Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಈಗಲೋ ಆಗಲೋ ಮನೆ ಕುಸಿಯುವ ಭೀತಿ, ನಿದ್ದೆಯಿಲ್ಲದ ಬದುಕು: ಬಸ್ತಿಕೊಪ್ಪ ಮಹಿಳೆಯರ ಆಕ್ರೋಶ

January 17, 2023
in Small Bytes, ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಚಂದ್ರಗುತ್ತಿ  |

ಚುನಾವಣೆ ಸಮಯ ಬಂದಾಗ ಮಾತ್ರ ಗ್ರಾಮದ ಜನರು ರಾಜಕಾರಣಿಗಳ ಕಣ್ಣಿಗೆ ಕಾಣುತ್ತಾರೆ. ಇಲ್ಲಿ ದಿನವೂ ಗಣಿದೂಳು ಕುಡಿದು, ಈಗಲೊ ಆಗಲೊ ತಲೆಮೇಲೆ ಕಲ್ಲು, ಮನೆ ಕುಸಿಯತ್ತದೆ ಎಂದು ನಿದ್ರೆ ಇಲ್ಲದೆ ಆತಂಕದಿಂದ ಬದುಕುವ ನಮ್ಮನ್ನು ಒಂದು ದಿನವಾದರೂ ಬಂದು ಯೋಗಕ್ಷೇಮ, ಸಾಧಕಬಾದಕಗಳ ಬಗ್ಗೆ ವಿಚಾರಿಸಿಲ್ಲ ಎಂದು ಚಂದ್ರಗುತ್ತಿ ಹೋಬಳಿ ಬಸ್ತಿಕೊಪ್ಪ ಗ್ರಾಮದ ಮಹಿಳೆಯರು ಶಾಸಕರ ವಿರುದ್ಧ ಹರಿಹಾಯ್ದರು.

ಬಸ್ತಿಕೊಪ್ಪ ಗ್ರಾಮಕ್ಕೆ ಸಂಪರ್ಕ ರಸ್ತೆ ನಿರ್ಮಾಣ ಶಂಕುಸ್ಥಾಪನೆ ಗಾಗಿ ಅವರು ತೆರಳಿದ್ದಾಗ ಇಲ್ಲಿನ ಅಧಿಕೃತ, ಅನಧಿಕೃತ ಕಲ್ಲು ಗಣಿಗಾರಿಕೆ ತೆರವುಗೊಳಿಸಿದರೆ ಅದೇ ನಮಗೆ ಗ್ರಾಮ ಅಭಿವೃದ್ಧಿ, ಮೊದಲು ಈ ಗಣಿಗಾರಿಕೆ ನಿಲ್ಲಿಸಿ ಎಂದು ಮನವಿ ಮಾಡಿಕೊಂಡರು.

ರಾಜಕೀಯದವರಿಗೆ ಓಟಷ್ಟೆ ಮುಖ್ಯ ನಮ್ಮ ಸಮಸ್ಯೆಯಲ್ಲ. ಬಡವರ ಗೋಳಿಗೆ ಬೆಲೆ ಇಲ್ಲ.
-ಶ್ರೀಮತಿ ಜಯಮ್ಮ
ಬಸ್ತಿಕೊಪ್ಪ ಗ್ರಾಮದ ಮಹಿಳೆ

