ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೆಯ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಮಧ್ವಾಚಾರ್ಯರ ನವಮಿ ಉತ್ಸವ ಜರಗಿತು.
ಬೆಳಗ್ಗೆ 6 ಗಂಟೆಗೆ ಪಂಚಾಮೃತ ಅಭಿಷೇಕ 10ಕ್ಕೆ ರಾಘವೇಂದ್ರ ಸ್ವಾಮಿ ಮಠದಿಂದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಎಲ್ಲಾ ಭಜನಾ ಮಂಡಳಿಗಳು ಸೇರಿ ಮೆರವಣಿಗೆ ನಡೆಯಿತು. ನಂತರ 12 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮವನ್ನು ಗೋಪಾಲಕೃಷ್ಣ ಆಚಾರ್, ಮಾಧುರಾವ್, ಗೋಪಾಲ, ಸುಧೀಂದ್ರ ಮತ್ತು ಗುರುರಾಜ ಸೇವಾ ಸಮಿತಿಯ ಅಧ್ಯಕ್ಷರಾದ ಮುರಳಿಧರ ತಂತ್ರಿ, ಉಪಾಧ್ಯಕ್ಷರಾದ ಸುಮಾರ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ರಮಾ ಕಾಂತ್ ಹಾಗೂ ನಿರಂಜನಾಚಾರ್ಯ ಭಕ್ತಾಧಿಗಳಿಂದ ಕಾರ್ಯಕ್ರಮ ಜರುಗಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post