ಕಲ್ಪ ಮೀಡಿಯಾ ಹೌಸ್ | ಕಡಬ |
ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ.
ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
Also read: ಕೆಎಸ್ಆರ್ಟಿಸಿ ಬಸ್ – ಕಾರು ನಡುವೆ ಮುಖಾಮುಖಿ ಢಿಕ್ಕಿ : ನಾಲ್ವರು ಗಂಭೀರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post