಇವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಗೌರವಾಧ್ಯಕ್ಷ ಎಸ್.ಚಂದ್ರಕಾಂತ್, ಉಪಾಧ್ಯಕ್ಷ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ. ಕಾರ್ಯದರ್ಶಿ ಗೋ.ವಾ ಮೋಹನಕೃಷ್ಣ, ಖಜಾಂಚಿ ಶಿವಮೊಗ್ಗ ನಂದನ್, ಪ್ರೆಸ್‌ಟ್ರಸ್ ಅಧ್ಯಕ್ಷ ಎನ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ, ಖಜಾಂಚಿ ಜೇಸುದಾಸ್ ಸೇರಿದಂತೆ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Also read: ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸಹಳ್ಳಿ ಕೇಶವಮೂರ್ತಿಗಳ ಅಂತ್ಯಕ್ರಿಯೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸಹಳ್ಳಿ ಕೇಶವಮೂರ್ತಿಗಳ ಅಂತ್ಯಕ್ರಿಯೆ

Next Post

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ! ಅ.15ರ ನಾಳೆ ಇಡೀ ದಿನ ಶಿವಮೊಗ್ಗದ ಹಲವು ಕಡೆ ಕರೆಂಟ್ ಇರಲ್ಲ

October 14, 2025

ಪ್ರೊ ಕಬ್ಬಡ್ಡಿ: ದಬಾಂಗ್ ದೆಹಲಿಯಿಂದ ಹೊಸ ಜರ್ಸಿ ಅನಾವರಣ!

October 14, 2025

ಆಪರೇಷನ್ ಸಿಂಧೂರ ನಮ್ಮ ಆತ್ಮವಿಶ್ವಾಸವನ್ನು ದುಪ್ಪಟ್ಟು ಮಾಡಿದೆ: ಚಕ್ರವರ್ತಿ ಸೂಲಿಬೆಲೆ

October 14, 2025

ಒಂದು ತಿಂಗಳಲ್ಲಿ ಸರಕು ಸಾಗಾಣೆ, ಪ್ರಯಾಣಿಕರ ಸೇವೆಯ ಆದಾಯದಲ್ಲಿ ದಾಖಲೆ ಬರೆದ ನೈಋತ್ಯ ರೈಲ್ವೆ

October 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ! ಅ.15ರ ನಾಳೆ ಇಡೀ ದಿನ ಶಿವಮೊಗ್ಗದ ಹಲವು ಕಡೆ ಕರೆಂಟ್ ಇರಲ್ಲ

October 14, 2025

ಪ್ರೊ ಕಬ್ಬಡ್ಡಿ: ದಬಾಂಗ್ ದೆಹಲಿಯಿಂದ ಹೊಸ ಜರ್ಸಿ ಅನಾವರಣ!

October 14, 2025

ಆಪರೇಷನ್ ಸಿಂಧೂರ ನಮ್ಮ ಆತ್ಮವಿಶ್ವಾಸವನ್ನು ದುಪ್ಪಟ್ಟು ಮಾಡಿದೆ: ಚಕ್ರವರ್ತಿ ಸೂಲಿಬೆಲೆ

October 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!