Friday, November 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಷ್ಟ್ರೀಯ ಹಿರಿಯ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ರಾಜ್ಯದ ಕುಸ್ತಿಪಟುಗಳ ಮೈಲುಗಲ್ಲು

ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿ ಸಂತಸ

December 26, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭಾರತೀಯ ಕುಸ್ತಿಸಂಘದ ವತಿಯಿಂದ ವಿಶಾಖಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಫ್ ನ ಎರಡನೇ ದಿನದಲ್ಲೇ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನ ರಾಜ್ಯ ಕುಸ್ತಿಪಟುಗಳು ಪಡೆದುಕೊಳ್ಳುವ ಮೂಲಕ ನಮ್ಮ ಅಸೋಸಿಯೇಷನ್‌ ಇತಿಹಾಸದಲ್ಲೇ ಹೊಸದೊಂದು ಮೈಲಿಗಲ್ಲು ನೆಟ್ಟಿದ್ದಾರೆ ಎಂದು ಕರ್ನಾಟಕ ಕುಸ್ತಿಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.

ಎರಡನೇ ದಿನದಂದು ನಡೆದ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯದ ಕುಸ್ತಿಪಟು ಹಳಿಯಾಳದ ಸಂದೀಪ್ ಹಳಲ್ದೆಕರ್‌ರವರು ರಾಷ್ಟ್ರೀಯ ನ್ಯಾಷನಲ್ ಫೈನಲ್ ಪಂದ್ಯಾವಳಿಯಲ್ಲಿ ಪಂಜಾಬಿನ ಕುಸ್ತಿಪಟುವಿನೊಂದಿಗೆ ಪರಾಭವಹೊಂದಿ ಎರಡನೇ ಸ್ಥಾನ ಪಡೆದುಕೊಂಡರೆ, ಮತ್ತೊರ್ವ ಕರ್ನಾಕದ ಕುಸ್ತಿಪಟು ದರಿಯಪ್ಪ 87ಕೆಜಿ ತೂಕ ವಿಭಾಗದಲ್ಲಿ ಗ್ರೀಕೋರೋಮನ್ ಸ್ಪರ್ಧೆಯಲ್ಲಿ ಹಣಾಹಣಿ ನಡೆಸಿ ಸೆಮಿಫೈನಲ್ಸ್ ಗೆದ್ದು ಕಂಚಿನ ಪದಕ ಗಳಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವಿಜೇತ ಸ್ಪರ್ಧಿಗಳಿಗೆ ಪದಕ ತೊಡಿಸಿ ಪ್ರಮಾಣ ಪತ್ರ ವಿತರಿಸಿ ಸನ್ಮಾನಿಸಿ ಕರ್ನಾಟಕ ಕುಸ್ತಿಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಅವರು ಮಾತನಾಡಿ, ಇದು ಹಲವು ವರ್ಷಗಳ ನಂತರ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಇದೇ ಮೊದಲಬಾರಿಗೆ ಎರಡು ಪದಕಗಳಿಸುವ ಮೂಲಕ ಹೊಸ ಮೈಲಿಗಲ್ಲನ್ನು ತಲುಪಿದ್ದೇವೆ. ಇದು ಪ್ರಾರಂಭ ಮುಂದಿನ ದಿನಗಳಲ್ಲಿ ಒಲಪಿಂಕ್ಸ್ ಗೆ ಕರ್ನಾಟಕ ತಂಡವನ್ನು ಕಳಿಸುವ ಪ್ರಯತ್ನ ಮಾಡುತ್ತೇವೆ ಮಕ್ಕಳಿಗೆ ಬೇಕಾದ ಉತ್ತಮ ತರಬೇತಿ, ನ್ಯೂಟ್ರಿಶಿಯನ್ ಹಾಗೂ ಎಲ್ಲಾ ತರಹದ ಸವಲತ್ತುಗಳನ್ನು ನೀಡಿ, ಮುಂದಿನ ದಿನಗಳಲ್ಲಿ ಭಾರತದಲ್ಲೆ ಕರ್ನಾಟಕ 1ನೇ ಸ್ಥಾನಕ್ಕೆ ಬರುವ ಹಾದಿಯಲ್ಲಿ ನಾವು ಕೆಲಸ ಮಾಡುವುದರ ಜೊತೆಗೆ ಕುಸ್ತಿ ಪ್ರಿಯರ ಮತ್ತು ಕರ್ನಾಟಕ ಸರ್ಕಾರದ ಸಹಕಾರದೊಂದಿಗೆ ಇನ್ನೂ ಹೆಚ್ಚಿನ ಪದಕಗಳನ್ನು ಗೆಲ್ಲುವ ಕೆಲಸ ಮಾಡುತ್ತೇವೆಂದು ತಿಳಿಸಿದರು.

