Thursday, October 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾವೇರಿ

86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೌರವ

January 9, 2023
in ಹಾವೇರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಹಾವೇರಿ  |

ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎಬಿ) Kempegowda International Airport ಗೌರವಿಸಲಾಯಿತು.

ಈ ಸಮಾರಂಭದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಾಹಕ ಸಂಸ್ಥೆಯಾದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ಎಂಡಿ ಮತ್ತು ಸಿಇಒ ಹರಿ ಕೆ ಮರಾರ್ ಅವರು ಪಾಲ್ಗೊಂಡು, ಗೌರವ ಸ್ವೀಕರಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕನ್ನಡ ಭಾಷೆ, ಸ್ಥಳೀಯ ಕಲೆ, ಸಂಸ್ಕೃತಿಯನ್ನು ಸಕ್ರಿಯವಾಗಿ ಪ್ರಚಾರ ಮಾಡುವ ಮತ್ತು ಕರ್ನಾಟಕದ ಸಾರವನ್ನು ಪ್ರದರ್ಶಿಸುವ ಪ್ರಮುಖ ಹಬ್ಬಗಳನ್ನು ಆಚರಿಸುವ ಕಾರ್ಯಕ್ರಮಗಳಿಂದ ಈ ಮನ್ನಣೆಯನ್ನು ಪಡೆದುಕೊಂಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೆಲ್ಲೆಡೆ ಕನ್ನಡ ಫಲಕಗಳನ್ನು ಹಾಕುವಲ್ಲಿ, ಕನ್ನಡದಲ್ಲಿ ಘೋಷಣೆಗಳನ್ನು ಮಾಡುವಲ್ಲಿ ಮತ್ತು ದೇಶೀಯ, ವಿದೇಶಿ ಪ್ರಯಾಣಿಕರಲ್ಲಿ ಕನ್ನಡ ಹಾಗೂ ಸಂಸ್ಕೃತಿಯನ್ನು ಪೋಷಿಸುವ ಮತ್ತು ಉತ್ತೇಜಿಸುವ ಬಗ್ಗೆ ಬಿಎಲ್‌ಆರ್‌ ಸಾಕಷ್ಟು ಕೆಲಸ ಮಾಡುತ್ತಾ ಬಂದಿದೆ. ಅಷ್ಟೇ ಅಲ್ಲದೆ, ಕಳೆದ ವರ್ಷ ಕರ್ನಾಟಕ ರಾಜ್ಯೋತ್ಸವ ಹಾಗೂ ನಾಡಹಬ್ಬ ದಸರಾ ಉತ್ಸವವನ್ನು ಅದ್ಧೂರಿಯಿಂದ ಆಚರಿಸುವ ಮೂಲಕ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಉದ್ಯೋಗಿಗಳು, ದೇಶಿಯ ಹಾಗೂ ವಿದೇಶಿಯ ಪ್ರಯಾಣಿಕರಿಗೆ ಪಸರಿಸಲಾಗಿತ್ತು.
ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಎಂಡಿ ಮತ್ತು ಸಿಇಒ ಹರಿ ಕೆ. ಮರಾರ್ ಅವರು ಮಾತನಾಡಿ, “86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಮನ್ನಣೆ ಮತ್ತು ಗೌರವ ಪಡೆದಿರುವುದು ಮಹತ್ವದ ಸಾಧನೆ. ವಿಮಾನ ನಿಲ್ದಾಣದಲ್ಲಿ ನಮ್ಮ ಭಾಷೆ, ಸಂಸ್ಕೃತಿಯನ್ನು ಉತ್ತೇಜಿಸುವುದು ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದು. ಈ ಗೌರವ ಪಡೆಯುವ ಮೂಲಕ ನಮ್ಮ ನಾಡು, ನುಡಿ, ಪರಂಪರೆಯನ್ನು ಇನ್ನಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕೆಲಸ ಮಾಡಲು ಸ್ಪೂರ್ತಿ ದೊರೆತಿದೆ ಎಂದರು. ಡಾ ಮಹೇಶ್ ಜೋಶಿ ಅವರ ನೇತೃತ್ವದಲ್ಲಿ ನಮ್ಮ ಸಂಸ್ಥೆಗೆ ಈ ಗೌರವ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ನಾವು ಚಿರಋಣಿ” ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಸರ್ಕಾರ ಮತ್ತು ಹಾವೇರಿ ಜಿಲ್ಲಾಡಳಿತದ ಸಹಯೋಗದಲ್ಲಿ ಈ ಸಾಹಿತ್ಯೋತ್ಸವವನ್ನು ಆಯೋಜಿಸಿದೆ. ಈ ವಾರ್ಷಿಕ ಸಮಾರಂಭದಲ್ಲಿ ಕರ್ನಾಟಕ ಮತ್ತು ಭಾರತದ ಪ್ರಸಿದ್ಧ ಬರಹಗಾರರು, ಶಿಕ್ಷಣ ತಜ್ಞರು, ಸ್ಥಳೀಯ ಭಾಷಿಕರು ಮತ್ತು ಕವಿಗಳು ಪಾಲ್ಗೊಂಡಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HaveriKannada News WebsiteKannadaNewsKannadaNewsLiveKannadaNewsOnlineKannadaWebsiteKempegowda International airportLatest News KannadaNewsinKannadaNewsKannadaಹಾವೇರಿ
Previous Post

ವಿದ್ಯಾರ್ಥಿಗಳು ಎನ್‌ಎಮ್‌ಎಮ್‌ಎಸ್ ಪರೀಕ್ಷೆಯ ಸದುಪಯೋಗ ಪಡೆದುಕೊಳ್ಳಿ

Next Post

ಭಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ಹಿನ್ನೆಲೆ ಆರೋಪಿಗಳ ಬಂಧನಕ್ಕೆ ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ಹಿನ್ನೆಲೆ ಆರೋಪಿಗಳ ಬಂಧನಕ್ಕೆ ಶಾಸಕ ಹಾಲಪ್ಪ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆರ್‌ಎಸ್‌ಎಸ್ ಕುರಿತಾಗಿ ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ ಖರ್ಗೆ | ಏನಿದೆ ಅದರಲ್ಲಿ?

October 16, 2025

ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲ್ಲ ಎಂದು ನಾರಾಯಣ ಮೂರ್ತಿ ದಂಪತಿ ಹೇಳಿದ್ದೇಕೆ?

October 16, 2025
Malnad

ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆ | ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್? ಇಲ್ಲಿದೆ ಡೀಟೇಲ್ಸ್

October 16, 2025

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಕೇರಳದಲ್ಲಿ ಬಂಧನ

October 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆರ್‌ಎಸ್‌ಎಸ್ ಕುರಿತಾಗಿ ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ ಖರ್ಗೆ | ಏನಿದೆ ಅದರಲ್ಲಿ?

October 16, 2025

ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲ್ಲ ಎಂದು ನಾರಾಯಣ ಮೂರ್ತಿ ದಂಪತಿ ಹೇಳಿದ್ದೇಕೆ?

October 16, 2025
Malnad

ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆ | ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್? ಇಲ್ಲಿದೆ ಡೀಟೇಲ್ಸ್

October 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!