Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೆಆರ್ ಪುರಂ ರಸ್ತೆಯಲ್ಲಿರುವ ಶ್ರೀ ಮನ್ಮಧ್ವ ಸೇವಾ ಸಂಘದ ವತಿಯಿಂದ ವಿಜೃಂಭಣೆಯಿಂದ ಮಧ್ವನವಮಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಬಿ ರಸ್ತೆ, ಕೆಆರ್ ಪುರಂ ರಸ್ತೆ ಮತ್ತು ತಿಮ್ಮಪ್ಪನ ಕೊಪ್ಪಲು ಭಾಗಗಳಲ್ಲಿ ರಥೋತ್ಸವ ನಡೆಸಲಾಯಿತು. ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post