ಸಂದೀಪ್ ಹೊಳಲ್ದೆಕರ್‌ರವರು ಮೊದಲನೆ ಸುತ್ತಿನಲ್ಲಿ ಮಹಾರಾಷ್ಟ್ರ ಕುಸ್ತಿಪಟುವಿನೊಂದಿಗೆ 5:0ಅಂತರದಿಂದ ಜಯಗಳಿಸಿದರು. ನಂತರ ಎಸ್‌ಎಸ್‌ಸಿಬಿ ಕುಸ್ತಿಪಟುವಿನೊಂದಿಗೆ ಸೆಮಿಫೈನಲ್ಸ್ ನಲ್ಲಿ ಜಯಗಳಿಸಿ ಅಂತಿಮ ಹಂತ ತಲುಪಿ ಪಂಜಾಬಿನ ಕುಸ್ತಿಪಟುವಿನೊಂದಿಗೆ ಸೆಣಸಾಡಿ ಪರಾಭವಗೊಂಡು ಎರಡನೆ ಸ್ಥಾನಪಡೆದು ಬೆಳ್ಳಿಪದಕ ಪಡೆದಿರುತ್ತಾರೆ. ಈ ಇಬ್ಬರು ಕುಸ್ತಿಪಟುಗಳಿಗೆ ಕರ್ನಾಟಕ ಕುಸ್ತಿಸಂಘದ ಅಧ್ಯಕ್ಷರಾದ ಬಿ.ಗುಣರಂಜನ್‌ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಜೆ.ಶ್ರೀನಿವಾಸ್ ಖಜಾಂಚಿ ಶ್ರೀನಿವಾಸ ಅಂಗಾರಕೋಡಿ, ಜಂಟಿ ಕಾರ್ಯದರ್ಶಿ ಕುಮಾರ್, ಕರ್ನಾಟಕ ಮುಖ್ಯ ತರಬೇತುದಾರರಾದ ವಿನೋದ್ ಕುಮಾರ್.ಕೆ, ಭಾರತೀಯ ಕುಸ್ತಿ ಸಂಘದ ಗೌರವ ಕಾರ್ಯದರ್ಶಿ ವಿ.ಎನ್.ಪ್ರಸೂದ್, ಸಹ ಕಾರ್ಯದರ್ಶಿ ವಿನೋದ್ ತೋಮರ್ ಪದಕ ತೊಡಿಸಿ ಪ್ರಮಾಣ ಪತ್ರ ವಿತರಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುಣ್ಯ ಸ್ಮರಣೆ: ಹಣ್ಣು ವಿತರಣೆ

Next Post

ಭದ್ರಾವತಿಯ ಖ್ಯಾತ ವೈದ್ಯೆ ಡಾ.ಕವಿತಾ ಭಟ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯ ಖ್ಯಾತ ವೈದ್ಯೆ ಡಾ.ಕವಿತಾ ಭಟ್ ವಿಧಿವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಿಹಾರ ಮತ ಎಣಿಕೆ | ಐತಿಹಾಸಿಕ ಮುನ್ನಡೆಯಲ್ಲಿ ಎನ್’ಡಿಎ | ಮಹಾಘಟಬಂಧನ್’ಗೆ ಭಾರೀ ಹಿನ್ನಡೆ

November 14, 2025

ಭರತನಾಟ್ಯ ಪ್ರದರ್ಶನದಲ್ಲಿ ವಿಶ್ವ ದಾಖಲೆ ಬರೆದ ಡಾ. ರಶ್ಮಿ ವಿಜಯ್ ಹಾಗೂ ತಂಡ

November 14, 2025
Internet Image

ಮೊದಲ ಒಂದು ಗಂಟೆಯ ಎಣಿಕೆಯಲ್ಲೂ ಭಾರೀ ಮುನ್ನಡೆ ಕಾಯ್ದುಕೊಂಡ ಎನ್’ಡಿಎ

November 14, 2025

ಬಿಹಾರ ಚುನಾವಣೆ | ಮೊದಲ ಅರ್ಧ ಗಂಟೆಯಲ್ಲಿ NDAಗೆ ಭಾರೀ ಮುನ್ನಡೆ

November 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಿಹಾರ ಮತ ಎಣಿಕೆ | ಐತಿಹಾಸಿಕ ಮುನ್ನಡೆಯಲ್ಲಿ ಎನ್’ಡಿಎ | ಮಹಾಘಟಬಂಧನ್’ಗೆ ಭಾರೀ ಹಿನ್ನಡೆ

November 14, 2025

ಭರತನಾಟ್ಯ ಪ್ರದರ್ಶನದಲ್ಲಿ ವಿಶ್ವ ದಾಖಲೆ ಬರೆದ ಡಾ. ರಶ್ಮಿ ವಿಜಯ್ ಹಾಗೂ ತಂಡ

November 14, 2025
Internet Image

ಮೊದಲ ಒಂದು ಗಂಟೆಯ ಎಣಿಕೆಯಲ್ಲೂ ಭಾರೀ ಮುನ್ನಡೆ ಕಾಯ್ದುಕೊಂಡ ಎನ್’ಡಿಎ

November 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!