ಗಣಿಗಾರಿಕೆಯಿಂದ ಇಲ್ಲಿನವರ ಆರೋಗ್ಯ ಹದಗೆಟ್ಟಿದೆ, ಕೃಷಿ ಭೂಮಿ ಗಣಿದೂಳಿನಿಂದ ಹಾಳಾಗಿದ್ದು ಕೃಷಿ ಹಿನ್ನಡೆ ಆಗಿದೆ. ಶುದ್ಧ ನೀರು ಸಿಗುತ್ತಿಲ್ಲ, ಗಣಿ ಅರ್ಭಟಕ್ಕೆ ಕಾಡು ಪ್ರಾಣಿಗಳು, ವಿಷಪೂರಿತ ಹಾವುಗಳು ಊರಿಗೆ ಬರುತ್ತಿವೆ, ಇಲ್ಲಿನ ಕಾಯ್ದಿಟ್ಟ ಅರಣ್ಯ ನಾಶವಾಗುತ್ತಿದೆ, ಮುಂತಾದ ಹಲವು ಬಗೆಯ ವಾಸ್ತವ ಸ್ಥಿತಿಯನ್ನು ನಾವು ಈಗಾಗಲೆ ಹಲವು ಬಾರಿ ಶಾಸಕರ, ಇಲಾಖೆಯವರ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಯಾರೂ ಗಮನಹರಿಸಿಲ್ಲ ಎಂದು ಗ್ರಾಮಸ್ಥರು ಇದೆ ವೇಳೆ ಪತ್ರಿಕೆಗಳೊಂದಿಗೆ ಮಾತನಾಡಿದರು.
ಇದೇ ರೀತಿಯ ಅಸಡ್ಡೆ ಮುಂದುವರೆದರೆ ನಾವು ಮುಂಬರುವ ಎಲ್ಲ ಚುನಾವಣೆ ಬಹಿಷ್ಕರಿಸುತ್ತೇವೆ. ಶಾಸಕರ ಮನೆ ಎದುರು ನಿರಶನ ಹೂಡುತ್ತೇವೆ. ಗ್ರಾಮಪಂಚಾಯತಿಗೆ ಮುತ್ತಿಗೆ ಹಾಕಿ ಅಲ್ಲೂ ಅಧಿಕಾರಿ, ಜನಪ್ರತಿನಿಧಿಗಳನ್ನು ಕೂಡಿ ಹಾಕಿ ಪ್ರತಿಭಟಿಸುತ್ತೇವೆ ಎಂದು ಗ್ರಾಮಸ್ಥರಾದ ಮಂಜು ಬಡಗಿ, ಶಶಿಧರ್, ರಘುಪತಿ, ಚಿದು, ಕಮಲಾಕರ್, ಪರಶುರಾಮ, ಉಮೇಶ, ರಮೇಶ, ಶಶಿಕುಮಾರ್, ಶಿವು, ಜಯಮ್ಮ, ಲಕ್ಷ್ಮೀ, ಸವಿತಾ, ಕಲಾವತಿ ಸೇರಿದಂತೆ ಊರಿನ ಗ್ರಾಮಸ್ಥರು ಆಗ್ರಹಿಸಿದರು. ಇವರ ಸಮಸ್ಯೆ ಗಳನ್ನು ಆಲಿಸದ ಶಾಸಕರು ಮನವಿ ಕೊಡಿ ನೋಡೋಣ ಎಂದು ಹಾರಿಕೆ ಉತ್ತರ ನೀಡಿದರು

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChandraguttiKannada News WebsiteLatest News KannadaLocal NewsMalnad NewsMiningSorabaಗಣಿಗಣಿಗಾರಿಕೆಚಂದ್ರಗುತ್ತಿಬಸ್ತಿಕೊಪ್ಪ
Previous Post

ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಡಿಎಸ್’ಎಸ್ ಗುರುರಾಜ್ ಗಂಭೀರ ಆರೋಪವೇನು?

Next Post

ಪೇಜಾವರ ಶ್ರೀಗಳ ಪುಣ್ಯಸ್ಮರಣೆ-ಶಿವಮೊಗ್ಗದಲ್ಲೊಂದು ವಿಭಿನ್ನ ಕಾರ್ಯಕ್ರಮ: ನೀವೂ ಭಾಗವಹಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪೇಜಾವರ ಶ್ರೀಗಳ ಪುಣ್ಯಸ್ಮರಣೆ-ಶಿವಮೊಗ್ಗದಲ್ಲೊಂದು ವಿಭಿನ್ನ ಕಾರ್ಯಕ್ರಮ: ನೀವೂ ಭಾಗವಹಿಸಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!