ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಇಲ್ಲಿನ ರಜೌರಿಯ ಮೂರು ಮನೆಗಳ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣದಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಉಗ್ರರು ಭಾನುವಾರ ದಾಳಿ ನಡೆಸಿದ್ದರು. ಈ ವೇಳೆ ಮೂವರು ಸಾವ್ನಪ್ಪಿದ್ದರು. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಇದರಲ್ಲಿ ಇಂದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಸೇನಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದು, ಶೀಘ್ರದಲ್ಲೇ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲು ಯತ್ನಗಳು ಮುಂದುವರೆದಿವೆ.
Also read: ಭೀಕರ ರಸ್ತೆ ಅಪಘಾತ: 8 ಮಂದಿ ದಾರುಣ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post