Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಬಳ್ಳಾರಿ ಜಿಲ್ಲೆಯ ಎಸ್’ಎಸ್’ಎಲ್’ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ

February 9, 2023
in ಬಳ್ಳಾರಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಬಳ್ಳಾರಿ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತವು ವಿಶೇಷ ಒತ್ತು ನೀಡಿದೆ. ಇದಕ್ಕಾಗಿ ವ್ಯಾಸಂಗ ಮಾಡುತ್ತಿರುವ 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ ಆರಂಭಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಅವರು ತಿಳಿಸಿದ್ದಾರೆ.

ವಿಷಯವಾರು ಕ್ಲಿಷ್ಟಕರವಾದ ಅಂಶಗಳ ಬಗ್ಗೆ ಇರುವ ಸಂದೇಹ, ಗೊಂದಲ ಹಾಗೂ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಫೆ.9ರಿಂದ ಫೆ.28 ರವರೆಗೆ ಸಹಾಯವಾಣಿ ಸ್ಥಾಪಿಸಲಾಗಿದೆ. ಸಹಾಯವಾಣಿ ಕೇಂದ್ರದಲ್ಲಿ ಪ್ರತಿ ವಿಷಯಕ್ಕೆ ಸಂಬಂಧಿಸಿದ ಸಂಪನ್ಮೂಲ ಶಿಕ್ಷಕರನ್ನು ನೇಮಿಸಲಾಗಿರುತ್ತದೆ. ಎಂದು ತಿಳಿಸಿದ್ದಾರೆ.

ಸಹಾಯವಾಣಿಗೆ ಶಾಲಾ ವೇಳೆಯಲ್ಲಿ ಸಂಪರ್ಕಿಸಿದಲ್ಲಿ ವಿಷಯವಾರು ಶಿಕ್ಷಕರು ತಮ್ಮ ಸಂದೇಹಗಳನ್ನು ಬಗೆಹರಿಸಲಿದ್ದಾರೆ.
ವಿಷಯವಾರು ಸಂಪನ್ಮೂಲ ಶಿಕ್ಷಕರು ಮತ್ತು ಅವರ ಮೊಬೈಲ್ ವಿವರ: ಇಂಗ್ಲಿಷ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಸೋಮವಾರ ಶಾಲಾ ನಡೆಯುವ ವೇಳೆಯಲ್ಲಿ ಮಾಹಿತಿಗಾಗಿ ಬಳ್ಳಾರಿ ಬಾಪೂಜಿನಗರ ಸರ್ಕಾರಿ ಪ್ರೌಢಶಾಲೆಯ ಮಧುಸೂಧನ್ ಅವರ ಮೊ:8792134436, ಅಂದ್ರಾಳ್ ಸರ್ಕಾರಿ ಪ್ರೌಢಶಾಲೆಯ ವಿಜಯಭೂಷಣ ಜೋಶಿ ಅವರ ಮೊ:9844394840, ಬಳ್ಳಾರಿ ವಿಡಿಎಚ್‍ಎಲ್ ಬಿ.ಆರ್.ಮಹೇಶ ಅವರ ಮೊ:9448632895, ಮಿಲ್ಲರಪೇಟೆಯ ಸರ್ಕಾರಿ ಉರ್ದು ಪ್ರೌಢಶಾಲೆಯ ಅನಿತಾ ಮೊ:64364652124. ತಂಡದ ಮೇಲ್ವಿಚಾರಕರಾದ ಶಿಕ್ಷಣಾಧಿಕಾರಿ ಹಾಗೂ ಎಸ್‍ಎಸ್‍ಎಲ್‍ಸಿ ನೋಡಲ್ ಅಧಿಕಾರಿ ಜಿ.ಗುರುಮೂರ್ತಿ ಮೊ.9980593516 ಇವರಿಗೆ ಸಂಪರ್ಕಿಸಬಹುದು.

Also read: ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ

ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಮಂಗಳವಾರ ಶಾಲಾ ನಡೆಯುವ ವೇಳೆಯಲ್ಲಿ ಬಸಮ್ಮ ಅನುದಾನಿತ ಪ್ರೌಢಶಾಲೆಯ ಬಿ.ಎಂ.ನಾಗರಾಜಯ್ಯ ಮೊ:9986861964, ಡಿ.ಅಂತಾಪುರ ಸರ್ಕಾರಿ ಪ್ರೌಢಶಾಲೆಯ ಕೆ.ವಿ.ಆನಂದ ಮೊ:9886680134, ಮಾಟಸೂಗೂರು ಸರ್ಕಾರಿ ಪ್ರೌಢಶಾಲೆಯ ಬಿ.ಕೆ.ಅರುಣ್ ಮೊ:6360052061, ಹಿರಾಳ್‍ಕುಡಂ ಸರ್ಕಾರಿ ಉರ್ದು ಪ್ರೌಢಶಾಲೆಯ ಇರ್ಫಾನ್ ಮೊ.9480267881. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಗಣಿತ ವಿಷಯ ಪರಿವೀಕ್ಷಕ ಎಂ.ಬಸವರಾಜ ಮೊ.7795353576 ಇವರಿಗೆ ಸಂಪರ್ಕಿಬಹುದು.
ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಬುಧವಾರ ಎಸ್‍ಇಎಸ್ ಬಾಲಕೀಯರ ಪ್ರೌಢಶಾಲೆಯ ಕಲ್ಲಯ್ಯ ಹಿರೇಮಠ ಮೊ:9164516695, ಹಗರಿಫಾರಂ ಸರ್ಕಾರಿ ಪ್ರೌಢಶಾಲೆಯ ಎಚ್.ಈಶ್ವರಪ್ಪ ಮೊ:9449300605, ಕುರುಗೋಡು ಸರ್ಕಾರಿ ಬಾಲಕೀಯರ ಪ್ರೌಢಶಾಲೆಯ ಶ್ರೀಕಾಂತ ಮೊ:9481436365. ಮಿಲ್ಲರಪೇಟೆಯ ಸರ್ಕಾರಿ ಉರ್ದು ಪ್ರೌಢಶಾಲೆಯ ರಹೆನಾ ಖಾನಂ ಮೊ.9480993366. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಹೆಚ್.ವೀರೇಶ್ ಮೊ.9945681455 ಗೆ ಸಂಪರ್ಕಿಸಬಹುದು.

ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಗುರುವಾರ ಸಂಡೂರು ಸರ್ಕಾರಿ ಬಾಲಕೀಯರ ಪ್ರೌಢಶಾಲೆಯ ವಿಶ್ವನಾಥ ಮೊ:8660768012, ಹಗರಿಫಾರಂ ಸರ್ಕಾರಿ ಪ್ರೌಢಶಾಲೆಯ ಗಾದಿಲಿಂಗಪ್ಪ ಮೊ:9481435994, ಬಳ್ಳಾರಿಯ ಕಪಗಲ್ ರಸ್ತೆಯ ಪ್ರೌಢಶಾಲೆಯ ಎಂ.ವಿಶ್ವನಾಥ ಮೊ:9591566856, ಅನುದಾನಿತ ಉರ್ದು ಪ್ರೌಢಶಾಲೆಯ ವಾಯಿದಾ ಗಾಲಿಬ್ ಮೊ.7975235648. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಎಪಿಸಿ, ಎಸ್‍ಎಸ್‍ಕೆಯ ಹೆಚ್.ವಿ.ಶಿವಾಲಿಂಗಾರೆಡ್ಡಿ ಮೊ.9449448187 ಇವರಿಗೆ ಸಂಪರ್ಕಿಸಬಹುದು.
ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶುಕ್ರವಾರ ಸಿರಿವಾರ ಸರ್ಕಾರಿ ಪ್ರೌಢಶಾಲೆಯ ಹರಿಪ್ರಸಾದ ಮೊ:8722517436, ಎಂ.ಸೂಗೂರ ಪ್ರೌಢಶಾಲೆಯ ರವಿ ಮೊ:9880019171, ಕೋಳೂರು ಸರ್ಕಾರಿ ಪ್ರೌಢಶಾಲೆಯ ಹುಲೆಪ್ಪ ಅವರ ಮೊ:9483480302, ಮಿಲ್ಲರಪೇಟೆ ಸರ್ಕಾರಿ ಉರ್ದು ಪ್ರೌಢಶಾಲೆಯ ಹನುಮಪ್ಪ ಮೊ.9008474366. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಕನ್ನಡ ವಿಷಯದ ಪರಿವೀಕ್ಷಕ ಎ.ಕೆ.ಸತ್ಯನಾರಾಯಣ ಮೊ.9740738762 ಗೆ ಸಂಪರ್ಕಿಸಬಹುದು.

ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶನಿವಾರ ಕುಡಿತಿನಿ ಪ್ರೌಢಶಾಲೆಯ ಮೊಹ್ಮದ ಜಾಫರ್ ಸಾದಿಕ್ ಮೊ:9945721814, ಕಕ್ಕಬೇವಿನಹಳ್ಳಿ ಪ್ರೌಢಶಾಲೆಯ ಟಿ.ಲಕ್ಷ್ಮೀ ಮೊ:9480753806, ಬಂಡಿಹಟ್ಟಿ ಪ್ರೌಢಶಾಲೆಯ ರಾಮತುಳಸಿ ಮೊ:9880842333, ಬಳ್ಳಾರಿ ಎಸ್.ಆರ್.ಕಾಲೋನಿ ಸರಕಾರಿ ಪ್ರೌಢಶಾಲೆಯ ಮೆಹಬೂಬ್ ಬಾಷಾ ಮೊ:9739458747. ತಂಡದ ಮೇಲ್ವಿಚಾರಕ ಸರ್ಕಾರಿ ಪ್ರೌಢ ಶಾಲೆ ಸಿ.ಬಿ ಮುಖ್ಯಗುರುಗಳಾದ ಶಿವಕುಮಾರ ಅವರ ಮೊ.9916992857 ಗೆ ಸಂಪರ್ಕಿಸಬಹುದು.

ವಿದ್ಯಾರ್ಥಿಗಳು ವಿಷಯಗಳ ಕುರಿತು ತಮಗಿರುವ ಸಂದೇಹಗಳ ಬಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು. ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿ ಬರಲು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯಶಿಕ್ಷಕರು, ಶಿಕ್ಷಕರುಗಳು ಸೇರಿದಂತೆ ಎಲ್ಲರು ಶ್ರಮಿಸಬೇಕು ಮತ್ತು ಸಹಕಾರವೂ ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryHelp line for SSLC studentsKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Previous Post

ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ

Next Post

ಬಳ್ಳಾರಿ ಗ್ರಾಪಂ ಉಪಚುನಾವಣೆ ದಿನಾಂಕ ಪ್ರಕಟ: ಫೆ.14 ನಾಮಪತ್ರ ಸಲ್ಲಿಸಲು ಕೊನೆಯ ದಿನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಳ್ಳಾರಿ ಗ್ರಾಪಂ ಉಪಚುನಾವಣೆ ದಿನಾಂಕ ಪ್ರಕಟ: ಫೆ.14 ನಾಮಪತ್ರ ಸಲ್ಲಿಸಲು ಕೊನೆಯ ದಿನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!